Tag: canaratvnews

HOME LATEST NEWS

ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಪ್ರೊ. ಚಾನ್ಸಲರ್ ಮೆಲ್ವಿನ್ ಜೆ. ಪಿಂಟೋ ನಿಧನ

ಮಂಗಳೂರು: ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಪ್ರೊ. ಚಾನ್ಸಲರ್, ಸೈಂಟ್ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ಮತ್ತು ಮಂಗಳೂರು ಜೆಸ್ಯೂಟ್ ಎಜುಕೇಷನಲ್ ಸೊಸೈಟಿಯ ಉಪಾಧ್ಯಕ್ಷರಾಗಿದ್ದ ಮೆಲ್ವಿನ್ ಜೆ. ಪಿಂಟೋ ಅವರು ನಿಧನರಾಗಿದ್ದಾರೆ. ೧೯೬೩ರಲ್ಲಿ ಜನಿಸಿದ ಫಾದರ್ ಮೆಲ್ವಿನ್ ಪಿಂಟೋ ಅವರು ಸೇಂಟ್ ಅಲೋಶಿಯಸ್‌ನಲ್ಲಿ ತಮ್ಮ ಶಾಲಾ ಮತ್ತು ಕಾಲೇಜು ಶಿಕ್ಷಣವನ್ನು ಪೂರ್ಣಗೊಳಿಸಿದರು. 1981 ರಲ್ಲಿ ಜೆಸ್ಯೂಟ್ ಸಭೆಯನ್ನು ಸೇರಿದ ಇವರು, 1997 ರಲ್ಲಿ ಧರ್ಮಗುರುಗಳಾಗಿ ದೀಕ್ಷೆ ಪಡೆದಿದ್ದರು. ಇಂಗ್ಲಿಷ್‌ನಲ್ಲಿ ಎಂ.ಎ, ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಸೈಕಾಲಜಿ ಮತ್ತು ಕೌನ್ಸೆಲಿಂಗ್‌ನಲ್ಲಿ […]

COMMUNITY NEWS DAKSHINA KANNADA HOME LATEST NEWS

ಮಂಗಳೂರು ಬಿಷಪ್ ಈಸ್ಟರ್ ಸಂದೇಶ: ಶಾಂತಿ ಮತ್ತು ಸಂಧಾನಕ್ಕೆ ಕರೆ

ಮಂಗಳೂರು: ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನಾ ಅವರು 2026ರ ಈಸ್ಟರ್ ಹಬ್ಬದ ಸಂದರ್ಭದಲ್ಲಿ ನಾಡಿನ ಜನತೆಗೆ ಹಾಗೂ ಕ್ರೈಸ್ತ ಬಾಂಧವರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಯೇಸು ಕ್ರಿಸ್ತರ ಪುನರುತ್ಥಾನವು ಕೇವಲ ಒಂದು ಐತಿಹಾಸಿಕ ಘಟನೆಯಲ್ಲ ಅದು ಜಗತ್ತಿಗೆ ಭರವಸೆ ಮತ್ತು ಶಾಂತಿಯ ಸಂಕೇತವಾಗಿದೆ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಜಗತ್ತಿನಾದ್ಯಂತ ಸಂಘರ್ಷ ಮತ್ತು ಹಿಂಸಾಚಾರಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಬಿಷಪ್ ಅವರು, ಇಂದಿನ ಅಶಾಂತಿಯ ವಾತಾವರಣಕ್ಕೆ ಕ್ರಿಸ್ತರ ಪುನರುತ್ಥಾನದ […]

LATEST NEWS

ಅಲ್ಲಿಪಾದೆ ಚರ್ಚ್‌ನಲ್ಲಿ ಭಕ್ತಿಪೂರ್ವಕ ‘ಶುಭ ಶುಕ್ರವಾರ’ ಆಚರಣೆ

ಬಂಟ್ವಾಳ: ಅಲ್ಲಿಪಾದೆ ಸಂತ ಅಂತೋನಿ ಚರ್ಚ್‌ನಲ್ಲಿ ‘ಶುಭ ಶುಕ್ರವಾರ’ವನ್ನು (Good Friday) ಅತ್ಯಂತ ಭಕ್ತಿ ಮತ್ತು ಶ್ರದ್ಧಾ ಪೂರಕವಾಗಿ ಆಚರಿಸಲಾಯಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯೇಸು ಕ್ರಿಸ್ತರ ಕಷ್ಟಾನುಭವ ಹಾಗೂ ಶಿಲುಬೆ ಮರಣವನ್ನು ಸ್ಮರಿಸಿದರು.       ಧರ್ಮಕೇಂದ್ರದ ಪಾಲನಾ ಗುರುಗಳಾದ ವಂದನೀಯ ಫಾದರ್ ರಾಬರ್ಟ್ ಡಿಸೋಜಾ ಅವರ ನೇತೃತ್ವದಲ್ಲಿ ಈ ಪವಿತ್ರ ವಿಧಿವಿಧಾನಗಳು ನಡೆದವು. ವಂದನೀಯ ಫಾದರ್ ಅನುಷ್ ಡಿಕುನ್ಹಾ SJ ಮತ್ತು ವಂದನೀಯ ಫಾದರ್ ಲೆಸ್ಟನ್ ಲೋಬೋ SJ ಅವರು ಪ್ರಾರ್ಥನೆ […]

COMMUNITY NEWS HOME INETRNATIONAL

ಹಳೆಯ ಸಂಪ್ರದಾಯಕ್ಕೆ ಮರುಜೀವ ನೀಡಿದ ಪೋಪ್‌ ಲಿಯೋ

ರೋಮ್‌: ವ್ಯಾಟಿಕನ್‌ನಲ್ಲಿ ಹೊಸ ಪರ್ವವೊಂದು ಆರಂಭವಾಗಿದೆ. ಪೋಪ್ ಲಿಯೋ XIV ಅವರು ಹಳೆಯ ಸಂಪ್ರದಾಯಕ್ಕೆ ಮರುಜೀವ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಕ್ರಿಶ್ಚಿಯನ್ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಹೋಲಿ ಥರ್ಸ್ ಡೇ’ ಅಥವಾ ಪವಿತ್ರ ಗುರುವಾರದಂದು ರೋಮ್‌ನ ಸೇಂಟ್ ಜಾನ್ ಲ್ಯಾಟರ್ನ್ ಬೆಸಿಲಿಕಾದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ಪೋಪ್ ಲಿಯೋ XIV ಅವರು 12 ಮಂದಿ ಪಾದ್ರಿಗಳ ಪಾದಗಳನ್ನು ತೊಳೆಯುವ ಮೂಲಕ ‘ಪಾದಕ್ಷಾಲನೆ’ ಸಂಪ್ರದಾಯವನ್ನು ಪುನರಾರಂಭಿಸಿದರು.  ಕಳೆದ ಹಲವು ವರ್ಷಗಳಿಂದ ಪೋಪ್ ಫ್ರಾನ್ಸಿಸ್ ಅವರು […]

DAKSHINA KANNADA HOME LATEST NEWS

ಕೇರಳ ಚುನಾವಣೆ: ದಕ್ಷಿಣ ಕನ್ನಡದ ಗಡಿ ಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧ- ಜಿಲ್ಲಾಧಿಕಾರಿ

ಮಂಗಳೂರು: ಕೇರಳ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2026ರ ಸಂಬಂಧ ಮತದಾನದ ನಿಮಿತ್ತ ಎ.7 ಸಂಜೆ 5ಗಂಟೆಯಿಂದ ಎಪ್ರಿಲ್ 9 ರಂದು ಮಧ್ಯರಾತ್ರಿ 12 ಗಂಟೆಯ ತನಕ ಮತ್ತು ಮತ ಎಣಿಕೆಯ ನಿಮಿತ್ತ ಮೇ 3 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 4ರ ಮಧ್ಯರಾತ್ರಿ 12 ಗಂಟೆಯ ತನಕ ‘‘ಒಣ ದಿನ’’ ಎಂದು ಘೋಷಿಸಿ ಈ ದಿನಗಳಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಗಡಿಭಾಗದ […]

COMMUNITY NEWS HOME

ಮಂಗಳೂರು ಧರ್ಮಪ್ರಾಂತ್ಯದ ಬೈಬಲ್ ಸಮ್ಮೇಳನಕ್ಕೆ ಚಾಲನೆ

ಮಂಗಳೂರು,ಫೆ. 27: ಮಂಗಳೂರು ಧರ್ಮಪ್ರಾಂತ್ಯದ ಕ್ಯಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಮತ್ತು ಮಂಗಳೂರು ಧರ್ಮಪ್ರಾಂತ್ಯದ ಬೈಬಲ್ ಆಯೋಗದ ಸಹಯೋಗದೊಂದಿಗೆ ಬೈಬಲ್ ಸಮ್ಮೇಳನಕ್ಕೆ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್‌ ಮೈದಾನದಲ್ಲಿ ಗುರುವಾರ ಚಾಲನೆ ನೀಡಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಹಿರಿಯ ಗುರು ಮೊನ್ಸಿಂಜೊರ್ ವಂ| ಮ್ಯಾಕ್ಸಿಮ್ ಎಲ್. ನೊರೊನ್ಹಾ ಅವರು ಧ್ವಜಾರೋಹನ ಮಾಡುವ ಮೂಲಕ ಚಾಲನೆ ನೀಡಿ ಬಲಿಪೂಜೆ ನೆರವೇರಿಸಿದರು. ಬಲಿಪೂಜೆಯಲ್ಲಿ “ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ನೆಲೆಸಿದೆ” ಎಂಬ ಕುರಿತು ಪ್ರವಚನ ನೀಡಿದ ಅವರು, ನಾವು ದೇವರ ಮುಂದೆ ಪ್ರಾರ್ಥನೆ ಮಾಡುವಾಗ […]

DAKSHINA KANNADA HOME LATEST NEWS

ಪೆರುವಾಯಿ ಕಾಲಾವಧಿ ಜಾತ್ರೋತ್ಸವ: ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಸಮೀಪದ ಬದಿಯಾರು ಶ್ರೀ ಮೂವರು ದೈವಂಗಳು ಪಂಜುರ್ಲಿ ಮತ್ತು ಪಿಲಿಚಾಮುಂಡಿ ದೈವಸ್ಥಾನದಲ್ಲಿ 2026ನೇ ಸಾಲಿನ ಕಾಲಾವಧಿ ಜಾತ್ರೋತ್ಸವವು ಅತ್ಯಂತ ವೈಭವದಿಂದ ಜರುಗಿತು. ಬದಿಯಾರು ಕ್ಷೇತ್ರದಲ್ಲಿ ಫೆಬ್ರವರಿ 20, 2026ರ ಶುಕ್ರವಾರದಿಂದ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು ಫೆಬ್ರವರಿ 22ರ ಆದಿತ್ಯವಾರದವರೆಗೆ ವಿಜೃಂಭಣೆಯಿಂದ ನಡೆದವು. ಮೂರು ದಿನಗಳ ಕಾಲ ನಡೆದ ಈ ಉತ್ಸವದಲ್ಲಿ ವಿವಿಧ ವೈದಿಕ ವಿಧಿವಿಧಾನಗಳು, ದೈವಗಳ ನೇಮೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತಾದಿಗಳ ಸಮ್ಮುಖದಲ್ಲಿ ಸಂಪನ್ನಗೊಂಡವು. ಪೆರುವಾಯಿ ಮತ್ತು ಸುತ್ತಮುತ್ತಲಿನ ಗ್ರಾಮಗಳ […]

DAKSHINA KANNADA HOME LATEST NEWS STATE

ಆಂಟಿ ಜೊತೆ ಜ್ಯೋತಿಷಿ ಕಮಲಾಕರ ಭಟ್ ಅಕ್ರಮ ಸಂಬಂಧ- ಗಲಾಟೆ: ಓರ್ವನ ಮರ್ಡರ್‌

ಕಾರವಾರ: ಸಿದ್ದಾಪುರ ತಾಲ್ಲೂಕಿನ ಅವರಗೊಪ್ಪ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾ ನಾಯ್ಕ ಸೇರಿ ಏಳು ಮಂದಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾ ನಾಯ್ಕ ಮೃತ ವ್ಯಕ್ತಿಯನ್ನು ವಸಂತ ನಾಯ್ಕ (43) ಎಂದು ಗುರುತಿಸಲಾಗಿದೆ. ಘಟನೆ ವಿವರ ದೃಶ್ಯವಾಹಿನಿಗಳಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಸಿದ್ದಾಪುರ ತಾಲ್ಲೂಕು ಹೆಮ್ಮನಬೈಲ್ ಗ್ರಾಮದ, ಸದ್ಯ ಶಿವಮೊಗ್ಗದಲ್ಲಿ ವಾಸವಿರುವ ಕಮಲಾಕರ ಭಟ್, ಆತನ ಮನೆಯಲ್ಲಿ ವಾಸವಿದ್ದ ಸುಚಿತ್ರಾ ನಾಯ್ಕ, ಸುಚಿತ್ರಾಳ ತಂದೆ […]

DAKSHINA KANNADA HOME LATEST NEWS

ವಿಟ್ಲ: ದ್ವಿಚಕ್ರ ವಾಹನಕ್ಕೆ ಗುದ್ದಿ ಓಮ್ನಿ ಪರಾರಿ- ಮಹಿಳೆಯರಿಬ್ಬರು ಗಂಭೀರ

ವಿಟ್ಲ: ದ್ವಿಚಕ್ರ ವಾಹನಕ್ಕೆ ಅತೀ ವೇಗದಿಂದ ಓಮ್ನಿಯೊಂದು ಹಿಂದಿನಿಂದ ಗುದ್ದಿದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕಡಂಬು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಅಳಿಕೆ ಗ್ರಾಮದ ನಿವಾಸಿ ಜೆಸಿಂತಾ (31) ಹಾಗೂ ಪೆರುವಾಯಿ ಗ್ರಾಮದ ನಿವಾಸಿ ರೇಷ್ಮಾ ಎಂದು ಗುರುತಿಸಲಾಗಿದೆ. ಘಟನೆ ವಿವರ ಫೆ.1 ರಂದು ಕಾರ್ಯನಿಮಿತ್ತ ಇವರಿಬ್ಬರೂ ಹೋಂಡಾ ಡೀಯೋ ದ್ವಿಚಕ್ರ ವಾಹನದಲ್ಲಿ ಮುಡಿಪು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದರು. ಕಡಂಬು ಎಂಬಲ್ಲಿ ತಲುಪುತ್ತಿದ್ದ ವೇಳೆ ಹಿಂದಿನಿಂದ ಅತೀ ವೇಗದಿಂದ ಬಂದ ಓಮ್ನಿಯೊಂದು […]

DAKSHINA KANNADA HOME LATEST NEWS NATIONAL STATE

ದಾಖಲೆ ಏರಿಕೆ ಕಂಡಿದ್ದ ಚಿನ್ನದ ದರ ಇಂದು ದಿಢೀರ್‌ ಕುಸಿತ…! ಕಾರಣವೇನು?

ನವದೆಹಲಿ: ಕಳೆದ ಕೆಲ ದಿನಗಳಿಂದ ದಾಖಲೆಯ ಮಟ್ಟಕ್ಕೆ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿಯ ದರಗಳು ಶುಕ್ರವಾರ ದಿಢೀರ್ ಕುಸಿತ ಕಂಡಿವೆ. ಮಲ್ಟಿ ಕಮೋಡಿಟಿ ಎಕ್ಸ್ ಚೆಂಜ್ (MCX)ನಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಶೇ.15 ರಷ್ಟು ಕುಸಿತ ಕಂಡಿದೆ. ಚಿನ್ನದ ಬೆಲೆ ಶೇ.6.5 ರಷ್ಟು ಅಂದರೆ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು ರೂ. 12,000 ಕಡಿಮೆಯಾಗಿದೆ. ಗುರುವಾರ 10 ಗ್ರಾಂ ಚಿನ್ನದ ಬೆಲೆ ರೂ. 1,93,096 ಆಗಿತ್ತು. MCX ನಲ್ಲಿ ಚಿನ್ನದ ದರ ಈಗ […]