Tag: dakshina kannada

DAKSHINA KANNADA HOME LATEST NEWS

ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಸಂಚಾರ ನಿಷೇಧಿಸಿದ ತಹಶೀಲ್ದಾರ್‌

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸಂಚಾರ ನಿರ್ಬಂಧಿಸಿ ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಕಟ್ಟುನಿಟ್ಟಾಗಿ ಪಾಲಿಸಲು ಸೂಕ್ತ ಕ್ರಮವಹಿಸುವುದು ಎಂದು ಅದೇಶದಲ್ಲಿ ಉಲ್ಲೇಖಿಸಲಾಗಿದೆ. ವರದಿಯಲ್ಲಿ ಏನಿದೆ? ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದಲ್ಲಿರುವ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಹಳೆಯ ಸೇತುವೆಯು ಶಿಥಿಲಾವಸ್ಥೆಯಲ್ಲಿದ್ದು. ಸೇತುವೆಯಲ್ಲಿ ಈ ಹಿಂದೆ ಬಿರುಕು ಬಂದ ಹಿನ್ನಲೆಯಲ್ಲಿ ಸೇತುವೆಯ ಮೇಲೆ ಘನ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಕಬ್ಬಿಣದ ಕಮಾನು ಅಳವಡಿಸಿ ಬಂದ್ ಮಾಡಲಾಗಿದ್ದು ಪ್ರಸ್ತುತ […]

DAKSHINA KANNADA HOME LATEST NEWS

“ಜಿಲ್ಲೆಗೆ ಭೇಟಿ ನೀಡಿದ ಬಿಜೆಪಿ ನಾಯಕರು ಹಿಂಸೆಗೆ ಪ್ರಚೋದನೆ ನೀಡಿದ್ದಾರೆ”

ಮಂಗಳೂರು: ‘ ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ ಬಿಜೆಪಿ ನಾಯಕರು ಹಿಂಸೆಗೆ ಪ್ರಚೋದನೆ ಕೊಡುವ ಹಾಗೂ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವ ಮಾತುಗಳನ್ನು ಆಡಿದ್ದಾರೆ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ ಆರ್‌.ಪೂಜಾರಿ ಆರೋಪಿಸಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಯ್ಯದ್ ನಾಸಿರ್ ಹುಸೇನ್ ನೇತೃತ್ವದ ಕೆಪಿಸಿಸಿ ನಿಯೋಗವು ಜಿಲ್ಲೆಯ ಅಧಿಕಾರಿಗಳನ್ನು, ಧಾರ್ಮಿಕ ಮುಖಂಡರನ್ನು, ಸಂಘ ಸಂಸ್ಥೆಗಳನ್ನು, ಕಾರ್ಮಿಕ ವರ್ಗದವರನ್ನು ಭೇಟಿ ಮಾಡಿ  ಸೌಹಾರ್ದ ಮೂಡಿಸುವ ಕ್ರಮಗಳ ಬಗ್ಗೆ ಚರ್ಚಿಸಿದರು.‌ ಜಿಲ್ಲಾಧಿಕಾರಿ, ಪೊಲೀಸ್‌ ಕಮಿಷನರ್, ಜಿಲ್ಲಾ ಪೊಲೀಸ್‌ […]

DAKSHINA KANNADA HOME LATEST NEWS

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗ ಇದರ ವತಿಯಿಂದ ಮಂಗಳೂರು ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ದಿನೇಶ್ ಮುಳೂರುರವರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಕರ್ಣಾಟಕ ಸರ್ಕಾರದ ಮಾಜಿ ಸಚಿವಾರಾದ ಶ್ರೀ ಬಿ ರಮಾನಾಥ ರೈವರು ದೀಪ ಬೆಳಗಿಸಿ ಡಾ. ಬಿ. ಆರ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಇವರು ಸಂವಿಧಾನ […]

DAKSHINA KANNADA HOME LATEST NEWS STATE

ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸಬೇಡಿ: ಭಂಡಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜನರು ಸುಶಿಕ್ಷಿತರು, ಬುದ್ಧಿಜೀವಿಗಳು. ಕೆಲವೇ ಕೆಲವು ಜನರಿಂದ ಈ ಜಿಲ್ಲೆಯ ಘನತೆಗೆ ಚ್ಯುತಿ ತರುವ ಪ್ರಯತ್ನವಾಗುತ್ತಿದೆ. ಇದನ್ನು ಮಟ್ಟಹಾಕಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಪ್ರಯತ್ನಪಡುವ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದ್ದು, ಇದು ಖಂಡನೀಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶೇ.99ಜನರಿಗೆ ಈ ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಬೇಕು, ಅಭಿವೃದ್ಧಿಯಾಗಬೇಕು. ಈ ಜಿಲ್ಲೆಗೆ ಹೊಸ ಕೈಗಾರಿಕೆಗಳು […]

DAKSHINA KANNADA HOME LATEST NEWS

ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನವನ್ನು ನೀಡುತ್ತಿರುವ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ

ನಹೀ ಜ್ಞಾನೇನ ಸದೃಶಂ : ಜ್ಞಾನಕ್ಕಿಂತ ಮಿಗಿಲಾದದ್ದು ಈ ಜಗತ್ತಿನಲ್ಲಿ ಬೇರೆ ಯಾವುದೂ ಇಲ್ಲ… ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನವನ್ನು ನೀಡುತ್ತಿರುವ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಇದರ 2025- 26 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ನೂತನ ಮುಖ್ಯ ಶಿಕ್ಷಕರಾಗಿ ನಿಯೋಜನೆಗೊಂಡಿರುವ ವಂದನೀಯ ಫಾ. ಅಮಿತ್ ಪ್ರಕಾಶ್ ರೋಡ್ರಿಗಸ್ ಇವರ ಸ್ವಾಗತ ಕಾರ್ಯಕ್ರಮವನ್ನು ವಿನೂತನ ಶೈಲಿಯೊಂದಿಗೆ ಬಹಳ ಅದ್ದೂರಿಯಾಗಿ ಆಚರಿಸಲಾಯಿತು. ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ ದಾಖಲಾತಿ ಹೊಂದಿರುವ ವಿದ್ಯಾರ್ಥಿಗಳಿಗೆ ಹೂವಿನೊಂದಿಗೆ ಸ್ವಾಗತಿಸಿದ್ದು […]

DAKSHINA KANNADA HOME LATEST NEWS STATE

ಕರಾವಳಿ ಪೊಲೀಸ್‌ ಇಲಾಖೆಗೆ ಭರ್ಜರಿ ಸರ್ಜರಿ ಎಸ್ಪಿ ಹಾಗೂ ಪೊಲೀಸ್‌ ಕಮೀಷನರ್‌ ಎತ್ತಂಗಡಿ

ಮಂಗಳೂರು: ಕರಾವಳಿಯಲ್ಲಿ ನಡೆದ ಕೋಮುಹತ್ಯೆಯನ್ನು ಹತ್ತಿಕ್ಕುವಲ್ಲಿ ವಿಫಲವಾದ ಪೊಲೀಸ್‌ ಇಲಾಖೆಗೆ ರಾಜ್ಯ ಸರ್ಕಾರ ಸರ್ಜರಿ ಮಾಡಿದ್ದು, ಇದರ ಮೊದಲ ಭಾಗವಾಗಿ ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗ್ರವಾಲ್‌ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯನ್ನು  ವರ್ಗಾವಣೆ ಮಾಡಲಾಗಿದೆ.  ನೂತನ ಪೊಲೀಸ್‌ ಆಯುಕ್ತರಾಗಿ ಸುಧೀರ್‌ ಕುಮಾರ್‌ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದ್ದು, ಎಸ್ಪಿ ಸ್ಥಾನಕ್ಕೆ ಹಾಲಿ ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್‌ ಕೆ ಅವರನ್ನು ನೇಮಿಸಲಾಗಿದೆ. 2010 ನೇ ಬ್ಯಾಚ್‌ನ ಐಪಿಎಸ್‌ […]

DAKSHINA KANNADA HOME INETRNATIONAL LATEST NEWS NATIONAL

ಭಾರತದ ಸ್ಷಪ್ಟ ಸಂದೇಶ ವಿಶ್ವಕ್ಕೆ ತಲುಪಿಸಲು ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಹೆಮ್ಮೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಕನಿಮೊಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ. ಗುರುವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣ ಮೂಲಕ ಬೆಳಗ್ಗೆ 11 ಗಂಟೆಗೆ ಹೊರಟ ತಂಡದಲ್ಲಿ ಕ್ಯಾ. ಚೌಟ ಅವರ ಜತೆಗೆ ಡಿಎಂಕೆ ಪಕ್ಷದ ಸಂಸದೆ ಕನಿಮೋಳಿ, ಸಮಾಜವಾದಿ ಪಕ್ಷದ […]

DAKSHINA KANNADA HOME LATEST NEWS

ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ದಿ ಪಡೆದಿದ್ದ ಬ್ಯಾಷ್ಠಿಸ್ಟ್ ಡಿ’ಕುನ್ಹಾ ನಿಧನ

ಮಂಗಳೂರು ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ’ಕುನ್ಹಾ (85) ಇಂದಿಲ್ಲಿ ಬುಧವಾರ 21, ಮೇ 2025 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬಂಟ್ವಾಳ ಪಾಣೆಮಂಗಳೂರು (ಕಲ್ಲಡ್ಕ ಮೊಗರ್ನಾಡ್) ಮಾತೆ ಇಗರ್ಜಿಯ ಪಾಲನಾ ಸಮಿತಿ ಸದಸ್ಯರಾಗಿ, ಮೆಲ್ಕಾರ್ ಯುವಕ ಸಂಘದ ಅಧ್ಯಕ್ಷರಾಗಿ ಮೆಲ್ಕಾರ್ ದಸರಾ (ಟ್ಯಾಬ್ಲೋ) ರೂವಾರಿ ಎಂದೆಣಿಸಿ ಎಲ್ಲಾ ಸಮುದಾಯದವರಲ್ಲೂ ಭಾವೈಕ್ಯತೆ ಹೊಂದಿ ಸಾಮರಸ್ಯದ […]

DAKSHINA KANNADA HOME LATEST NEWS STATE

ತಮಿಳುನಾಡಿನ ಕುಂಬಕೋಣಂನಲ್ಲಿ ಶ್ರೀ ಗಿರಿ ಅವರ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

ಕುಂಬಕೋಣಂ, ಮೇ 17, 2025: ತಂಜಾವೂರು ಜಿಲ್ಲೆಯ ಕುಂಬಕೋಣಂನ ಮೇಲಕವೇರಿ ಗ್ರಾಮದ ಪೆರುಮಂಡಿ ಉತ್ತರ ಬೀದಿಯ ನಿವಾಸಿ ಶ್ರೀ ಗಿರಿ ಅವರು ಆರು ತಿಂಗಳು ನಾಪತ್ತೆಯಾಗಿದ್ದ ನಂತರ, ಮೇ 15, 2025 ರಂದು ತಮ್ಮ ಕುಟುಂಬದೊಂದಿಗೆ ಅತೀ ಸಂತೋಷದಿಂದ ಪುನರ್ಮಿಲನಗೊಂಡರು. ಕಾಸರಗೋಡಿನ ಮಂಜೇಶ್ವರದ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ನ ಸಹಾಯದಿಂದ ನಡೆದ ಈ ಪುನರ್ಮಿಲನವು ಅವರ ತಂದೆ, ತಾಯಿ ಮತ್ತು ಇಬ್ಬರು ಸಹೋದರಿಯರಿಗೆ ಅಪಾರ ಆನಂದ ತಂದಿತು. ವಿವಾಹವಾಗದಿರುವ ಶ್ರೀ ಗಿರಿ ಅವರು ಕಳೆದ ಎರಡು ವರ್ಷಗಳಿಂದ ಮಾನಸಿಕ ಆರೋಗ್ಯ […]

DAKSHINA KANNADA LATEST NEWS

ಜಿಲ್ಲಾಧಿಕಾರಿಗೆ ತಾವೇ ಬೆಳೆದ ತರಕಾರಿ ನೀಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ತಾವು ತಮ್ಮ ಶಾಲೆಯ ಆವರಣದಲ್ಲಿ  ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು  ಶಾಲೆಯಲ್ಲಿ ಮಕ್ಕಳು  ನಡೆಸುವ ಕೃಷಿ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರವೇ ಶಾಲೆಗೂ ಭೇಟಿ ನೀಡುವುದಾಗಿ ತಿಳಿಸಿದರು. ಈ ವೇಳೆ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ […]