HOME
LATEST NEWS
ಅಮೀಬಾ ಸೋಂಕಿನಿಂದ ಸಾವು ಸಂಭವಿಸಿಲ್ಲ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಮಂಗಳೂರು: ಏಪ್ರಿಲ್ 14 : ಇತ್ತೀಚಿನ ದಿನಗಳಲ್ಲಿ ವಿವಿಧ ಮಾದರಿಯ ಮೆದುಳು ಜ್ವರದ ಪ್ರಕರಣಗಳು ವರದಿಯಾಗುತ್ತಿದ್ದು, ಸಾರ್ವಜನಿಕರು ಈ ಬಗ್ಗೆ ಜಾಗರೂಕರಾಗಿರಲು ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಜಿಲ್ಲಾ ಆರೋಗ್ಯಾಧಿಕಾರಿ ಮನವಿ ಮಾಡಿದ್ದಾರೆ. ಇದು _Naegleria fowleri_ ಅಂದರೆ “ಮೆದುಳು ತಿನ್ನುವ ಅಮೀಬಾ”ದಿಂದ ಉಂಟಾಗುವ ಅಪರೂಪದ, ಆದರೆ ಅತ್ಯಂತ ಗಂಭೀರವಾದ ಮೆದುಳಿನ ಸೋಂಕು. ಈ ಅಮೀಬಾ ಸಾಮಾನ್ಯವಾಗಿ ಬೆಚ್ಚಗಿನ ಸಿಹಿನೀರಿನ ಮೂಲಗಳಾದ ಕೊಳ, ಕೆರೆ, ಕಾಲುವೆ, ನಿಂತ ನೀರು ಮತ್ತು ಸರಿಯಾಗಿ ನಿರ್ವಹಿಸದ ಈಜುಕೊಳಗಳಲ್ಲಿ ಕಂಡುಬರುತ್ತದೆ. […]


