Tag: christmas

DAKSHINA KANNADA HOME LATEST NEWS

ವಿಟ್ಲ: ರಕ್ತದಾನ ಮಾಡಿ ಕುಸ್ವಾರ್ ಹಂಚಿ ಕ್ರಿಸ್ಮಸ್ ಆಚರಿಸಿದ ಸರ್ವಧರ್ಮೀಯರು

ವಿಟ್ಲ: ಒಬ್ಬರ ಜೀವ ಉಳಿಸುವ ಪುಣ್ಯವೇ ಬಂಧುತ್ವ-ಸಹೋದತ್ವ ಎಂದು ಫಾತಿಮಾ ಮಾತೆಯ ದೇವಾಲಯದ ಧರ್ಮಗುರು ವಂ.ಫಾ. ಸೈಮನ್ ಡಿಸೋಜ ಅವರು ಹೇಳಿದರು. ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪೆರುವಾಯಿಯ ಮುಚ್ಚಿರಪದವಿನಲ್ಲಿ ಫಾತಿಮಾ ಮಾತೆಯ ದೇವಾಲಯ ಇದರ ಸ್ತ್ರೀ ಸಂಘಟನೆಯ ನೇತೃತ್ವದಲ್ಲಿ ಹಾಗೂ ಐಸಿವೈಎಂ, ಹ್ಯುಮಾನಿಟಿ ಅಭಿಮಾನಿ ಬಳಗ ವಿಟ್ಲ, ಶ್ರೀ ವಿಷ್ಣುಮೂರ್ತಿ ಗೆಳೆಯರ ಬಳಗ ಮುರುವ-ಮಾಣಿಲ, ಶ್ರೀ ವಿಷ್ಣುಮೂರ್ತಿ ಮಹಿಳಾ ಸಂಘ ಮುರುವ-ಮಾಣಿಲ ಹಾಗೂ ಟಾಸ್ಕ್ ಬಳಗ ಪೆರುವಾಯಿ ಇದರ ಜಂಟಿ ಆಶ್ರಯದಲ್ಲಿ ಬಂಧುತ್ವ ಕ್ರಿಸ್ಮಸ್-2025 ಹಾಗೂ […]

DAKSHINA KANNADA HOME

ಬಿಕರ್ನಕಟ್ಟೆಯಲ್ಲಿ ಪರಿಸರ ಸ್ನೇಹಿ-ಸೃಜನಶೀಲ ಕ್ರಿಸ್‌ಮಸ್ ನಕ್ಷತ್ರ ಸ್ಪರ್ಧೆ

ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರವು ಈ ಬಾರಿ ಆಯೋಜಿಸಿದ್ದ ಕ್ರಿಸ್‌ಮಸ್ ನಕ್ಷತ್ರ ಸ್ಪರ್ಧೆಯು ಕೇವಲ ಒಂದು ಕಲಾ ಪ್ರದರ್ಶನವಾಗಿರದೆ, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಜವಾಬ್ದಾರಿಯ ಮಹೋತ್ಸವವಾಗಿ ಹೊರಹೊಮ್ಮಿತು. ನಗರದ ವಿವಿಧ ಮೂಲೆಗಳಿಂದ ಬಂದ 20ಕ್ಕೂ ಹೆಚ್ಚು ಸ್ಪರ್ಧಾಳುಗಳು ಈ ಸ್ಪರ್ಧೆಯಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದು, ಪ್ರತಿಯೊಂದು ನಕ್ಷತ್ರವೂ ತನ್ನದೇ ಆದ ವಿಶಿಷ್ಟ ಸಂದೇಶವನ್ನು ಸಾರಿತು. ಈ ಸ್ಪರ್ಧೆಯ ಅತ್ಯಂತ ಗಮನಾರ್ಹ ಅಂಶವೆಂದರೆ ಸುಸ್ಥಿರತೆಗೆ ನೀಡಿದ ಆದ್ಯತೆ; ಎಲ್ಲಾ ನಕ್ಷತ್ರಗಳನ್ನು ತೆಂಗಿನ ಚಿಪ್ಪು, ಒಣ ಹುಲ್ಲು, […]

COMMUNITY NEWS DAKSHINA KANNADA LATEST NEWS

ಐವನ್ ಡಿಸೋಜ ಅಧ್ಯಕ್ಷತೆಯಲ್ಲಿ ಸರ್ವಧರ್ಮ ಕ್ರಿಸ್ಮಸ್‌ ಆಚರಣೆಯ ಪೂರ್ವಭಾವಿ ಸಭೆ

ಮಂಗಳೂರು: ಸರ್ವಧರ್ಮಗಳ ಭಾವೈಕ್ಯದ ಸಂಗಮವಾದ ಕ್ರಿಸ್ಮಸ್ ಆಚರಣೆ ಬಗ್ಗೆ ಪೂರ್ವಬಾವಿ ಸಭೆಯು ಐವನ್ ಡಿಸೋಜ ಅಧ್ಯಕ್ಷತೆಯಲ್ಲಿ ಇತ್ತಿಚೆಗೆ ನಡೆಯಿತು. ಕಳೆದ 10 ವರ್ಷಗಳಿಂದ ಕ್ರಿಸ್ಮಸ್, ದೀಪಾವಳಿ, ರಮಝಾನ್ ಹಬ್ಬಗಳನ್ನು ಅಚರಿಸುತ್ತಾ ಬರಲಾಗಿದೆ. ಸಮಾಜದ ಎಲ್ಲಾ ವರ್ಗಗಳ ಜನರಿಂದ ಪ್ರಶಂಸೆ ವ್ಯಕ್ತವಾಗಿದೆ. ಈ ಬಾರಿ ಕ್ರಿಸ್ಮಸ್ ಹಬ್ಬವು ಡಿ.22ರಂದು ಅಪರಾಹ್ನ 3ರಿಂದ 10ರವರೆಗೆ ಜೆಪ್ಪುಸೈಂಟ್ ಅಂತೋನಿ ಆಶ್ರಮ ತೆರೆದ ಮೈದಾನದಲ್ಲಿ ನಡೆಯಲಿದೆ. ಈ ಹಬ್ಬದ ಪ್ರಯುಕ್ತ ಕ್ಯಾರಲ್ ಹಾಡುಗಳ ಸ್ಪರ್ಧೆ ಮತ್ತು ಕ್ರಿಸ್ಮಸ್ ಗೆ ಸಂಬಂಧಪಟ್ಟ ವಿವಿಧ ವಿನೋದಾವಳಿಗಳು […]