Tag: leave

Breaking News DAKSHINA KANNADA LATEST NEWS

ಉಳ್ಳಾಲ, ಬಂಟ್ವಾಳ, ಕಡಬ ತಾಲೂಕಿನಲ್ಲಿ ಇಂದು ಶಾಲೆಗಳಿಗೆ ರಜೆ

ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಬಂಟ್ವಾಳ, ಉಳ್ಳಾಲ, ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ಜು. 15ರಂದು ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.

LATEST NEWS

ಬಂಟ್ವಾಳ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜು.4) ರಜೆ

ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ಬಂಟ್ವಾಳ ತಹಶೀಲ್ದಾರರು ರಜೆ ಘೋಷಿಸಿದ್ದಾರೆ.

Breaking News DAKSHINA KANNADA STATE UDUPI

ಜೂ.16: ದ.ಕ. ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ದ.ಕ. ಜಿಲ್ಲೆಯ ಎಲ್ಲಾ ಶಾಲೆ ಪಿಯು ಕಾಲೇಜುಗಳಿಗೆ ಜೂ. 16ರ ಸೋಮವಾರದಂದು ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಜೂ. 16ರ ಸೋಮವಾರ ರಜೆ ಘೋಷಿಸಲಾಗಿರುತ್ತದೆ.ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678