Tag: belthanagday

DAKSHINA KANNADA HOME LATEST NEWS STATE

ಬೆಳ್ತಂಗಡಿ: ವಿದ್ಯಾರ್ಥಿನಿ ಕಿಡ್ನ್ಯಾಪ್​​ ಕೇಸ್​​ಗೆ ಬಿಗ್​​ ಟ್ವಿಸ್ಟ್- ಹೆತ್ತವರ ಮೇಲೆಯೇ ಕೇಸ್‌….!

ಬೆಳ್ತಂಗಡಿ: ಫೆ.9 ರಂದು ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಅಪ್ರಾಪ್ತೆಯ ಕಿಡ್ನಾಪ್‌ ಪ್ರಕರಣವೊಂದು ಒಂದೇ ದಿನದಲ್ಲಿ ಟ್ವಿಸ್ಟ್‌ ನೀಡಿದ್ದು, ವಿದ್ಯಾರ್ಥಿನಿಯ ಡ್ರಾಮಾ ಬಯಲಾಗಿದೆ. ಜೊತೆಗೆ ಅಪ್ರಾಪ್ತೆಗೆ ವಾಹನ ಚಲಾಯಿಸಲು ಕೊಟ್ಟಿದ್ದಕ್ಕೆ ಹೆತ್ತವರ ಮೇಲೆಯೇ ಕೇಸ್‌ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ. ಫೆ.9 ರಂದು ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿ ಸ್ಕೂಟರ್ ನಲ್ಲಿ ಪ್ರಯಾಣ ಮಾಡುವಾಗ ಮೂವರು ಮುಸುಕುಧಾರಿಗಳು ಓಮಿನಿ ಕಾರಿನಲ್ಲಿ ಬಂದು ಕಿಡ್ನಾಪ್ ಮಾಡಲು ಯತ್ನಿಸಿ ವಿಫಲವಾದಾಗ ಆಕೆಯ ಕೈಗೆ  ಚೂರಿ ಇರಿದು ಪರಾರಿಯಾಗಿದ್ದರು ಎಂದು ವಿದ್ಯಾರ್ಥಿನಿ ಆರೋಪಿಸಿದ್ದಳು. ಘಟನೆಯಲ್ಲಿ ಗಾಯಗೊಂಡಿದ್ದರಿಂದ […]

DAKSHINA KANNADA HOME LATEST NEWS

ಬೆಳ್ತಂಗಡಿ: ಶಾಲೆಗೆ ಹೋಗುತ್ತಿದ್ದ ಬಾಲಕಿಯ ಕಿಡ್ನಾಪ್ ಯತ್ನ

ಬೆಳ್ತಂಗಡಿ: ಶಾಲೆಗೆ ತೆರಳುತ್ತಿದ್ದ  ಬಾಲಕಿಯೋರ್ವಳನ್ನು ಕಿಡ್ನಾಪ್ ಮಾಡಲು ವಿಫಲ ಯತ್ನ ನಡೆಸಿ ಬಾಲಕಿಗೆ ಚಾಕುವಿನಿಂದ ಇರಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಫೆ.9 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆಕಟ್ಟೆ ಬಳಿ ಬೆಳಗ್ಗೆ 8:30 ಗಂಟೆಗೆ ತನ್ನ ತಂದೆಯ ಜೊತೆ ಶಾಲೆಗೆ ಸ್ಕೂಟಿಯಲ್ಲಿ ‌ತೆರಳಿ ಬಸ್ ನಿಲ್ದಾಣದಿಂದ ಬಸ್ ಗಾಗಿ ಕಾಯುತ್ತಿದ್ದ ವೇಳೆ ತನ್ನ ಮನೆಯ 300 ಮೀಟರ್ ದೂರದಲ್ಲಿ, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ […]

DAKSHINA KANNADA HOME LATEST NEWS

ಬೆಳ್ತಂಗಡಿ: ನಕಲಿ ಚಿನ್ನ ಅಡವಿಟ್ಟು ಸಾಲ ಪಡೆಯಲು ಬಂದ ಇಬ್ಬರು ಅಂದರ್‌

ಬೆಳ್ತಂಗಡಿ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ನಕಲಿ ಚಿನ್ನ ಅಡವಿರಿಸಿ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಪ್ರಮೋದ್ ಪಿ. (50) ಹಾಗೂ ಉಳಿ ಗ್ರಾಮದ ಅಬ್ದುಲ್ ನಝೀರ್ (43) ಬಂಧಿತರು. ಪ್ರಕರಣದ ವಿವರ; ದಿನಾಂಕ: 02.02.2026 ರಂದು ಬೆಳ್ತಂಗಡಿ ತಾಲೂಕು ಪಾರೆಂಕಿ ಗ್ರಾಮದ ಮಡಂತ್ಯಾರು ಶಾಖೆಯಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘದಲ್ಲಿ ಬೆಳಿಗ್ಗೆ 2 ಗ್ರಾಹಕರು ಬಂದು […]