Tag: canaratv

LATEST NEWS

ಮರಣ ಹೊಂದಿದವರ ‘ಗೃಹಲಕ್ಷ್ಮಿ’ ಹಣ ಸರ್ಕಾರಕ್ಕೆ ವಾಪಸ್ ಮಾಡಿ: ಭರತ್ ಮುಂಡೋಡಿ ಸೂಚನೆ

ಮಂಗಳೂರು, ಜೂನ್.16: ಗೃಹಲಕ್ಷ್ಮಿ ಯೋಜನೆಗೆ ಹೆಸರು ನೋಂದಾಯಿಸಿ, ಆ ಬಳಿಕ ಮೃತಪಟ್ಟ ಮಹಿಳೆಯರ ಖಾತೆಗೆ ಜಮೆಯಾಗಿರುವ ಹಣವನ್ನು ತಕ್ಷಣವೇ ಸರ್ಕಾರಕ್ಕೆ ಮರಳಿ ನೀಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ ಅವರು ಸೂಚಿಸಿದ್ದಾರೆ. ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು 3.34ಕೋಟಿ ರೂಪಾಯಿ ಪತ್ತೆ: ರಾಜ್ಯ ಸರ್ಕಾರದ ದೊಡ್ಡ ಯೋಜನೆಯಾದ […]

LATEST NEWS

ಬಂಟ ಸಮಾಜ ಮಕ್ಕಳಿಗೆ ಶಿಕ್ಷಣದ ಜೊತೆ ಉತ್ತಮ ಸಂಸ್ಕಾರವನ್ನು ನೀಡಬೇಕು” -ಅಜಿತ್ ಕುಮಾರ್ ರೈ ಮಾಲಾಡಿ*

ಮಂಗಳೂರು,ಜೂನ್ : ಬಂಟರ ಸಂಘ (ರಿ) ಸುರತ್ಕಲ್ ಇದರ ೨೬ನೇ ವಾರ್ಷಿಕ ಮಹಾಸಭೆ, ಅಭಿನಂದನೆ, ಸಹಾಯಹಸ್ತ, ವಿದ್ಯಾರ್ಥಿ ವೇತನ, ದತ್ತಿ ನಿಧಿ ಹಾಗೂ ಸಮೂಹ ನೃತ್ಯ ಸ್ಪರ್ಧೆ ಕಾರ್ಯಕ್ರಮವು ಆದಿತ್ಯವಾರ ಸಂಘದ ಸಭಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮವನ್ನು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ಬಂಟ ಸಮಾಜ ಇಂದು ಬಹಳಷ್ಟು ಮುಂದುವರಿದಿದೆ. ಮಕ್ಕಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ […]

LATEST NEWS

ಅಂಬೇಡ್ಕರ್ ಜಯಂತಿ ಮತ್ತು ವಿದ್ಯಾರ್ಥಿ ಸನ್ಮಾನ ಕಾರ್ಯಕ್ರಮ

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ (ರಿ) ವಿಟ್ಲ ಇದರ ಸ್ಥಾಪಕಾಧ್ಯಕ್ಷರಾದ ಬಿ. ಕೆ. ಸೇಸಪ್ಪ ಬೆದ್ರಕಾಡು ಅವರು ಮೂಡಬಿದ್ರೆಯ ಕನ್ನಡ ಭವನದಲ್ಲಿ ನಡೆದ ವಿದ್ಯಾರ್ಥಿ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತದನಂತರ ರಾಯಿ ಗ್ರಾಮದಲ್ಲಿ ಒತ್ತುವರಿಯಿಂದ ತೊಂದರೆಗೊಳಗಾದ ಸಂತ್ರಸ್ತರಿಗೆ ಭೇಟಿ ನೀಡಿ ಧೈರ್ಯ ತುಂಬಿದರು. ವಿದ್ಯಾರ್ಥಿ ಸೋಷಿಯಲ್ ಎಜುಕೇಷನ್ ಸೊಸೈಟಿ ಮಂಗಳೂರು ಇದರ ಸ್ಥಾಪಕರಾದ ಶ್ರೀನಿವಾಸ್ ಮಿಜಾರ್ ಅವರ ನೇತೃತ್ವದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ […]

LATEST NEWS

ಮಂಗಳೂರು: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಹಾಯವಾಣಿ ಕೇಂದ್ರಕ್ಕೆ ಚಾಲನೆ

ಮಂಗಳೂರು, ಜೂನ್.16: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರ ಅನುಕೂಲಕ್ಕಾಗಿ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಶಾಸಕರ ಕಛೇರಿಯಲ್ಲಿ ‘ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಹಾಯವಾಣಿ ಕೇಂದ್ರ (SIR)’ ವನ್ನು ಪ್ರಾರಂಭಿಸಲಾಗಿದೆ. ಜೂನ್ 15, ರಂದು ಈ ಹೊಸ ಸಹಾಯವಾಣಿ ಕೇಂದ್ರವನ್ನು ಉದ್ಘಾಟಿಸಲಾಯಿತು. ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು, ತಿದ್ದುಪಡಿ ಮಾಡಲು ಮತ್ತು ಸರಿಯಾದ ದಾಖಲೆಗಳನ್ನು ನೀಡಿ ಹೆಸರು ಖಾತ್ರಿಪಡಿಸಿಕೊಳ್ಳಲು ಈ […]

LATEST NEWS

ಮಿಜಾರು ಅಲೇರಿ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಸಭೆ; ದೈವಸ್ಥಾನ, ಚಾವಡಿಯ ನೀಲಿ ನಕಾಶೆ ಲೋಕಾರ್ಪಣೆ

ಮಂಗಳೂರು,: ಮೂಡಬಿದ್ರೆ ಪ್ರಸಿದ್ಧ ಮಿಜಾರು ಅಲೇರಿ ಶ್ರೀ ಸತ್ಯ ಸಾರಮಣಿ ಕಾಣದ ಕಟದ ಮೂಲಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಮಹತ್ವದ ಸಭೆಯು ಗೌರವಾಧ್ಯಕ್ಷರಾದ ಶ್ರೀ ಬಿ. ರಮಾನಾಥ ರೈ ಅವರ ಘನ ಉಪಸ್ಥಿತಿಯಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ಪ್ರಮುಖ ಸಭೆಯಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಎರಡು ಮುಖ್ಯ ದೈವಸ್ಥಾನ ಮತ್ತು ಚಾವಡಿಯ ನೀಲಿ ನಕಾಶೆಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು. ದೈವಸ್ಥಾನ ಹಾಗೂ ಚಾವಡಿಯ ನೀಲಿ ನಕಾಶೆ ಅನಾವರಣ: ಕ್ಷೇತ್ರದಲ್ಲಿ ನೂತನವಾಗಿ ತಲೆಎತ್ತಲಿರುವ ಅಲೇರಾ ಪಂಜುರ್ಲಿ ದೈವಸ್ಥಾನದ […]

HOME LATEST NEWS

ಪುತ್ತೂರು ಶಾಸಕ ಅಶೋಕ್ ರೈ ಭಿನ್ನ ಶೈಲಿಯ ರಾಜಕಾರಣ: ತಮ್ಮ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ವ್ಯಕ್ತಿಯಿಂದಲೇ ರಸ್ತೆ ಉದ್ಘಾಟನೆ!

ಪುತ್ತೂರು: ಭಾನುವಾರ ಕುಡಿಪ್ಪಾಡಿ ಗ್ರಾಮದಲ್ಲಿ ಕುತೂಹಲಕಾರಿ ಘಟನೆಯೊಂದು ಗ್ರಾಮಸ್ಥರ ಮುಂದೆ ಸಾಕ್ಷಿಯಾಗಿದೆ. ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿದೆ ಎಂದು ಶಾಸಕರ ವಿರುದ್ದ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ ರಿಕ್ಷಾ ಚಾಲಕನೋರ್ವನ ಕೈಯಿಂದಲೇ ಶಾಸಕ ಅಶೋಕ್ ರೈ ಅವರು ಕುಡಿಪ್ಪಾಡಿ ಗ್ರಾಮದ ನೂತನ ರಸ್ತೆಯನ್ನು ಉದ್ಘಾಟಿಸಿದ ಘಟನೆ ನಡೆದಿದೆ. ಕುಡಿಪ್ಪಾಡಿ ಗ್ರಾಮದ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿದೆ, ಶಾಸಕರು ಅನುದಾನ ನೀಡುತ್ತಿಲ್ಲ ಎಂದು ಕುಡಿಪ್ಪಾಡಿಯ ಚಂದ್ರಶೇಖರ ಎಂಬವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಶಾಸಕ ಅಶೋಕ್ […]

DAKSHINA KANNADA HOME LATEST NEWS

ಬೆಳ್ತಂಗಡಿ: PDO ನಿಧನ

ಬೆಳ್ತಂಗಡಿ : ಮಾಜಿ ಶಾಸಕ ಕೆ ವಸಂತ ಬಂಗೇರ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಬಾರ್ಯ ಮತ್ತು ತೆಕ್ಕಾರು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ, ಜಯಕೀರ್ತಿ ಹೆಚ್ ಬಿ. ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರಯಲ್ಲಿ ಜೂ. 15 ರಂದು ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯವೆಂದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.ತಾಲೂಕಿನ ವಿವಿಧ ಗ್ರಾಮಪಂಚಾಯತುಗಳಲ್ಲಿ ಕಾರ್ಯನಿರ್ವಹಿಸಿದ್ದ ಇವರು ಮಾಜಿ ಶಾಸಕ ಕೆ ವಸಂತ ಬಂಗೇರ ಅವರ ಆಪ್ತಕಾರ್ಯದರ್ಶಿಯಾಗಿ […]

HOME LATEST NEWS

ಯಶೋಧಾ ರಾಜೇಶ್ ಅವರಿಗೆ ‘ಮಿಸೆಸ್ ಟೂರಿಸಂ ಇಂಟರ್‌ನ್ಯಾಷನಲ್ ಟ್ಯಾಲೆಂಟ್ ಕ್ವೀನ್ 2026’ ಪ್ರಶಸ್ತಿ

ಮಂಗಳೂರು: ಮಂಗಳೂರು ಮೂಲದ ಉದ್ಯಮಿ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಯಶೋಧಾ ರಾಜೇಶ್ ಅವರು ಥೈಲ್ಯಾಂಡ್‌ನ ಹುವಾ ಹಿನ್‌ನಲ್ಲಿ ನಡೆದ ಪ್ರತಿಷ್ಠಿತ ಮಿಸೆಸ್ ಟೂರಿಸಂ ಇಂಟರ್‌ನ್ಯಾಷನಲ್ 2026 ಸ್ಪರ್ಧೆಯಲ್ಲಿ “ಮಿಸೆಸ್ ಟೂರಿಸಂ ಇಂಟರ್‌ನ್ಯಾಷನಲ್ ಟ್ಯಾಲೆಂಟ್ ಕ್ವೀನ್ ವಿನ್ನರ್ 2026” ಎಂಬ ಅಂತರರಾಷ್ಟ್ರೀಯ ಗೌರವವನ್ನು ತಮ್ಮದಾಗಿಸಿಕೊಂಡು ಕರ್ನಾಟಕ ಹಾಗೂ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ಜಗತ್ತಿನ ವಿವಿಧ ದೇಶಗಳಿಂದ ಆಗಮಿಸಿದ್ದ 22 ಸ್ಪರ್ಧಿಗಳ ನಡುವೆ ನಡೆದ ಕಠಿಣ ಸ್ಪರ್ಧೆಯಲ್ಲಿ ಯಶೋಧಾ ರಾಜೇಶ್ ಅವರು ತಮ್ಮ ಪ್ರತಿಭೆ, ಆತ್ಮವಿಶ್ವಾಸ, ವ್ಯಕ್ತಿತ್ವ ಮತ್ತು […]

HOME LATEST NEWS

*ಮೇ- ಜೂನ್ ತಿಂಗಳ ಪಡಿತರ ಜೂನ್ ತಿಂಗಳಲ್ಲಿ ವಿತರಣೆ*

ಮಂಗಳೂರು, ಜೂ.15 :- ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 2026ರ ಮೇ ಮತ್ತು ಜೂನ್ 2 ತಿಂಗಳ ಆಹಾರ ಧಾನ್ಯವನ್ನು ಜೂನ್ ತಿಂಗಳಲ್ಲಿ ವಿತರಣೆ ಮಾಡಲು ಸರ್ಕಾರದ ನಿರ್ದೇಶನದಂತೆ ಪಡಿತರ ಚೀಟಿದಾರರಿಗೆ ಅಕ್ಕಿ ಹಂಚಿಕೆ ಮಾಡಲಾಗಿದೆ. *ಪಡಿತರ ಚೀಟಿ ವಿಧ, ಆಹಾರ ಧಾನ್ಯ ವಿತರಣಾ ಪ್ರಮಾಣ* ಅಂತ್ಯೋದಯ (1ರಿಂದ 3 ಸದಸ್ಯರನ್ನು ಹೊರತುಪಡಿಸಿ 4 ಮತ್ತು 4ಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಪಡಿತರ ಚೀಟಿಯ ಪ್ರತಿ ಫಲಾನುಭವಿಗಳಿಗೆ) ಪಡಿತರ ಚೀಟಿದಾರರಿಗೆ ಹಾಗೂ ಅನ್ನಭಾಗ್ಯ ಆದ್ಯತಾ ಪಡಿತರ ಚೀಟಿದಾರರಿಗೆ (ಪ್ರತಿ […]

HOME LATEST NEWS

ಮಂಗಳೂರಿನಲ್ಲಿ ಸಂತ ಅಂತೋನಿ ವಾರ್ಷಿಕ ಮಹೋತ್ಸವ

ಮಂಗಳೂರು: ಜಗತ್ಪ್ರಸಿದ್ಧ ಪವಾಡ ಪುರುಷ ಸಂತ ಅಂತೋನಿಯವರ ವಾರ್ಷಿಕ ಮಹೋತ್ಸವವು ಜೂನ್ 13 ರಂದು ಜೆಪ್ಪುವಿನ ಸಂತ ಅಂತೋನಿ ಆಶ್ರಮ ಹಾಗೂ ಮಿಲಾಗ್ರಿಸ್‌ ಸಂತ ಅಂತೋನಿ ಪುಣ್ಯಕ್ಷೇತ್ರದಲ್ಲಿ ಅತ್ಯಂತ ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಜರುಗಿತು. ನಾಡಿನೆಲ್ಲೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತಾದಿಗಳು ಮಹೋತ್ಸವದಲ್ಲಿ ಪಾಲ್ಗೊಂಡು ಸಂತ ಅಂತೋನಿಯವರ ಕೃಪಾಶೀರ್ವಾದ ಪಡೆದರು. ಮಹೋತ್ಸವದ ಪ್ರಧಾನ ಹಾಗೂ ಸಮಾರೋಪ ದಿವ್ಯ ಬಲಿಪೂಜೆಯು ಸಂಜೆ 6:00 ಗಂಟೆಗೆ ಮಿಲಾಗ್ರಿಸ್ ದೇವಾಲಯದಲ್ಲಿ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ […]