ಕರಾವಳಿ ಪೊಲೀಸ್ ಇಲಾಖೆಗೆ ಭರ್ಜರಿ ಸರ್ಜರಿ ಎಸ್ಪಿ ಹಾಗೂ ಪೊಲೀಸ್ ಕಮೀಷನರ್ ಎತ್ತಂಗಡಿ
ಮಂಗಳೂರು: ಕರಾವಳಿಯಲ್ಲಿ ನಡೆದ ಕೋಮುಹತ್ಯೆಯನ್ನು ಹತ್ತಿಕ್ಕುವಲ್ಲಿ ವಿಫಲವಾದ ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರ ಸರ್ಜರಿ ಮಾಡಿದ್ದು, ಇದರ ಮೊದಲ ಭಾಗವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯನ್ನು ವರ್ಗಾವಣೆ ಮಾಡಲಾಗಿದೆ. ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದ್ದು, ಎಸ್ಪಿ ಸ್ಥಾನಕ್ಕೆ ಹಾಲಿ ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್ ಕೆ ಅವರನ್ನು ನೇಮಿಸಲಾಗಿದೆ. 2010 ನೇ ಬ್ಯಾಚ್ನ ಐಪಿಎಸ್ […]