ವಿಟ್ಲ: ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಮನೆಗೆ ಸಂಘಟನೆಗಳ ಭೇಟಿ
ಮಂಗಳೂರು: ಇತ್ತೀಚೆಗೆ ವಿಟ್ಲದ ಮುರುವ ಪ್ರದೇಶದಲ್ಲಿ ಭೂಮಾಲಕ ಮಹೇಶ್ ಭಟ್ ಎಂಬವನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ದಲಿತ ವರ್ಗದ ಅಪ್ರಾಪ್ತ ವಯಸ್ಸಿನ ಬಾಲಕಿ ಮನೆಗೆ ಡಿಎಚ್ಎಸ್, ಡಿವೈಎಫ್ಐ ಸಂಘಟನೆಯ ನಾಯಕರುಗಳ ನಿಯೋಗ ಭೇಟಿ ನೀಡಿ ಘಟನೆಗೆ ಸಂಬಂಧಿಸಿ ಹಲವು ಅಂಶಗಳ ಬಗ್ಗೆ ಚರ್ಚಿಸಿದೆ ಹಾಗೂ ಸಂತ್ರಸ್ತ ಕುಟುಂಬಕ್ಕೆ ಧೈರ್ಯವನ್ನು ತುಂಬಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಐದಾರು ದಿನ ಕಳೆದರೂ ಆರೋಪಿ ಮಹೇಶ್ ಭಟ್ ನನ್ನು ಈವರೆಗೂ ಬಂಧಿಸಲು ಸಾಧ್ಯವಾಗದಿರುವ ಪೊಲೀಸ್ ಇಲಾಖೆಯ ಕ್ರಮ ಖಂಡನೀಯ. ಸದ್ಯ […]











