Tag: bantwal

DAKSHINA KANNADA HOME LATEST NEWS

ಬಂಟ್ವಾಳ: ಸುಳ್ಳು ಸುದ್ದಿ ಪ್ರಸಾರ- ವೆಬ್‌ಸೈಟ್‌ ಮೇಲೆ ಪ್ರಕರಣ ದಾಖಲು

ಬಂಟ್ವಾಳ: ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. Gadinadadhwani.online ಎಂಬ ವೆಬ್‌ಸೈಟ್ “ಕರಾವಳಿಯಲ್ಲಿ ಮತ್ತೆ ಮುಂದುವರಿದ ತಲವಾರು ದಾಳಿ, ಸಜೀಪದಲ್ಲಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಅಮಾಯಕ ಮುಸ್ಲಿಮರ ಮೇಲೆ ದಾಳಿ” ಎಂಬ ತಲೆಬರಹವಿರುವ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಸದ್ರಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿ, ಸಾರ್ವಜನಿಕ ವಲಯದಲ್ಲಿ ಭಯಭೀತಿಯನ್ನುಂಟು ಮಾಡಿದ ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ […]

DAKSHINA KANNADA HOME LATEST NEWS

ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಸಂಚಾರ ನಿಷೇಧಿಸಿದ ತಹಶೀಲ್ದಾರ್‌

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸಂಚಾರ ನಿರ್ಬಂಧಿಸಿ ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಕಟ್ಟುನಿಟ್ಟಾಗಿ ಪಾಲಿಸಲು ಸೂಕ್ತ ಕ್ರಮವಹಿಸುವುದು ಎಂದು ಅದೇಶದಲ್ಲಿ ಉಲ್ಲೇಖಿಸಲಾಗಿದೆ. ವರದಿಯಲ್ಲಿ ಏನಿದೆ? ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದಲ್ಲಿರುವ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಹಳೆಯ ಸೇತುವೆಯು ಶಿಥಿಲಾವಸ್ಥೆಯಲ್ಲಿದ್ದು. ಸೇತುವೆಯಲ್ಲಿ ಈ ಹಿಂದೆ ಬಿರುಕು ಬಂದ ಹಿನ್ನಲೆಯಲ್ಲಿ ಸೇತುವೆಯ ಮೇಲೆ ಘನ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಕಬ್ಬಿಣದ ಕಮಾನು ಅಳವಡಿಸಿ ಬಂದ್ ಮಾಡಲಾಗಿದ್ದು ಪ್ರಸ್ತುತ […]

DAKSHINA KANNADA HOME LATEST NEWS

ಬಂಟ್ವಾಳ: ಅಬ್ದುಲ್‌ ಕೊಲೆ ಪ್ರಕರಣ- ಸ್ಪೀಕರ್‌ ಯು.ಟಿ ಖಾದರ್‌ ಖಂಡನೆ

ಬಂಟ್ವಾಳ: ಕೊಳತ್ತಮಜಲು ಬಳಿ ಇಬ್ಬರು ಮುಸ್ಲಿಂ ಯುವಕರ ಹಲ್ಲೆ ನಡೆಸಿದ ಪರಿಣಾಮ ಒಬ್ಬರು ದಾರುಣವಾಗಿ ಮೃತಪಟ್ಟ ಘಟನೆಯನ್ನು ಪವಿತ್ರ ಮದೀನಾದಲ್ಲಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಬಲವಾಗಿ ಖಂಡಿಸಿದ್ದಾರೆ. ಕಳೆದ ಹಲವಾರು ದಿವಸಗಳಿಂದ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿರುವ ರೌಡಿಗಳು,ಕೋಮು ಪ್ರಚೋದಿತ ಹೇಳಿಕೆಗಳನ್ನು ನೀಡುವವರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹುಟ್ಟಿಸುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರೂ,ಇಲಾಖೆ ನಿರ್ಲಕ್ಷ್ಯತನ ವಹಿಸಿರುವುದೇ ಮತ್ತೆ ಅಹಿತಕರ ಘಟನೆ ಮರುಕಳಿಸಲು ಕಾರಣವಾಗಿರಬಹುದು ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ. ಇನ್ನಾದರೂ ಈ […]

DAKSHINA KANNADA HISTORY HOME

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿ ಮಹೇಶ್‌ ಭಟ್‌ ಬಂಧನಕ್ಕೆ ಒತ್ತಾಯ

ಬಂಟ್ವಾಳ: ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ದಲಿತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು  ಸಮಗ್ರ ತನಿಖೆಗೊಳಪಡಿಸಬೇಕು ಮತ್ತು ಆರೋಪಿ ಮಹೇಶ್ ಭಟ್‌ನನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಡಿವೈಎಫ್‌ಐ, ಡಿಎಚ್‌ಎಸ್, ಜೆಎಮ್‌ಎಸ್, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಎಸ್‌ಎಫ್‌ಐ ದ.ಕ. ಜಿಲ್ಲಾ ಸಮಿತಿಗಳ ಮುಖಂಡರು ದ.ಕ. ಜಿಲ್ಲಾ ಎಸ್ಪಿಯನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಆರೋಪಿಯ ವಿರುದ್ಧ ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೂ ಕೂಡ ಆತನನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಅಲ್ಲದೆ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678