DAKSHINA KANNADA
HOME
LATEST NEWS
ಬೆಳೆವಿಮೆ ಯೋಜನೆ: ರೈತರ ನೋಂದಣಿಗೆ ಜುಲೈ 31 ಕೊನೆಯ ದಿನ
ಮಂಗಳೂರು: ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2026-27 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾವಣೆಗೊಳ್ಳಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್ನಲ್ಲಿ ಹಾಗೂ ಬೆಳೆಸಾಲ ಹೊಂದಿಲ್ಲದ […]


