ರಿಕ್ಷಾ ಚಾಲಕರ ಜೊತೆ ಸಮಾಲೋಚಿಸದೆ ಸಿಟಿ ಬಸ್ ಗೆ ಚಾಲನೆ ಬೇಡ: ಅಶೋಕ್ ರೈ
ಪುತ್ತೂರು: ಪುತ್ತೂರು ನಗರದ ರಿಕ್ಷಾ ಚಾಲಕ ಮಾಲಕರ ಎಲ್ಲಾ ಸಂಘದವರ ಜೊತೆ ಸಮಾಲೋಚನೆ ಮಾಡಿ, ಅವರನ್ನು ಕರೆಸಿ ಮಾತುಕತೆ ನಡೆಸಿದ ಬಳಿಕವೇ ಪುತ್ತೂರು ನಗರದಲ್ಲಿ ಸಿಟಿ ಬಸ್ ಗೆ ಚಾಲನೆ ನೀಡಬೇಕು ಎಂದು ಶಾಸಕರಾದ ಅಶೋಕ್ ರೈ ಅವರು ಕರ್ನಾಟಕ ಸಾರಿಗೆ ನಿಗಮದ ಡಿ ಸಿ ಅಮಲಿಂಗಯ್ಯ ಹೊಸಪೂಜಾರಿಯವರಿಗೆ ಸೂಚನೆ ನೀಡಿದ್ದಾರೆ. ಸೋಮವಾರ ಶಾಸಕರ ಕಚೇರಿಯಲ್ಲಿ ಅಧಿಕಾರಿ ಜೊತೆ ಚರ್ಚೆ ನಡೆಸಿದ ಶಾಸಕರು ಪುತ್ತೂರು ಕೆಎಸ್ ಆರ್ ಟಿಸಿ ವಿಭಾಗದಲ್ಲಿ ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ಚರ್ಚೆ […]