HOME
LATEST NEWS
ಬಿ.ಸಿರೋಡ್ನಲ್ಲಿ ಯುವತಿಯ ಬೆನ್ನಟ್ಟಿ ಬರ್ಬರ ಹತ್ಯೆ
ಮಂಗಳೂರು: ಯುವತಿಯೋರ್ವಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಬಿ.ಸಿ.ರೋಡ್ KSRTC ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದಿದೆ. ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ಯುವತಿ ಎಂದು ತಿಳಿದು ಬಂದಿದೆ. ಮೃತ ಯುವತಿ ಲಾವಣ್ಯ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಚೇತನ್ ಎಂಬುದಾಗಿ ತಿಳಿದುಬಂದಿದೆ. ಈತ ಯುವತಿಯ ದೂರದ ಸಂಬಂಧಿ ಹಾಗೂ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಮಾಹಿತಿ […]


