Tag: arecunut

DAKSHINA KANNADA HOME LATEST NEWS

ಸುಳ್ಯ: ಕೆಲಸದಾಳುಗಳಿಂದಲೇ 1 ಲಕ್ಷ ರೂ.ಮೌಲ್ಯದ ಅಡಿಕೆ ಕಳವು

ಸುಳ್ಯ: ಕೆಲಸದಾಳುಗಳು ಸುಲಿದ ಅಡಿಕೆಯನ್ನು ಕಳವು ಮಾಡಿದ ಬಗ್ಗೆ ಸುಬ್ರಹ್ಮಣ್ಯ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಘಟನೆ ವಿವರ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಕಾಳಿಕಾ ಪ್ರಸಾದ್ ಎಂಬುವವರ ಮನೆಗೆ ಪ್ರತಿನಿತ್ಯ ಪುತ್ತೂರಿನ ಕಾವೂರು ನಿವಾಸಿಗಳಾದ  ಸಂಪತ್ ಮತ್ತು ಹರ್ಷಿತ್ ಎಂಬುವವರು ಅಡಿಕೆ ತೋಟದ ಕೆಲಸಕ್ಕೆ ಬರುತ್ತಿದ್ದರು. ಕೆಲವೊಮ್ಮೆ ಯಜಮಾನ ಕಾಳಿಕಾ ಪ್ರಸಾದ್ ಮನೆಯಲ್ಲಿ ಉಳಿದುಕೊಂಡು ಸಹ ಹೋಗುತ್ತಿದ್ದರು. ಆದರೆ ಜ.17 ರಂದು ಇಬ್ಬರೂ ಕೆಲಸಗಾರರು ತಮ್ಮ ಮನೆಗೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೋಗಿದ್ದಾರೆ. ಈ […]

DAKSHINA KANNADA HOME

ಬೆಳೆ ವಿಮೆಯಲ್ಲಿನ ಲೋಪ: ಸದನದಲ್ಲಿ ಶಾಸಕ ಅಶೋಕ್ ರೈ & ಸ್ಪೀಕರ್‌ ಮಧ್ಯೆ ಜಟಾಪಟಿ

ಪುತ್ತೂರು: ೨೦೨೪ರ ೨೦೨೪ ಪ್ರಾಕೃತಿಕ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ಪಾವತಿಸಿದ ಪರಿಹಾರ ಮೊತ್ತಮತ್ತು ಹವಾಮಾನ ಆಧಾರಿತ ಬೆಳೆ ವಿಮೆ ತಡವಾಗಿರುವ ಮತ್ತು ಪರಿಹಾರ ಮೊತ್ತ ಕಡಿಮೆಯಾಗಿರುವ ಬಗ್ಗೆ ಬುಧವಾರ ಬೆಳಗಾವಿಯಲ್ಲಿ ನಡೆದ ವಿಧಾಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಪ್ರಸ್ತಾಪ ಮಾಡಿದ್ದು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸರಕಾರ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ನೇತೃತ್ವದಲ್ಲಿ ತೋಟಗಾರಿಕಾ ಸಚಿವರು, ವಿಮಾಕಂಎಪನಿ ಮತ್ತು ದಕ ಹಾಗೂ ಉಡುಪಿ ಜಿಲ್ಲೆಯ ಶಾಸಕರ ಸಭೆಯನ್ನು ನಡೆಸುವುದಾಗಿ ತೀರ್ಮಾನವನ್ನು ಕೈಗೊಳ್ಳಲಾಯಿತು. […]