Tag: dakshinakannada

DAKSHINA KANNADA HOME LATEST NEWS

ಯುವತಿ ಮರ್ಡರ್‌ ಕೇಸ್‌: ಇಲಿ ಪಾಷಾಣ ಸೇವಿಸಿದ ಸ್ಥಿತಿಯಲ್ಲಿ ಆರೋಪಿ ಬಂಧನ

ಬಂಟ್ವಾಳ: ಬಿ.ಸಿ.ರೋಡಿನ KSRTC ಬಸ್ ನಿಲ್ದಾಣದ ಬಳಿ ಲಾವಣ್ಯ ಎಂಬ ಯುವತಿಯನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಆತ ಇಲಿಪಾಷಾಣ ಸೇವಿಸಿದ್ದ ಎಂದು ತಿಳಿದು ಬಂದಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ದ.ಕ ಎಸ್ಪಿ ಘಟನೆ ನಡೆದ ತಕ್ಷಣ ಬಂಟ್ವಾಳ ಪೊಲೀಸರು ಸಿಸಿಬಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಮಂಗಳೂರು ಹೊರವಲಯದ ಪಚ್ಚನಾಡಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಕಕ್ಯಪದವು ನಿವಾಸಿ ಲಾವಣ್ಯ (21) […]

DAKSHINA KANNADA HOME LATEST NEWS

ಪುತ್ತೂರು: ಅಪ್ರಾಪ್ತ ಬಾಲಕ-ಬಾಲಕಿಯನ್ನು ತಡೆದು ವೀಡಿಯೋಗೈದ ಪ್ರಕರಣ; ಇಬ್ಬರ ಬಂಧನ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕ ಹಾಗೂ ಬಾಲಕಿಯನ್ನು ತಡೆದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತೇವೆಂದು ಬೆದರಿಕೆ ಹಾಕಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪ್ರಕರಣದ ವಿವರ ಪ್ರಕರಣದ ಸಂತ್ರಸ್ಥ ಬಾಲಕನ ತಂದೆ ನೀಡಿದ ದೂರಿನಂತೆ, ಅಪ್ರಾಪ್ತ ಪ್ರಾಯದ ಮಗನು, ಮೋಟಾರು ಸೈಕಲ್ ನಲ್ಲಿ ಜು.5 ರ ಮಧ್ಯಾಹ್ನದ ವೇಳೆ, ಆತನ ಪರಿಚಯದ ಬಾಲಕಿಯೊಂದಿಗೆ ಪುತ್ತೂರು ಕಸ್ಬಾ ಗ್ರಾಮದ ಬೀರಮಲೆ ಬೆಟ್ಟ ಎಂಬಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಸ್ಥಳಕ್ಕೆ ಬಂದು […]

DAKSHINA KANNADA HOME LATEST NEWS

ಮಾ. 28 ರಿಂದ ಮಾ. 29 ರವರೆಗೆ ಮದ್ಯದಂಗಡಿ ಬಂದ್‌ಗೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಸುಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಹಾಗೂ ಸಾನಿಧ್ಯ ದೈವಸ್ಥಾನಗಳ ಆಡಳಿತ ಸಮಿತಿ ವತಿಯಿಂದ ಮಾ. 28 ರಿಂದ ಮಾ. 29 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಲಿದೆ. ಸಾವಿರಾರು ಜನ ಭಕ್ತಾಧಿಗಳು ಸೇರುವ ನಿರೀಕ್ಷೆ ಇರುತ್ತದೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ […]