Tag: karnataka

DAKSHINA KANNADA HOME LATEST NEWS

ಡಿಜಿಪಿ ಕೆ.ರಾಮಚಂದ್ರರಾವ್ ರಾಸಲೀಲೆ ಪ್ರಕರಣ: ರಾಜ್ಯ ಸರ್ಕಾರದಿಂದ ಅಮಾನತು

ಬೆಂಗಳೂರು: ಕರ್ನಾಟಕದ ಡಿಜಿಪಿ ಕೆ.ರಾಮಚಂದ್ರರಾವ್ ಕಚೇರಿಯಲ್ಲಿ ರಾಸಲೀಲೆ ನಡೆಸಿದ್ದಾರೆ ಎನ್ನಲಾದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಹಿರಿಯ ಅಧಿಕಾರಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ರಾಮಚಂದ್ರರಾವ್ ತನ್ನ ಕಚೇರಿಯ ಒಳಗಡೆ ಸಮವಸ್ತ್ರದಲ್ಲಿರುವಾಗ ನಡೆದಿರುವ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚನೆ […]

HOME LATEST NEWS STATE

ನಾಳೆಯಿಂದ ರಾಜ್ಯದಲ್ಲಿ ಡೀಸೆಲ್‌ ದರ ಹೆಚ್ಚಳ: ಮಧ್ಯರಾತ್ರಿಯಿಂದಲೇ ಜಾರಿ!

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಹಾಲು ಮತ್ತು ಕರೆಂಟ್ ದರ ಹೆಚ್ಚಳವಾಗಿದ್ದು, ಇದರ ಮಧ್ಯೆ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2.73ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರಿಂದ, ಡೀಸೆಲ್ ಬೆಲೆ ಲೀಟರ್‌ಗೆ 2 ರಿಂದ 3 ರೂಪಾಯಿಗಳಷ್ಟು ಹೆಚ್ಚಾಗಲಿದೆ. ಈ ಹಿಂದೆ ಶೇ 18.44ರಷ್ಟು ಇದ್ದ ತೆರಿಗೆ, ಇದೀಗ ಶೇಕಡ 21.17ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಡಿಸೇಲ್​ 88.99 ರೂಪಾಯಿಗೆ ಮಾರಾಟವಾಗುತ್ತಿದೆ. ರಾಜ್ಯ ಸರ್ಕಾರ ಕಳೆದ ವರ್ಷವೂ ಪೆಟ್ರೋಲ್​ ಮತ್ತು ಡೀಸೆಲ್​ […]