Tag: death

LATEST NEWS NATIONAL STATE

ಸತ್ತಾಗ ಎಷ್ಟು ಜನ ದುಃಖಿಸುತ್ತಾರೆ ಎಂದು ತಿಳಿಯಲು ಸಾವಿನ ನಟನೆ ಮಾಡಿದ ನಿವೃತ್ತ ಯೋಧ

ಪಾಟ್ನಾ : ಬಿಹಾರದಲ್ಲಿ ಮಾಜಿ ಸೈನಿಕನೋರ್ವ ತನ್ನ ಸಾವಿನ ನಂತರ ಯಾರು ದುಃಖಿಸುತ್ತಾರೆ ಮತ್ತು ಎಷ್ಟು ಪ್ರೀತಿ ಸಿಗುತ್ತದೆ ಎಂದು ತಿಳಿಯಲು ಶವಪೆಟ್ಟಿಗೆ ಮೇಲೆ ಮಲಗಿ ಸ್ಮಶಾನಕ್ಕೆ ಬಂದ ವಿಚಿತ್ರ ಘಟನೆ ನಡೆದಿದೆ. ಗಯಾ ಜಿಲ್ಲೆಯ ಗುರಾರು ಬ್ಲಾಕ್‌ನ ಕೊಂಚಿ ಗ್ರಾಮದಲ್ಲಿ ಘಟನೆ ನಡೆದಿದೆ. ವಾಯುಪಡೆಯ ಮಾಜಿ ಸೈನಿಕ ಮೋಹನ್ ಲಾಲ್(74), ಜೀವಂತವಾಗಿರುವಾಗ ತನ್ನದೇ ಅಣಕು ಅಂತ್ಯಕ್ರಿಯೆ ಏರ್ಪಡಿಸಿ ಎಲ್ಲರನ್ನೂ ಆಘಾತಗೊಳಿಸಿದರು. ಈ ಕುರಿತ ವೀಡಿಯೊ ವೈರಲ್ ಆಗಿದೆ. ಅಲಂಕರಿಸಿದ ಶವಪೆಟ್ಟಿಗೆಯಲ್ಲಿ ತನ್ನನ್ನು ಸ್ಮಶಾನಕ್ಕೆ ಕೊಂಡೊಯ್ಯುವಂತೆ ಮೋಹನ್ […]

HOME

ಮಂಗಳೂರು ಧರ್ಮಪ್ರಾಂತ್ಯದ ಶತಮಾನ ಕಂಡ ಹಿರಿಯ ಧರ್ಮಗುರು ವಂ| ಅಲೋಶಿಯಸ್ ಡಿ’ಸೋಜಾ(100) ನಿಧನ; ಮಂಗಳೂರು ಧರ್ಮ ಪ್ರಾಂತ್ಯದಲ್ಲಿ ಆರು ಬಿಷಪರ ಜತೆಗೆ ಸೇವೆ ಸಲ್ಲಿಸಿದ್ದರು

ಮಂಗಳೂರು,ಆಗಸ್ಟ್ 7: ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಹಿರಿಯ ಧರ್ಮಗುರು ಶತಾಯುಷಿ ವಂ| ಅಲೋಶಿಯಸ್ ಡಿ’ಸೋಜಾ(100) ಅವರು ಜಪ್ಪುವಿನ ನಿವೃತ್ತ ಧರ್ಮಗುರುಗಳ ನಿವಾಸವಾದ ಸಂತ ಜುಜೆವಾಜ್ ನಿವಾಸದಲ್ಲಿ ಗುರುವಾರ ನಿಧನ ಹೊಂದಿದರು.ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಆ.8ರಂದು ಸಂಜೆ 4 ಗಂಟೆಗೆ ಮಂಗಳೂರಿನ ವೇಲೆನ್ಸಿಯಾದಲ್ಲಿರುವ ಸೇಂಟ್ ವಿನ್ಸೆಂಟ್ ಫೆರರ್ ಚರ್ಚ್‌ನಲ್ಲಿ ನಡೆಯಲಿದೆ. ವಂ| ಅಲೋಶಿಯಸ್ ಡಿ’ಸೋಜಾ ಅವರು ಆಗಸ್ಟ್ 24, 1953ರಂದು ಧರ್ಮಗುರುಗಳಾಗಿ ಸೇವೆ ಆರಂಭಿಸಿ ಸುಮಾರು 72 ವರ್ಷಗಳ ಕಾಲ ಯಾಜಕಾರಾಗಿ ಸೇವೆ ಸಲ್ಲಿಸಿದ್ದಾರೆ. 2025ರ […]

DAKSHINA KANNADA LATEST NEWS

ಯುವ ವೈದ್ಯೆ ಕೀರ್ತನಾ ಜೋಶಿ ಸಾವಿಗೆ ಶರಣು

ಪುತ್ತೂರು: ಇಲ್ಲಿನ ಬಪ್ಪಳಿಗೆ ನಿವಾಸಿ ಚಾರ್ಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ ಕೀರ್ತನಾ ಜೋಶಿ (27 ವ.) ಅವರು ಸೋಮವಾರ ರಾತ್ರಿ ಮಂಗಳೂರಿನ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೀರ್ತನಾ ಜೋಶಿ ಅವರ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು, ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಪಶುವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿರುವ ಡಾ. ಕೀರ್ತನಾ ಜೋಶಿ ಅವರು ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಸೋಮವಾರ ತಡರಾತ್ರಿ ಸ್ವಗೃಹದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎಂದು […]

DAKSHINA KANNADA LATEST NEWS STATE

ಸೇದಿ ಬಿಸಾಕಿದ್ದ ಬೀಡಿ ತುಂಡು ಗಂಟಲಲ್ಲಿ ಸಿಲುಕಿ ಮಗು ಸಾವು

ಮಂಗಳೂರು: ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್ ಮೃತ ಪಟ್ಟಿದೆ. ಶನಿವಾರ ಮಧ್ಯಾಹ್ನ ಸುಮಾರು 1:30ಕ್ಕೆ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು. ಅಪರಾಹ್ನ 3:30ಕ್ಕೆ ಮಗುವನ್ನು ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ರವಿವಾರ ಬೆಳಗ್ಗೆ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678