Tag: easter

COMMUNITY NEWS DAKSHINA KANNADA HOME LATEST NEWS

ಮಂಗಳೂರು ಬಿಷಪ್ ಈಸ್ಟರ್ ಸಂದೇಶ: ಶಾಂತಿ ಮತ್ತು ಸಂಧಾನಕ್ಕೆ ಕರೆ

ಮಂಗಳೂರು: ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನಾ ಅವರು 2026ರ ಈಸ್ಟರ್ ಹಬ್ಬದ ಸಂದರ್ಭದಲ್ಲಿ ನಾಡಿನ ಜನತೆಗೆ ಹಾಗೂ ಕ್ರೈಸ್ತ ಬಾಂಧವರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಯೇಸು ಕ್ರಿಸ್ತರ ಪುನರುತ್ಥಾನವು ಕೇವಲ ಒಂದು ಐತಿಹಾಸಿಕ ಘಟನೆಯಲ್ಲ ಅದು ಜಗತ್ತಿಗೆ ಭರವಸೆ ಮತ್ತು ಶಾಂತಿಯ ಸಂಕೇತವಾಗಿದೆ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಜಗತ್ತಿನಾದ್ಯಂತ ಸಂಘರ್ಷ ಮತ್ತು ಹಿಂಸಾಚಾರಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಬಿಷಪ್ ಅವರು, ಇಂದಿನ ಅಶಾಂತಿಯ ವಾತಾವರಣಕ್ಕೆ ಕ್ರಿಸ್ತರ ಪುನರುತ್ಥಾನದ […]

COMMUNITY NEWS DAKSHINA KANNADA HOME LATEST NEWS

ಈಸ್ಟರ್ ಹಬ್ಬದ ಸಂದೇಶ ನೀಡಿದ ಧರ್ಮಾಧ್ಯಕ್ಷ ಅ.ವಂ. ಪೀಟರ್‌ ಪಾವ್ಲ್‌ ಸಲ್ದಾನ

ಮಂಗಳೂರು: ಈಸ್ಟರ್ ಹಬ್ಬದ ಪ್ರಯುಕ್ತ ಮಂಗಳೂರು ಧರ್ಮಾಧ್ಯಕ್ಷ ಅ.ವಂ. ಪೀಟರ್‌ ಪಾವ್ಲ್‌ ಸಲ್ದಾನ ಅವರು ಶುಭಾಶಯ ಕೋರಿ ಈಸ್ಟರ್‌ ಸಂದೇಶ ನೀಡಿದ್ದಾರೆ. ಆ ಸಂದೇಶ ಹೀಗಿದೆ. “ಈಸ್ಟರ್ ಹಬ್ಬದ ಈ ಪವಿತ್ರ ಸಂದರ್ಭದಲ್ಲಿ, ಯೇಸು ಕ್ರಿಸ್ತರು ಮರಣವನ್ನು ಜಯಿಸಿ ಪುನರುತ್ಥಾನರಾದ ಸಂತೋಷವನ್ನು ನಾವು ಆಚರಿಸುತ್ತೇವೆ. ಶಿಲುಬೆಯ ಮೇಲೆ ಅವರ ತ್ಯಾಗ ಮತ್ತು ಪುನರುತ್ಥಾನವು ನಮಗೆ ಆಶಾಕಿರಣವನ್ನು, ಕ್ಷಮೆಯನ್ನು ಮತ್ತು ದೇವರ ಶಾಶ್ವತ ಪ್ರೀತಿಯನ್ನು ತೋರಿಸುತ್ತದೆ. ಕ್ರಿಸ್ತರು ಮ್ರತ್ಯುಂಜಯರಾದ ಆಚರಣೆಯ ಈ ಪವಿತ್ರ ಈಸ್ಟರ್ ಹಬ್ಬದ ನಿಮಿತ್ತ ನಿಮ್ಮೆಲ್ಲರಿಗೂ […]