Tag: kamalakar bhat

DAKSHINA KANNADA HOME LATEST NEWS STATE

ಆಂಟಿ ಜೊತೆ ಜ್ಯೋತಿಷಿ ಕಮಲಾಕರ ಭಟ್ ಅಕ್ರಮ ಸಂಬಂಧ- ಗಲಾಟೆ: ಓರ್ವನ ಮರ್ಡರ್‌

ಕಾರವಾರ: ಸಿದ್ದಾಪುರ ತಾಲ್ಲೂಕಿನ ಅವರಗೊಪ್ಪ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾ ನಾಯ್ಕ ಸೇರಿ ಏಳು ಮಂದಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾ ನಾಯ್ಕ ಮೃತ ವ್ಯಕ್ತಿಯನ್ನು ವಸಂತ ನಾಯ್ಕ (43) ಎಂದು ಗುರುತಿಸಲಾಗಿದೆ. ಘಟನೆ ವಿವರ ದೃಶ್ಯವಾಹಿನಿಗಳಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಸಿದ್ದಾಪುರ ತಾಲ್ಲೂಕು ಹೆಮ್ಮನಬೈಲ್ ಗ್ರಾಮದ, ಸದ್ಯ ಶಿವಮೊಗ್ಗದಲ್ಲಿ ವಾಸವಿರುವ ಕಮಲಾಕರ ಭಟ್, ಆತನ ಮನೆಯಲ್ಲಿ ವಾಸವಿದ್ದ ಸುಚಿತ್ರಾ ನಾಯ್ಕ, ಸುಚಿತ್ರಾಳ ತಂದೆ […]