Tag: karnataka konkani sahitya acedamy

COMMUNITY NEWS LATEST NEWS

ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ 2024ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ ಕಾರ್ಯಕ್ರಮವು 23 ಮಾರ್ಚ್ 2025ರಂದು ಮೈಸೂರಿನ ʼಕೊಂಕಣ್ ಭವನʼದಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ. ಹರೀಶ್ ಗೌಡರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿದರು. ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಿದ್ದಕ್ಕೆ ಮತ್ತು ಪುಸ್ತಕ ಪುರಸ್ಕೃತರು ಕನ್ನಡ ಲಿಪಿಯಲ್ಲಿ ಪುಸ್ತಕ ಬರೆದ್ದಕ್ಕೆ ಸಂತೋಷಪಟ್ಟರು. ಕೊಂಕಣಿ ಭಾಷೆಯ ಸಾಹಿತ್ಯ, ಕಲೆ ಇನ್ನು ಬೆಳೆಯಲಿ. […]