Tag: bajpe

HOME

ಹಿಂದೂ ಯುವಕನ ಹತ್ಯೆ: ದ.ಕ. ಜಿಲ್ಲೆಯಲ್ಲಿ ಮೇ 5ರ ವರೆಗೆ ನಿಷೇಧಾಜ್ಞೆ; ಯಾವುದಕ್ಕೆಲ್ಲ ಅನ್ವಯ

ಮಂಗಳೂರು, ಮೇ 2: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ  ಖಂಡಿಸಿ ವಿಶ್ವ ಹಿಂದೂ ಪರಿಷತ್ (VHP) ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, ಖಾಸಗಿ ಬಸ್ ಸಂಚಾರ ಕೂಡ ಸ್ಥಗಿತಗೊಂಡಿದೆ. ಅಲ್ಲದೆ, ಮಂಗಳೂರಿನಿಂದ ಬಂಟ್ವಾಳದ ಕಾರಿಂಜದ ಪುಳಿಮಜಲು (ಸುಹಾಸ್ ಶೆಟ್ಟಿ ನಿವಾಸ) ತನಕ ಜಾಥಾ ಮೂಲಕ ಮೃತದೇಹದ ಸಾಗಾಟಕ್ಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಘಟನೆ […]

DAKSHINA KANNADA LATEST NEWS

ಹಿಂದೂ ಕಾರ್ಯಕರ್ತನ ಹತ್ಯೆ; ದ.ಕ.ದಲ್ಲಿ ಬಸ್ ಸಂಚಾರ ಬಂದ್

ಮಂಗಳೂರು, ಮೇ 2: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ  ಖಂಡಿಸಿ ವಿಶ್ವ ಹಿಂದೂ ಪರಿಷತ್ (VHP) ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, ಖಾಸಗಿ ಬಸ್ ಸಂಚಾರ ಕೂಡ ಸ್ಥಗಿತಗೊಂಡಿದೆ. ಅಲ್ಲದೆ, ಮಂಗಳೂರಿನಿಂದ ಬಂಟ್ವಾಳದ ಕಾರಿಂಜದ ಪುಳಿಮಜಲು (ಸುಹಾಸ್ ಶೆಟ್ಟಿ ನಿವಾಸ) ತನಕ ಜಾಥಾ ಮೂಲಕ ಮೃತದೇಹದ ಸಾಗಾಟಕ್ಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. […]

DAKSHINA KANNADA HISTORY LATEST NEWS

ಮಂಗಳೂರು: 80 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರು: ಮನೆಯೊಂದರ ಕಿಟಕಿ ಬಾಗಿಲು ಮುರಿದು ಅಪಾರ ಮೌಲ್ಯದ ಚಿನ್ನಾಭರಣ ಕಳವು ಗೈದಿರುವ ಪ್ರಕರಣ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮುದೆಯಲ್ಲಿ ಮಂಗಳವಾರ ವರದಿಯಾಗಿದೆ. ಪೆರ್ಮುದೆ ನಿವಾಸಿ ಪ್ರವೀಣ್ ಪಿಂಟೊ ಎಂಬವರ ಮನೆಯಲ್ಲಿ ಈ ಕಳವು ನಡೆದಿದೆ. ಕಳ್ಳರು ಸುಮಾರು 1.080 ಕೆ.ಜಿಯ ಸುಮಾರು 80 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು ಗೈದಿದ್ದಾರೆ ಎಂದು ತಿಳಿದು ಬಂದಿದೆ. ಮನೆಯ ಮಾಲಕ ಪ್ರವೀಣ್ ಪಿಂಟೊ ಅವರು ಕುಟುಂಬ ಸಮೇತರಾಗಿ ಮಸ್ಕತ್ ನಲ್ಲಿದ್ದು, ಮಾ.31ರ ರಾತ್ರಿಯಿಂದ ಎ.1ರ ಬೆಳಗ್ಗೆ ಈ […]