Tag: canaratv news

LATEST NEWS

ಜೆ.ಎಫ್. ಅಸೋಸಿಯೇಷನ್ ಬಜಾಲ್ ವತಿಯಿಂದ ರಕ್ತದಾನ ಶಿಬಿರ

ಮಂಗಳೂರು: ಜೆ.ಎಫ್. ಅಸೋಸಿಯೇಷನ್ (ರಿ.) ಬಜಾಲ್ ನಂತೂರ್ ಮಂಗಳೂರು ಇದರ ವತಿಯಿಂದ, ಯೇನಪೋಯ ಬ್ಲಡ್ ಬ್ಯಾಂಕ್ ಹಾಗೂ ಮಂಗಳೂರು ಬ್ಲಡ್ ಡೋನರ್ಸ್ ಸಹಯೋಗ ದೊಂದಿಗೆ ಬಜಾಲ್‌ನ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ (ಮರ್ಹೂಮ್ ಬಿ. ಪಕ್ರುದ್ದೀನ್ ವೇದಿಕೆ) ಬೃಹತ್ ರಕ್ತದಾನ ಶಿಬಿರವು ಭಾನುವಾರ ನಡೆಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಅಬ್ದುಲ್ ರವೂಫ್ ಅವರು, “ರಕ್ತದಾನ ಮಾಡುವುದು ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವಾಗಿದೆ. ರಕ್ತದಾನದ ಮೂಲಕ ರೋಗಿಗಳ ಮತ್ತು ಗಾಯಗೊಂಡವರ […]

LATEST NEWS

ಎಸೆಸೆಲ್ಸಿ, ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಶೈಕ್ಷಣಿಕ ಮಾರ್ಗದರ್ಶನ

ಉಪ್ಪಿನಂಗಡಿ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದ ಪ್ರಮುಖ ಘಟ್ಟಗಳಾದ ಎಸೆಸೆಲ್ಸಿ ಮತ್ತು ಪಿಯುಸಿ ನಂತರ ಸರಿಯಾದ ಹಾದಿ ಆಯ್ಕೆ ಮಾಡಿಕೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ ಎಂದು ಇಂಡಿಯನ್ ಸ್ಕೂಲ್ ಅಧ್ಯಕ್ಷರಾದ ಎಚ್.ಯೂಸುಫ್ ಹಾಜಿ ತಿಳಿಸಿದರು. ಉಬಾರ್ ಸ್ಪೋರ್ಟಿಂಗ್ ಕ್ಲಬ್ ಉಪ್ಪಿನಂಗಡಿ ಇದರ ವತಿಯಿಂದ ಎಸೆಸೆಲ್ಸಿ ಮತ್ತು ಪಿಯುಸಿ ನಂತರ ಮುಂದೇನು ಎಂಬ ಕಾರ್ಯಕ್ರಮ ಮತ್ತು ಉಪ್ಪಿನಂಗಡಿ ಪರಿಸರದ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮವು […]

LATEST NEWS

ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿಯಾಗಿ ಬದುಕುವಂತಾಗ ಬೇಕು ಉದ್ದೇಶದೊಂದಿಗೆ ವಿಜಯ ರೂರಲ್‌ ಡೆವಲಪ್ಮೆಂಟ್‌ ಫೌಂಡೇಶನ್‌ ಕಾರ್ಯಾಚರಣೆ : ರಾಜೇಶ್‌ ಖನ್ನಾ

ಮಂಗಳೂರು: ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿಯಾಗಿ ಬದುಕುವಂತಾಗಬೇಕು ಎಂಬ ಆಶಯದೊಂದಿಗೆ ಕಾರ್ಯಾಚರಿಸುತ್ತಿರುವ ವಿಆರ್‌ ಡಿಎಫ್‌ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಕಳೆದ 36 ವರ್ಷಗಳಿಂದ ಯಶಸ್ವಿ ಹೆಜ್ಜೆಗಳನ್ನು ಇಡುತ್ತಾ ಬಂದಿದೆ. ಇದೀಗ ಶಿವಮೊಗ್ಗ ಹಾಗೂ ಹಾಸನ ವಿಸ್ತರಣೆಗೆ ಮುಂದಾಗಿದೆ. ಗ್ರಾಮೀಣ ಮಟ್ಟದಿಂದಲೇ ಅಭಿವೃದ್ಧಿ ಕಾರ್ಯಗಳು, ಜ್ಞಾನ ವೃದ್ಧಿ ಹಾಗೂ ಸಮಾಜ ಸೇವೆಯ ಕೆಲಸಗಳಾಗಬೇಕು ಅನ್ನುವ ಉದ್ದೇಶದೊಂದಿಗೆ ಕಾರ್ಯಾಚರಿಸುತ್ತಿದೆ ಎಂದು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಪ್ರಧಾನ ವ್ಯವಸ್ಥಾಪಕ ರಾಜೇಶ್‌ ಖನ್ನಾ ತಿಳಿಸಿದರು. ಅವರು ಬ್ಯಾಂಕ್ ಆಫ್ […]

DAKSHINA KANNADA HOME LATEST NEWS

ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಮಂಗಳೂರು: ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರು ಬರೆದಿರುವ ‘ವಿಂಚ್ಣಾರ್ ಕಾಣಿಯೊ’ ಪುಸ್ತಕದ ಲೋಕಾರ್ಪಣೆ ಸಮಾರಂಭವು 2026ರ ಮೇ 10, ಭಾನುವಾರ ಸಂಜೆ 5:00 ಗಂಟೆಗೆ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಸಹೋದಯ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಮತ್ತು ಕೊಂಕಣಿ ಸಲಹಾ ಸಮಿತಿ, ಸಾಹಿತ್ಯ ಅಕಾಡೆಮಿ, ಹೊಸ ದೆಹಲಿಯ ಸಂಚಾಲಕರಾದ ಶ್ರೀ ಮೆಲ್ವಿನ್ ರೊಡ್ರಿಗಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕೃತಿಯು […]

LATEST NEWS

ಎಂಸಿಸಿ ಬ್ಯಾಂಕ್ ವತಿಯಿಂದ ಗೋವಾದಲ್ಲಿ ಎರಡು ದಿನಗಳ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ವತಿಯಿಂದ ಗೋವಾದ ‘ಕೋರ್ಟ್‌ಯಾರ್ಡ್ ಬೈ ಮ್ಯಾರಿಯಟ್’ (Courtyard by Marriott) ಸಭಾಂಗಣದಲ್ಲಿ ಎರಡು ದಿನಗಳ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ದಿನೇ ದಿನೇ ಬದಲಾಗುತ್ತಿರುವ ತಾಂತ್ರಿಕ ಮತ್ತು ಆರ್ಥಿಕ ಪರಿಸ್ಥಿತಿಗಳನ್ನು ವಿಶ್ಲೇಷಿಸುವುದು ಹಾಗೂ ಅಂತರರಾಜ್ಯ ಸಹಕಾರವನ್ನು ಬಲಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂವಾದದ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ […]

LATEST NEWS

ಯಕ್ಷದ್ರುವ ಪಟ್ಲ ಫೌಂಡೇಶನಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ಮಂಗಳೂರು: ಎಪ್ರಿಲ್ 28: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬಿಪಿಎಲ್ (BPL) ಕಾರ್ಡ್ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮೇ 30 ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ **ಪಟ್ಲ ಸಂಭ್ರಮ 2026 ** ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ (SSLC) ಮತ್ತು ಪಿಯುಸಿ ( 2nd PUC) ವಿಭಾಗದಲ್ಲಿ ಶೇಕಡ 90ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ ವಿದ್ಯಾರ್ಥಿ ವೇತನವನ್ನು […]

LATEST NEWS

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿಬಿದ್ದು ಅವಘಡ

ಮಂಗಳೂರು, ಏಪ್ರಿಲ್ 25: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಎಂಬಲ್ಲಿ ದೈವದ ಭಂಡಾರ ಮೆರವಣಿಗೆಯ ಸಂದರ್ಭದಲ್ಲಿ ಸಣ್ಣ ಸೇತುವೆ (ಕಾಲು ಸಂಕ) ಮುರಿದು ಬಿದ್ದು ಸಂಭವಿಸಿದ ಅವಘಡದಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಪಲ್ಲಕ್ಕಿಯಲ್ಲಿ ದೈವದ ಭಂಡಾರವನ್ನು ಹೊತ್ತು ಸಾಗುತ್ತಿದ್ದಾಗಲೇ ಈ ದುರ್ಘಟನೆ ಸಂಭವಿಸಿದೆ. ಪುಚ್ಚೆಮೊಗರು ಬಾವದಬೈಲು ಎಂಬಲ್ಲಿಂದ ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮೋತ್ಸವಕ್ಕೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿತ್ತು. ಕೊಂಬು, ಬ್ಯಾಂಡ್ ವಾದ್ಯಗಳೊಂದಿಗೆ ಭಕ್ತಿ-ಸಂಭ್ರಮದಿಂದ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಹಳ್ಳವೊಂದಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಿರು […]

LATEST NEWS

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಮಂಗಳೂರು: ಕರಾವಳಿಯ ವಾಣಿಜ್ಯ ಚಟುವಟಿಕೆಗಳಿಗೆ ಹೊಸ ಆಯಾಮ ನೀಡುವ ಮಹತ್ವದ ಬೆಳವಣಿಗೆಯೊಂದರಲ್ಲಿ, ರೋಹನ್ ಕಾರ್ಪೊರೇಷನ್ ಹಾಗೂ ‘ರೇನ್ ಮೇಕರ್ಸ್ ವರ್ಕ್‌ಸ್ಪೇಸ್’ ನಡುವೆ ಕಾರ್ಯಾಲಯ (Work Space) ಸ್ಥಾಪನೆಗಾಗಿ ಸಂಯುಕ್ತ ಒಕ್ಕೂಟ (Joint Venture) ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಒಪ್ಪಂದದ ಅನ್ವಯ ರೋಹನ್ ಸ್ಕ್ವೇರ್ ಕಟ್ಟಡದ 4ನೇ ಮಹಡಿಯಲ್ಲಿ ಅತ್ಯಾಧುನಿಕ ವರ್ಕ್‌ಸ್ಪೇಸ್ ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೋ ಮತ್ತು ನಿರ್ದೇಶಕ ಡಿಯೋನ್ ಮೊಂತೆರೋ ಅವರು, ರೇನ್ ಮೇಕರ್ಸ್ […]

LATEST NEWS

ಧಾರ್ಮಿಕ ಕವಿ-ಕಾವ್ಯ-ಗಾಯನ ಸಂಗಮ: ಸಾಹಿತ್ಯಕ್ಕೆ ಅಗಾಧ ಶಕ್ತಿಯಿದೆ – ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ

ಮಂಗಳೂರು: ಅತ್ತಾವರದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪುಣ್ಯ ಸಂದರ್ಭದಲ್ಲಿ ‘ಅಮೃತ ಪ್ರಕಾಶ’ ಪತ್ರಿಕೆ ಮಂಗಳೂರು ಇದರ ಸಂಯೋಜನೆಯಲ್ಲಿ ‘ಧಾರ್ಮಿಕ ಕವಿ ಕಾವ್ಯ ಗಾಯನ ಸಂಗೀತ ಕವಿಗೋಷ್ಠಿ’ಯು ಅತ್ಯಂತ ಅರ್ಥಪೂರ್ಣವಾಗಿ ನಡೆಯಿತು. ಧಾರ್ಮಿಕ ಕವಿಗೋಷ್ಠಿ ಗೀತ ಗಾಯನ ಸಂಗೀತ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಪ್ರೊಫೆಸರ್ ಭಾಸ್ಕರ್ ರೈ ಕುಕ್ಕುವಳ್ಳಿ ವಹಿಸಿದ್ದರು. ಬ್ರಹ್ಮ ಕಳಸದ ಈ ಸುಸಂದರ್ಭದಲ್ಲಿ ಧಾರ್ಮಿಕ ಕವನದ ಮೂಲಕ ಸಾಹಿತ್ಯ ಸೇವೆ ಮಾಡುವ ಅವಕಾಶ ಒದಗಿದೆ. ಸಾಹಿತ್ಯಕ್ಕೆ ಅಗಾಧ ಶಕ್ತಿ ಇದೆ ಎಂದರು .ಕವಿಗಳಾಗಿ ರಘು […]

LATEST NEWS

ಮಳೆಗಾಲದ ಮುನ್ನೆಚ್ಚರಿಕೆ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ

ಮಂಗಳೂರು: ಮುಂಬರಲಿರುವ ಮಳೆಗಾಲದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಅಥವಾ ಅವಘಡಗಳಿಗೆ ಆಸ್ಪದವಿಲ್ಲದಂತೆ ಸಕಲ ಸಿದ್ಧತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. ಕಳೆದ ಮಳೆಗಾಲದಲ್ಲಿ ನಗರದ ಹಲವೆಡೆ ಸಂಭವಿಸಿದ ಹಾನಿಯನ್ನು ಗಂಭೀರವಾಗಿ ಪರಿಗಣಿಸಿದ ಶಾಸಕರು, ಈ ಬಾರಿ ನೆರೆ ಪರಿಸ್ಥಿತಿ ಮರುಕಳಿಸದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ […]