Tag: Horticulture Department

DAKSHINA KANNADA HOME LATEST NEWS

ರೈತರಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

ಮಂಗಳೂರು : ರೈತರಿಗೆ ಪ್ರೋತ್ಸಾಹಧನ ನೀಡಲು ತೋಟಗಾರಿಕೆ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನಿಷ್ಠ ಅರ್ಧ ಎಕರೆಯಿಂದ 5 ಎಕರೆವರೆಗೆ ಕಾಳುಮೆಣಸು, ಕೋಕೊ, ಗೇರು, ತಾಳೆಬೆಳೆ, ರಾಂಬೂಟಾನ್, ಡ್ರಾಗನ್ ಫ್ರೂಟ್, ಮ್ಯಾಂಗೋಸ್ಟಿನ್, ತೆಂಗಿನ ತೋಟದಲ್ಲಿ ಅಂತರ ಬೆಳೆಯಾಗಿ ದಾಲ್ಚಿನ್ನಿ(ಚಕ್ಕೆ) ಬೆಳೆಗಳ ಪ್ರದೇಶ ವಿಸ್ತರಣೆಗೆ (ಹೊಸ ತೋಟ) ಶೇ 40ರ ಸಹಾಯಧನ, ಕಾಳುಮೆಣಸು ಪುನಶ್ಚೇತನಕ್ಕೆ ಶೇ 50 ಸಹಾಯಧನ, ನೀರು ಸಂಗ್ರಹಣಾ ಘಟಕಗಳ ಸ್ಥಾಪನೆಗೆ ಸಹಾಯಧನ, ಜೇನು ಸಾಕಾಣಿಕೆ ಯೋಜನೆಯಡಿ ಜೇನುಪೆಟ್ಟಿಗೆ ಹಾಗೂ ಜೇನು ಕುಟುಂಬ ಖರೀದಿಗೆ ಶೇ 75 […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678