DAKSHINA KANNADA
HOME
LATEST NEWS
ಸ್ನೇಹಿತರೊಂದಿಗೆ ಮಂಗಳೂರಿಗೆ ಹೋಗಿ ಬರುತ್ತೇನೆಂದ 23ರ ಯುವತಿ ನಾಪತ್ತೆ
ಮಂಗಳೂರು: 23 ವರ್ಷದ ಯುವತಿಯೋರ್ವಳು ಸ್ನೇಹಿತೆಯರೊಂದಿಗೆ ಮಂಗಳೂರು ಪೇಟೆಗೆ ಹೋಗಿ ತಿರುಗಾಡಿ ಬರುತ್ತೇನೆಂದು ಹೇಳಿ ಮನೆಯಿಂದ ಹೋದವಳು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖೈರುನ್ನಿಸ ಮಹಮ್ಮದ್ ನಾಸೀರ ಎಂಬುವವರ ಮಗಳಾದ ಶಾಹಿನ ಬಾನು ಆ.7 ರಂದು ನಾನು ಸ್ನೇಹಿತೆಯರೊಂದಿಗೆ ಮಂಗಳೂರು ಪೇಟೆಗೆ ಹೋಗಿ ತಿರುಗಾಡಿ ಬರುತ್ತೇನೆಂದು ಹೇಳಿ ಮನೆಯಿಂದ ಹೊರಗೆ ಹೋಗಿದ್ದಾರೆ. ತಡರಾತ್ರಿಯಾದರೂ ಮನೆಗೆ ಬಾರದೆ ಇರುವುದರಿಂದ, ಗಾಬರಿಗೊಂಡ ಮನೆಯವರು ನೆರೆಕರೆ ಮನೆಯವರಲ್ಲಿ ವಿಚಾರಿಸಿ ಸುತ್ತ ಮುತ್ತ ಪ್ರದೇಶಗಳಲ್ಲಿ ಹುಡುಕಾಡಿದರೂ ಆಕೆಯ ಬಗ್ಗೆ […]