ಬಾಲ ಯೇಸುವಿನ ನೊವೇನಾದ ನಾಲ್ಕನೇ ದಿನ: ಆಧ್ಯಾತ್ಮಿಕ ಚಿಂತನೆ, ಕಲೆ ಮತ್ತು ಸಮುದಾಯದ ಸಹಭಾಗಿತ್ವದ ಸಂಗಮ
ಮಂಗಳೂರು: ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೊವೇನಾದ ನಾಲ್ಕನೇ ದಿನವನ್ನು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ಈ ದಿನದ ಮುಖ್ಯ ಚಿಂತನೆಯ ವಿಷಯ “ನಿಮ್ಮ ಕರೆಯನ್ನು ದೃಢಪಡಿಸಿಕೊಳ್ಳಲು ಸಕಲ ಪ್ರಯತ್ನ ಮಾಡಿ” ಎಂಬುದಾಗಿತ್ತು. ಸಂತ ಶಿಲುಬೆಯ ಯೋವಾನರ ಆಧ್ಯಾತ್ಮಿಕ ಬರಹಗಳ ಬೆಳಕಿನಲ್ಲಿ, ಕ್ರೈಸ್ತ ಕರೆಯ ಬಗ್ಗೆ ನಿಷ್ಠೆ, ಶಿಸ್ತು ಮತ್ತು ಬದ್ಧತೆಯನ್ನು ಉಳಿಸಿಕೊಳ್ಳುವ ಕುರಿತು ಈ ದಿನದಂದು ವಿಶೇಷ ಪ್ರಬೋಧನೆ ನೀಡಲಾಯಿತು. ಸಂತ ಶಿಲುಬೆಯ ಯೋವಾನರ ಪುಣ್ಯಪಟ್ಟದ 300ನೇ ವರ್ಷಾಚರಣೆ ಮತ್ತು […]




