COMMUNITY NEWS
DAKSHINA KANNADA
HOME
LATEST NEWS
ಕರಾವಳಿಯಲ್ಲಿ ಈಸ್ಟರ್ ಈವ್ ಆಚರಿಸಿದ ಕ್ರೈಸ್ತರು
ಮಂಗಳೂರು: ಕರಾವಳಿಯ ಕ್ರೈಸ್ತರು ಶನಿವಾರ ರಾತ್ರಿ ಈಸ್ಟರ್ ಈವ್ ಆಚರಿಸಿದ್ದು, ರವಿವಾರ ಯೇಸು ಕ್ರಿಸ್ತರ ಪುನರುತ್ಥಾನ ಸ್ಮರಣೆಯ ಈಸ್ಟರ್ ಹಬ್ಬವನ್ನು ಭಕ್ತಿ, ಶ್ರದ್ಧೆ ಹಾಗೂ ಸಡಗರದಿಂದ ಆಚರಿಸಲಿದ್ದಾರೆ. ಮಂಗಳೂರಿನ ಬಿಷಪ್ ಅ.ವಂ. ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಈಸ್ಟರ್ ಜಾಗರಣೆಯ ಬಲಿಪೂಜೆಯನ್ನು ರೊಸಾರಿಯೋ ಕೆಥೆಡ್ರಲ್ನಲ್ಲಿ ನೆರವೇರಿಸಿದರು. ಶನಿವಾರ ರಾತ್ರಿ ಚರ್ಚ್ಗಳಲ್ಲಿ ಈಸ್ಟರ್ ಜಾಗರಣೆ ನಡೆಯಿತು. ವಿಶೇಷ ಪ್ರಾರ್ಥನಾ ವಿಧಿಯೊಂದಿಗೆ ಬಲಿಪೂಜೆಗಳು ಆರಂಭಗೊಂಡವು. ಸಂಜೆಯ ವೇಳೆ ಚರ್ಚ್ಗಳಲ್ಲಿ ಜತೆಯಾದ ಕ್ರೈಸ್ತರು, ಜಗತ್ತಿಗೆ ಬೆಳಕಾದ ಕ್ರಿಸ್ತರ ಬೆಳಕು(ಬೆಂಕಿ) ಆಶೀರ್ವಚನ […]