Tag: canaratv

COMMUNITY NEWS DAKSHINA KANNADA HOME LATEST NEWS

ಕರಾವಳಿಯಲ್ಲಿ ಈಸ್ಟರ್‌ ಈವ್‌ ಆಚರಿಸಿದ ಕ್ರೈಸ್ತರು

ಮಂಗಳೂರು: ಕರಾವಳಿಯ ಕ್ರೈಸ್ತರು ಶನಿವಾರ ರಾತ್ರಿ ಈಸ್ಟರ್ ಈವ್ ಆಚರಿಸಿದ್ದು, ರವಿವಾರ ಯೇಸು ಕ್ರಿಸ್ತರ ಪುನರುತ್ಥಾನ ಸ್ಮರಣೆಯ ಈಸ್ಟರ್ ಹಬ್ಬವನ್ನು ಭಕ್ತಿ, ಶ್ರದ್ಧೆ ಹಾಗೂ ಸಡಗರದಿಂದ ಆಚರಿಸಲಿದ್ದಾರೆ. ಮಂಗಳೂರಿನ ಬಿಷಪ್ ಅ.ವಂ. ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಈಸ್ಟರ್ ಜಾಗರಣೆಯ ಬಲಿಪೂಜೆಯನ್ನು ರೊಸಾರಿಯೋ ಕೆಥೆಡ್ರಲ್‌ನಲ್ಲಿ ನೆರವೇರಿಸಿದರು. ಶನಿವಾರ ರಾತ್ರಿ ಚರ್ಚ್‌ಗಳಲ್ಲಿ ಈಸ್ಟರ್ ಜಾಗರಣೆ ನಡೆಯಿತು. ವಿಶೇಷ ಪ್ರಾರ್ಥನಾ ವಿಧಿಯೊಂದಿಗೆ ಬಲಿಪೂಜೆಗಳು ಆರಂಭಗೊಂಡವು. ಸಂಜೆಯ ವೇಳೆ ಚರ್ಚ್‌ಗಳಲ್ಲಿ ಜತೆಯಾದ ಕ್ರೈಸ್ತರು, ಜಗತ್ತಿಗೆ ಬೆಳಕಾದ ಕ್ರಿಸ್ತರ ಬೆಳಕು(ಬೆಂಕಿ) ಆಶೀರ್ವಚನ […]

DAKSHINA KANNADA HOME LATEST NEWS

ಮುತ್ತಪ್ಪ ರೈ ಮಗನ ಮೇಲೆ ಶೂಟೌಟ್‌: ರಾಕೇಶ್‌ ಮಲ್ಲಿ ಸೇರಿ ನಾಲ್ವರ ವಿರುದ್ದ FIR

ಮಂಗಳೂರು: ಭೂಗತ ಲೋಕದ ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರನ ಮಗನ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ, ಬಿಡದಿ ಪೊಲೀಸ್ ಠಾಣೆಯಲ್ಲಿ ಶನಿವಾರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಿಕ್ಕಿ ಅವರ ಕಾರು ಚಾಲಕ ಜಿ. ಬಸವರಾಜು ನೀಡಿದ ದೂರಿನ ಮೇರೆಗೆ ಮುತ್ತಪ್ಪ ರೈಗೆ ಆಪ್ತರಾಗಿದ್ದ ರಾಕೇಶ್ ಮಲ್ಲಿ, ರೈ ಅವರ ಎರಡನೇ ಪತ್ನಿ ಅನುರಾಧ, ನಿತೇಶ್ ಎಸ್ಟೇಟ್ ಮಾಲೀಕರಾದ ನಿತೇಶ್ ಶೆಟ್ಟಿ, ವೈದ್ಯನಾಥನ್ ಹಾಗೂ ಸಹಚರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರಿನಲ್ಲೇನಿದೆ ರಿಕ್ಕಿ […]

COMMUNITY NEWS DAKSHINA KANNADA HOME LATEST NEWS

ಈಸ್ಟರ್ ಹಬ್ಬದ ಸಂದೇಶ ನೀಡಿದ ಧರ್ಮಾಧ್ಯಕ್ಷ ಅ.ವಂ. ಪೀಟರ್‌ ಪಾವ್ಲ್‌ ಸಲ್ದಾನ

ಮಂಗಳೂರು: ಈಸ್ಟರ್ ಹಬ್ಬದ ಪ್ರಯುಕ್ತ ಮಂಗಳೂರು ಧರ್ಮಾಧ್ಯಕ್ಷ ಅ.ವಂ. ಪೀಟರ್‌ ಪಾವ್ಲ್‌ ಸಲ್ದಾನ ಅವರು ಶುಭಾಶಯ ಕೋರಿ ಈಸ್ಟರ್‌ ಸಂದೇಶ ನೀಡಿದ್ದಾರೆ. ಆ ಸಂದೇಶ ಹೀಗಿದೆ. “ಈಸ್ಟರ್ ಹಬ್ಬದ ಈ ಪವಿತ್ರ ಸಂದರ್ಭದಲ್ಲಿ, ಯೇಸು ಕ್ರಿಸ್ತರು ಮರಣವನ್ನು ಜಯಿಸಿ ಪುನರುತ್ಥಾನರಾದ ಸಂತೋಷವನ್ನು ನಾವು ಆಚರಿಸುತ್ತೇವೆ. ಶಿಲುಬೆಯ ಮೇಲೆ ಅವರ ತ್ಯಾಗ ಮತ್ತು ಪುನರುತ್ಥಾನವು ನಮಗೆ ಆಶಾಕಿರಣವನ್ನು, ಕ್ಷಮೆಯನ್ನು ಮತ್ತು ದೇವರ ಶಾಶ್ವತ ಪ್ರೀತಿಯನ್ನು ತೋರಿಸುತ್ತದೆ. ಕ್ರಿಸ್ತರು ಮ್ರತ್ಯುಂಜಯರಾದ ಆಚರಣೆಯ ಈ ಪವಿತ್ರ ಈಸ್ಟರ್ ಹಬ್ಬದ ನಿಮಿತ್ತ ನಿಮ್ಮೆಲ್ಲರಿಗೂ […]

HOME LATEST NEWS STATE

ಮಾಜಿ ಡಾನ್​​ ಮುತ್ತಪ್ಪ ರೈ ಮಗನ ಮೇಲೆ ಗುಂಡಿನ ದಾಳಿ

ಮಂಗಳೂರು: ಮಾಜಿ ಡಾನ್​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿದ ಘಟನೆ ನಿನ್ನೆ ರಾತ್ರಿ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ. ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್​ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಆದರೆ ಹಿಂಬದಿ […]

DAKSHINA KANNADA HOME LATEST NEWS

ವಿಶ್ವದಾದ್ಯಂತ ಇಂದು ಕ್ರೈಸ್ತರಿಗೆ ಗುಡ್‌ ಫ್ರೈಡೇ

ಮಂಗಳೂರು: ಕ್ರೈಸ್ತ ಧರ್ಮದವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಗುಡ್‌ ಫ್ರೈಡೇ. ಈ ದಿನವನ್ನು ಪ್ರತಿವರ್ಷ ಈಸ್ಟರ್‌ ಭಾನುವಾರದ ಮೊದಲ ಶುಕ್ರವಾರದಂದು ಆಚರಿಸಲಾಗುತ್ತದೆ. ಇದು ಏಸು ಕ್ರಿಸ್ತನನ್ನು ಶಿಲುಬೆಗೇರಿಸಿದ ದಿನವಾದ್ದರಿಂದ ಗುಡ್‌ ಫ್ರೈಡೇ ತನ್ನ ಹೆಸರಿನಲ್ಲಿ ಸಾಂಕೇತಿಕವಾಗಿ ಶುಭವನ್ನು ಸೂಚಿಸಿದರೂ ಕ್ರಿಶ್ಚಿಯನ್‌ ಸಮುದಾಯಕ್ಕೆ ಇದು ದುಃಖದ ದಿನವಾಗಿದೆ. ಈ ದಿನ ಪ್ರೀತಿ, ಜ್ಞಾನ ಮತ್ತು ಅಹಿಂಸೆಯ ಸಂದೇಶವನ್ನು ನೀಡಿದ ಹಾಗೂ ಮಾನವ ಕುಲದ ಕಲ್ಯಾಣಕ್ಕಾಗಿ ತನ್ನನ್ನು ತಾನೇ ತ್ಯಾಗ ಮಾಡಿದ ಏಸು ಕ್ರಿಸ್ತರ ತ್ಯಾಗವನ್ನು ಸ್ಮರಿಸಲಾಗುತ್ತದೆ. ಕ್ರೈಸ್ತ ಸಮುದಾಯದವರು ಈ […]

HOME LATEST NEWS NATIONAL

ಇಂದು ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ…!

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಭರ್ಜರಿ ಹೆಚ್ಚಳ ಆಗಿದೆ. ಒಂದೇ ದಿನಕ್ಕೆ ಗುರುವಾರ ಸಾವಿರ ರೂಪಾಯಿ ಮೇಲ್ಪಟ್ಟು ಏರಿಕೆ ಆಗಿತ್ತು, ಇದೀಗ ಗುಡ್‌ಫ್ರೈಡೆ ದಿನವೂ 250 ರೂ ಹೆಚ್ಚಳ ಆಗಿದೆ. ಇಂದಿನ ಬೆಲೆ ಎಷ್ಟಿದೆ? ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಇಂದು ಗ್ರಾಂ ಒಂದಕ್ಕೆ ಬರೋಬ್ಬರಿ 25 ರೂಪಾಯಿ ಹೆಚ್ಚಳ ಆಗಿದೆ. ಇಂದಿನ ಚಿನ್ನದ ದರ 22 ಕ್ಯಾರೆಟ್ 1 ಗ್ರಾಂ ಗೆ 8,945 ರೂ ಇದ್ದು, 24 ಕ್ಯಾರೆಟ್ 1 ಗ್ರಾಂ ಬೆಲೆ 27 […]

HOME LATEST NEWS

ಸ್ನೇಹಾಲಯ- ಜನಮೈತ್ರಿ ಪೊಲೀಸ್ ಸಂಘಟನೆಯಿಂದ ಉಪ್ಪಳ & ಹೊಸಂಗಡಿಯಲ್ಲಿ ಡ್ರಗ್ ವಿರೋಧಿ ಜನಜಾಗೃತಿ

ಕಾಸರಗೋಡು: ಸಮಾಜದೊಳಗೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವ ಮಾದಕವಸ್ತು ದುರುಪಯೋಗದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸ್ನೇಹಾಲಯ ಡಿ ಅಡಿಕ್ಶನ್ ಸೆಂಟರ್ ಹಾಗೂ ಮಂಜೇಶ್ವರದ ಜನಮೈತ್ರಿ ಪೊಲೀಸ್ ಠಾಣೆ ಹಾಗೂ ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಂಘಟನೆಯ ಜಂಟಿ ಆಶ್ರಯದಲ್ಲಿ ಉಪ್ಪಳ ಹಾಗೂ ಹೊಸಂಗಡಿ ಬಸ್ ನಿಲ್ದಾಣಗಳಲ್ಲಿ ಭಾವಪೂರ್ಣ ಬೀದಿ ನಾಟಕ ಹಾಗೂ ಮೈಮ್ ಕಾರ್ಯಕ್ರಮಗಳು ಏರ್ಪಡಿಸಲ್ಪಟ್ಟವು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ, ಮಾದಕವಸ್ತುಗಳ ಬಳಕೆಯಿಂದ ಉಂಟಾಗುವ ದೀರ್ಘಕಾಲೀನ ಪರಿಣಾಮಗಳು, ಅದರಲ್ಲೂ ವಿಶೇಷವಾಗಿ ಯುವ ಸಮುದಾಯದ ಮೇಲೆ ಬೀರುವ […]

DAKSHINA KANNADA HOME LATEST NEWS

ಉಳ್ಳಾಲದಲ್ಲಿ ಯುವತಿಯ ಗ್ಯಾಂಗ್‌ರೇ*ಪ್‌ ಆರೋಪ: ಮೂವರ ಬಂಧನ

ಮಂಗಳೂರು: ನಗರ ಹೊರವಲಯದ ಉಳ್ಳಾಲದ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾದ ಅಂತರರಾಜ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.   ಬಂಧಿತ ಪ್ರಭುರಾಜ್ ಹಾಗೂ ಮಿಥುನ್ ಬಂಧಿತರನ್ನು ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38), ಮಣಿ ಮತ್ತು ಕುಂಪಲದ ಮಿಥುನ್(30) ಬಂಧಿತ ಆರೋಪಿಗಳು. ಇವರು ಮೂವರು ಸ್ನೇಹಿತರಾಗಿದ್ದು, ಮೂಲ್ಕಿ ಮೂಲದ ಪ್ರಭುರಾಜ್ ಆಟೋ ಚಾಲಕನಾಗಿದ್ದು, ಉಳ್ಳಾಲ ಕುಂಪಲದ ಮಿಥುನ್ ಎಲೆಕ್ಟ್ರೀಷಿಯನ್‌ ಆಗಿ ವೃತ್ತಿ […]

DAKSHINA KANNADA LATEST NEWS

ರೋಹನ್ ಕಾರ್ಪೊರೇಶನ್‌ನ Rohan Ethosಗೆ ಎ. 19 ರಂದು ಭೂಮಿಪೂಜೆ

ಮಂಗಳೂರು: ಅತ್ಯುತ್ತಮ ಗುಣಮಟ್ಟ ಮತ್ತು ಸೇವಾ ಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಏ. 19ರಂದು ಸಂಜೆ 5 ಗಂಟೆಗೆ ನಗರದ ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ. ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ 1640 ರಿಂದ […]

DAKSHINA KANNADA HOME LATEST NEWS

ಪವಿತ್ರ ಗುರುವಾರ ಹಿನ್ನೆಲೆ: 12 ಶಿಷ್ಯರ ಪಾದ ತೊಳೆದ ಬಿಷಪ್‌, ಪಾದ್ರಿಗಳು

ಮಂಗಳೂರು: ಕ್ರಿಶ್ಚಿಯನ್‌ರು ಇಂದು ವಿಶ್ವದಾದ್ಯಂತ ಪವಿತ್ರ ಗುರುವಾರವನ್ನು ಆಚರಿಸಿ, ಯೇಸು ಕ್ರಿಸ್ತರ ಕೊನೆಯ ಭೋಜನದ ದಿನವನ್ನು ಸ್ಮರಿಸಿದರು. ಅದೇ ರೀತಿ ಕರಾವಳಿಯ ಎಲ್ಲಾ ಚರ್ಚುಗಳಲ್ಲಿ ಗುರುವಾರ ಸಂಜೆ  ವಿಶೇಷ ಬಲಿಪೂಜೆ ಮತ್ತು ಪ್ರಾರ್ಥನೆಗಳು ನಡೆದವು. ಮಂಗಳೂರಿನ ರೊಸಾರೀಯೋ ಚರ್ಚ್‌ನಲ್ಲಿ ಯೇಸುಕ್ರಿಸ್ತ ತನ್ನ12  ಶಿಷ್ಯರ  ಪಾದ ತೊಳೆದ ಸಂಕೇತವನ್ನು ನೆರವೇರಿಸಿದ ಬಿಷಪ್‌ ಅ. ವಂ.ಪೀಟರ್‌ ಪಾವ್ಲ್‌ ಸಲ್ಡಾನ ನಗರದ ರೊಸಾರಿಯೋ ಚರ್ಚ್‌ನಲ್ಲಿ ಧರ್ಮಾಧ್ಯಕ್ಷ ಮಂಗಳೂರು ಬಿಷಪ್‌ ಅ. ವಂ.ಪೀಟರ್‌ ಪಾವ್ಲ್‌ ಸಲ್ಡಾನ, ಬಲಿಪೂಜೆ ನೆರವೇರಿಸಿದರು. ಇದೇ ವೇಳೆ ಯೇಸು […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678