DAKSHINA KANNADA
HOME
LATEST NEWS
ಮಂಗಳೂರು: ಆ. 31ರಂದು ಕಲ್ಲಚ್ಚು ಪ್ರಶಸ್ತಿ ಪ್ರದಾನ
ಮಂಗಳೂರು: ಸಾಹಿತ್ಯ ಪುಸ್ತಕಗಳ ಪ್ರಕಟಣೆ ಮತ್ತು ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಬೆಳ್ಳಿ ಹಬ್ಬ ” ರಜತ ರಂಗು” ಸಂಭ್ರಮದಲ್ಲಿರುವ ” ಕಲ್ಲಚ್ಚು ಪ್ರಕಾಶನದ” 16 ನೇ ಆವೃತ್ತಿಯ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭ ಅಗಸ್ಟ್ 31 ಭಾನುವಾರ ಸಂಜೆ 4.00 ಗಂಟೆಗೆ ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ಜರಗಲಿದೆ. ಈಗಾಗಲೇ ಕರ್ನಾಟಕದ ಪಂಚ ಸಾಧಕರಾದ ಡಾ. ಎಸ್ ಎಮ್ ಶಿವಪ್ರಕಾಶ್, ಜಬೀವುಲ್ಲಾ ಎಂ […]