ಕರಾವಳಿಯಲ್ಲಿ ಕ್ರೈಸ್ತರಿಂದ ಧ್ಯಾನ, ಪ್ರಾರ್ಥನೆಯೊಂದಿಗೆ ಗುಡ್ ಫ್ರೈಡೇ ಆಚರಣೆ
ಮಂಗಳೂರು: ಇಂದು ಗುಡ್ ಫ್ರೈಡೇ. ಕ್ರೈಸ್ತರಿಗೆ ಅತ್ಯಂತ ಪವಿತ್ರ ದಿನ. ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಮತ್ತು ಮಾನವ ಪಾಪ ವಿಮೋಚನೆಗಾಗಿ ಶಿಲುಬೆಯ ಕ್ರೂರ ಮರಣವನ್ನಪ್ಪಿದ ದೇವ ಪುತ್ರ ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ ಈ ಪವಿತ್ರ ದಿನವನ್ನು ವಿಶ್ವದಾದ್ಯಂತ ಭಕ್ತಿಯಿಂದ ಆಚರಿಚಲಾಗುತ್ತಿದೆ. ಅದರಂತೆ ಕರಾವಳಿ ನಗರಿ ಮಂಗಳೂರಿನಲ್ಲೂ ಕ್ರೈಸ್ತ ಭಾಂಧವರು ಈ ಪವಿತ್ರ ಶುಕ್ರವಾರವನ್ನು ಭಕ್ತಿ ಮತ್ತು ಶೃಧ್ದೆಯಿಂದ ಆಚರಿಸಿದರು. ಇಂದು ಬೆಳಗ್ಗಿನಿಂದಲೇ ಉಪವಾಸದ ಮೂಲಕ ವೃತ ಕೈಗೊಂಡಿರುವ ಸಾವಿರಾರು ಭಕ್ತರು ಚರ್ಚುಗಳಿಗೆ ತೆರಳಿ ವಿಶೇಷ ಪಾರ್ಥನೆಯಲ್ಲಿ […]



