Tag: indian railway

DAKSHINA KANNADA HOME LATEST NEWS STATE

ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ರೈಲ್ವೇ ಮಾರ್ಗದ ವಿದ್ಯುದೀಕರಣ ಯಶಸ್ವಿ

ಮಂಗಳೂರು: ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು ಆಗಿದೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ. ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ ಸರಕು ಸಾಗಾಣೆ, ಬಂದರು ಕಾರ್ಯಾಚರಣೆ, ಸುಗಮ ರೈಲು ಸಂಚಾರ ಹಾಗೂ ವಾಣಿಜ್ಯ ಚಟುವಟಿಕೆಗಳ ಉತ್ತೇಜನಕ್ಕೆ ಹೆಚ್ಚಿನ ಅನುಕೂಲ […]

HOME NATIONAL

ಇನ್ಮುಂದೆ 24 ಗಂಟೆ ಮೊದಲೇ ರೈಲ್ವೇ ಸೀಟ್‌ ಕನ್ಫರ್ಮ್‌: ಪ್ರಾಯೋಗಿಕವಾಗಿ ಜಾರಿ

ನವದೆಹಲಿ: ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ. ಕಾಯ್ದಿರಿಸಿದ  ಪ್ರಯಾಣಿಕರಿಗೆ ಇನ್ನು ಮುಂದೆ ತಮ್ಮ ಟಿಕೆಟ್ ಕನ್ಫರ್ಮ್‌ ಆಗಿದೆಯೇ ಅಥವಾ ಇಲ್ಲವೇ ಎಂದು ತಿಳಿಯಲು ಕೊನೆಯ ಕೆಲವು ಗಂಟೆಗಳವರೆಗೆ ಕಾಯುವ ಅಗತ್ಯವಿಲ್ಲ. ಭಾರತೀಯ ರೈಲ್ವೆಯು ವೇಟಿಂಗ್‌ ಲಿಸ್ಟ್‌ನಲ್ಲಿರುವ ಪ್ರಯಾಣಿಕರಿಗಾಗಿ ಹೊಸ ನಿಯಮಗಳನ್ನು ತಂದಿದೆ. ಈಗ ಪ್ರಯಾಣಿಕರು ತಮ್ಮ ಸೀಟು ಕನ್ಫರ್ಮ್‌ ಆಗಿದೆಯೋ ಇಲ್ಲವೋ ಎಂಬುದನ್ನು ರೈಲು ಹೊರಡುವ ಒಂದು ದಿನ ಮೊದಲು ತಿಳಿದುಕೊಳ್ಳಬಹುದು. ರೈಲ್ವೆ ಈಗ ರೈಲು ಹೊರಡುವ 24 ಗಂಟೆಗಳ ಮೊದಲು ಚಾರ್ಟ್ ತಯಾರಿಸಲು ಸಮಯವನ್ನು ನಿಗದಿಪಡಿಸಿದೆ. […]