DAKSHINA KANNADA
HOME
LATEST NEWS
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಹೊಡೆದಾಟ: ಇಬ್ಬರಿಗೆ ಗಾಯ
ವಿಟ್ಲ: ಇಬ್ಬರು ಐಟಿಐ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿ ಚೂರಿ ಇರಿತಗೊಂಡ ಘಟನೆ ವಿಟ್ಲದ ಐಟಿಐ ತರಗತಿ ಒಳಗಡೆ ಸಂಭವಿಸಿದೆ. ಚೂರಿ ಇರಿತದಿಂದ ಇಬ್ಬರು ಅಪ್ರಾಪ್ತರು ಗಾಯೊಂಡಿದ್ದಾರೆ, ವಿಟ್ಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಥಮ ವರ್ಷದ ಎಲೆಕ್ಟಿಷಿಯನ್ ಐಟಿಐ ಕಲಿಯುತ್ತಿರುವ ಅಪ್ರಾಪ್ತ ಮತ್ತು ವಿಟ್ಲ ನಿವಾಸಿ ಹೇಮಂತ್ ಎಂಬವರ ನಡುವೆ ಜಗಳ ಉಂಟಾಗಿತ್ತು. ಬಳಿಕ ಹೇಮಂತ್ ಚೂರಿ ತಂದಿದ್ದು, ಅದರಿಂದ ಅಪ್ರಾಪ್ತನಿಗೆ ಇರಿದಿದ್ದಾನೆ. ಅದನ್ನು ತಡೆಯಲು ಬಂದ ಮತ್ತೋರ್ವ ವಿದ್ಯಾರ್ಥಿಗೂ ಗಾಯವಾಗಿದೆ. […]


