DAKSHINA KANNADA
HOME
LATEST NEWS
ಕದ್ರಿ ಮಂಜುನಾಥೇಶ್ವರ ಆಡಳಿತ ಮಂಡಳಿಯ ನೂತನ ಸದಸ್ಯರಿಗೆ ಶಾಸಕ ಐವನ್ ಡಿ’ಸೋಜಾರಿಂದ ಸನ್ಮಾನ
ಮಂಗಳೂರು: ದೇವರ ಸೇವೆ ಮಾಡುವ ಅವಕಾಶ ಪಡೆದಿರುವ ಟ್ರಸ್ಟಿಗಳು ಸಮಾಜದ ಎಲ್ಲಾ ವರ್ಗಗಳ ಸೇವೆಗಳಿಗೆ ಬದ್ದರಾಗಿದ್ದು, ಸಾಮಾಜಿಕ ಸೇವೆ ಬದ್ಧತೆಯಿಂದ ಮಾಡುವುದರ ಮೂಲಕ ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ಶಕ್ತಿ ಬರಲಿ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರು ತಮ್ಮ ಮಹಾನಗರ ಪಾಲಿಕೆ ಕಛೇರಿಯಲ್ಲಿ ಕದ್ರಿ ಮಂಜುನಾಥೇಶ್ವರ ದೇವರ ಆಡಳಿತ ಮಂಡಳಿಗೆ ನೂತನವಾಗಿ ನೇಮಕಗೊಂಡ ಸದಸ್ಯರನ್ನು ಸನ್ಮಾನಿಸಿ ಶುಭ ಹಾರೈಸಿದರು. ಇದೇ ವೇಳೆ ಮಾತನಾಡಿದ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ದೇವರಾಜ್ ಕೆ. ದೇವರ […]