Tag: canaratv news

DAKSHINA KANNADA HOME LATEST NEWS

ಉಪ್ಪಿನಂಗಡಿ: ಯುವತಿ ಸ್ನಾನದ ವೀಡಿಯೋ ವಾಟ್ಸ್‌ಆ್ಯಪ್‌ನಲ್ಲಿ ಹಂಚಿದ ಆರೋಪ- FIR

ಉಪ್ಪಿನಂಗಡಿ: ಪ್ರೀತಿಸುವುದಾಗಿ ಯುವತಿಯನ್ನು ನಂಬಿಸಿ ಆಕೆಯ ಸ್ನಾನ ಮಾಡುವ ಖಾಸಗಿ ವಿಡಿಯೊವನ್ನು ಚಿತ್ರೀಕರಿಸಿ ವಾಟ್ಸ್‌ ಆ್ಯಪ್‌ನಲ್ಲಿ ಹಂಚಿದ ಆರೋಪದ ಮೇಲೆ ಯುವಕ ಹಾಗೂ ಆತನ ತಂಗಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಇನ್‌ಸ್ಟಾಗ್ರಾಂಲ್ಲಿ ಆರು ತಿಂಗಳ ಹಿಂದೆ ಯುವಕನೊಬ್ಬ ಪರಿಚಯವಾಗಿದ್ದ. ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಪ್ರಸ್ತುತ ಊರಿನಲ್ಲಿದ್ದೇನೆ ಎಂಬುದಾಗಿ ಆತ ತಿಳಿಸಿದ್ದ. ನಾವು ಪರಸ್ಪರ ಪ್ರೀತಿಸಿದ್ದು, ಮದುವೆಯಾಗಲು ನಿರ್ಧರಿಸಿದ್ದೆವು. ಈ ಮಧ್ಯೆ ಆತ ಖಾಸಗಿ ವಿಡಿಯೊ ಕಳುಹಿಸುವಂತೆ ಅಥವಾ ನಗ್ನವಾಗಿ ವಿಡಿಯೊ […]

HOME

ಸಾಮಾಜಿಕ ಮಾಧ್ಯಮದಲ್ಲಿ ಕೋಮು ಪ್ರಚೋದನಕಾರಿ ಸಂದೇಶ: ಓರ್ವನ ಬಂಧನ

ಮಂಗಳೂರು: ಬಜಪೆಯಲ್ಲಿ 2025ರಲ್ಲಿ ಸುಹಾಸ್ ಶೆಟ್ಟಿ ಕೊಲೆ ನಡೆದ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಕೋಮು ಪ್ರಚೋದನಕಾರಿ ಸಂದೇಶ ಹಂಚಿಕೊಂಡ ಆರೋಪಿ ಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಬುಧವಾರ ಹಾಜರು ಪಡಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮೂಡುಬೆಳ್ಳೆ ಗ್ರಾಮದ ಪವನ್ ಆಚಾರ್ಯ (22) ಬಂಧಿತ ಆರೋಪಿ. ಆತ ಸಾಮಾಜಿಕ ಮಾಧ್ಯಮ ದಲ್ಲಿ ಕೋಮು ಪ್ರಚೋದಕ ಸಂದೇಶ ಹಂಚಿಕೊಂಡ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 353 (1) (ಸಾರ್ವಜನಿಕ […]

COMMUNITY NEWS HOME

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

ಮಂಗಳೂರು: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿ (SSVP) ಮಂಗಳೂರು ಕೇಂದ್ರ ಮಂಡಳಿ ಮತ್ತು ಬೆಂದೂರು ಕಾನ್ಫರೆನ್ಸ್‌ನ ಸಹಯೋಗದೊಂದಿಗೆ ಇತ್ತೀಚೆಗೆ ಬೆಂದೂರು ಚರ್ಚ್ ಸಭಾಂಗಣದಲ್ಲಿ ಅರ್ಥಪೂರ್ಣ ಸಂವಾದಾತ್ಮಕ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 10:30ಕ್ಕೆ ಆರಂಭವಾದ ಈ ಕಾರ್ಯಕ್ರಮದಲ್ಲಿ ಸುಮಾರು 100 ಮಂದಿ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು. ಮಂಗಳೂರು ಕೇಂದ್ರ ಮಂಡಳಿಯ ಆಧ್ಯಾತ್ಮಿಕ ಸಲಹೆಗಾರರಾದ ವಂದನೀಯ ಫಾದರ್ ಫ್ಲೇವಿಯನ್ ಲೋಬೊ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು ಮತ್ತು ಶ್ರೀ ಜ್ಯೊ ಕುವೆಲ್ಹೊ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. […]

DAKSHINA KANNADA HOME LATEST NEWS

ಗರ್ಭಕಂಠದ ಕ್ಯಾನ್ಸ‌ರ್ ತಡೆಗೆ ಹೆಣ್ಣುಮಕ್ಕಳಿಗೆ HPV ಲಸಿಕಾ ಅಭಿಯಾನ

ಮಂಗಳೂರು: ಗರ್ಭಕಂಠದ ಕ್ಯಾನ್ಸರ್ ನಮ್ಮ ದೇಶದಲ್ಲಿ ಮಾತ್ರವಲ್ಲದೆ ಜಾಗತಿಕವಾಗಿಯೂ ಸಾರ್ವಜನಿಕ ಆರೋಗ್ಯದ ಒಂದು ಮಹತ್ವಪೂರ್ಣ ಕಾಳಜಿಯಾಗಿದೆ. ಇದು ಹೂಮನ್ ಪ್ಯಾಪಿಲೋಮಾ ವೈರಸ್ (HPV) ನಿಂದ ಉಂಟಾಗುತ್ತದೆ. ಗರ್ಭಕಂಠದ ಕ್ಯಾನ್ಸರ್ ಲಸಿಕೆಯಿಂದ ತಡೆಯಬಹುದಾದ ಏಕೈಕ ಕ್ಯಾನ್ಸರ್ ಇದಾಗಿದೆ. ಗರ್ಭಕಂಠದ ಕ್ಯಾನ್ಸ‌ರ್ ತಡೆಗಟ್ಟುವ ಉದ್ದೇಶದಿಂದ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯವು ರಾಷ್ಟ್ರಮಟ್ಟದಲ್ಲಿ ದಿನಾಂಕ: 28ನೇ ಫೆಬ್ರವರಿ 2026 ರಂದು 14 ವರ್ಷ ವಯಸ್ಸಿನ (14 ವರ್ಷ ಪೂರ್ಣಗೊಂಡು 15 ವರ್ಷ ಪೂರ್ಣವಾಗದ) ಹೆಣ್ಣುಮಕ್ಕಳಿಗೆ HPV ಲಸಿಕಾ […]

HOME

ಮಂಗಳೂರು: ರೋವಿನಾ ಶ್ಯಾರನ್ ಸೋನ್ಸ್‌ಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ

ಮಂಗಳೂರು: ಡಾ| ರೋವಿನಾ ಶ್ಯಾರನ್ ಸೋನ್ಸ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ‘ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿನ ಆಯ್ದ (ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆಗಳು) ಐಟಿಇಎಸ್ ಕಂಪನಿಗಳಲ್ಲಿ ಆರೋಗ್ಯ ಮತ್ತು ಕ್ಷೇಮ ಕಾರ್ಯಕ್ರಮಗಳ ಉದ್ಯೋಗಿಗಳ ಉತ್ಪಾದಕತೆಯ ಮೇಲೆ ಇರುವ ಪರಿಣಾಮ: ಒಂದು ಅಧ್ಯಯನ’ (Impact of Health and Wellness Programs on Employee Productivity in Select ITES Companies: A Study in the Coastal Districts of Karnataka) ವಿಷಯದ ಮೇಲೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರ್ […]

DAKSHINA KANNADA HOME LATEST NEWS

ವಿಟ್ಲ: KSRTC ಬಸ್- ಲಾರಿ ಮಧ್ಯೆ ಅಪಘಾತ

ವಿಟ್ಲ: ವಿಟ್ಲ- ಪೆರುವಾಯಿ ಸಂಪರ್ಕಿಸುವ ಮುಳಿಯದ ದಂಬೆಯಲ್ಲಿ KSRTC ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತ ಉಂಟಾಯಿತು. ಘಟನೆಯಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ತರಚಿದ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

HOME NATIONAL

ಗಲ್ಫ್ ಸಂಘರ್ಷ: ಭಾರತದಲ್ಲಿ ಪೆಟ್ರೋಲ್‌ ದರ ಪ್ರತಿ ಲೀಟರ್ ಗೆ 2 ರೂ. ಹೆಚ್ಚಳ…!

ಹೊಸದಿಲ್ಲಿ: ಗಲ್ಫ್ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದ ಕಚ್ಚಾ ತೈಲ ಬೆಲೆ ಏರಿಕೆಯ ಬಿಸಿ ಗ್ರಾಹಕರನ್ನೂ ನಿಧಾನವಾಗಿ ತಟ್ಟುತ್ತಿದೆ. ದೇಶದ ತೈಲ ಮಾರಾಟ ಕಂಪನಿಗಳು ಇಂದು ಪ್ರಿಮಿಯಮ್ ಪೆಟ್ರೋಲ್ ದರವನ್ನು ಪ್ರತಿ ಲೀಟರ್ ಗೆ 2 ರೂ. ನಷ್ಟು ಹೆಚ್ಚಿಸಿವೆ. ಆದರೆ ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳವಾಗಿಲ್ಲ. ಅಂತೆಯೇ ಕೈಗಾರಿಕಾ ಡೀಸೆಲ್ ದರ ಲೀಟರ್ ಗೆ 22 ರೂಪಾಯಿ ಹೆಚ್ಚಳವಾಗಿದೆ. ಇದೇ ವೇಳೆ ದೇಶದ ಅತಿದೊಡ್ಡ ಇಂಧನ ಮಾರಾಟ ಸಂಸ್ಥೆಯಾದ ಇಂಡಿಯನ್ ಆಯಿಲ್, ತಾರ್ಕಿಕ […]

DAKSHINA KANNADA HOME LATEST NEWS STATE

ದಕ್ಷಿಣ ಕನ್ನಡ ಸೇರಿದಂತೆ ಕೆಲವಡೆ ಮುಂದಿನ ಒಂದು ವಾರ ಸಾಧಾರಣ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವಡೆ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಶನಿವಾರ ಒಂಬತ್ತು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಇದೇ ಮಾ. 24ರಿಂದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಅಲ್ಲಿಯವರೆಗೆ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದ್ದು, […]

DAKSHINA KANNADA HOME LATEST NEWS

ಈದುಲ್ ಫಿತ್ರ್‌: ದ.ಕ ಜಿಲ್ಲೆಗೆ ಇಂದು ಸಾರ್ವತ್ರಿಕ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಮಂಗಳೂರು: ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತ್ರ್‌ ಶುಕ್ರವಾರ ನಡೆಯಲಿರುವುದರಿಂದ ದ.ಕ. ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಆದೇಶಿಸಿದ್ದಾರೆ.

DAKSHINA KANNADA HOME LATEST NEWS STATE

ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಮಂಗಳೂರು: ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಗೆ ನೀಡಲಾಗಿದೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಭಾರತ ಸರಕಾರ ಸಾಹಿತ್ಯಕ್ಕಾಗಿ ನೀಡುವ ದೇಶದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಪ್ರತೀ ವರ್ಷ 22 ಅನುಸೂಚಿತ ಭಾಷೆಗಳ ಜೊತೆಗೆ ಇಂಗ್ಲಿಷ್ ಮತ್ತು ರಾಜಸ್ಥಾನಿ ಹೀಗೆ 24 […]