Tag: mangalore bishop

COMMUNITY NEWS DAKSHINA KANNADA HOME LATEST NEWS

ಶಿಲುಬೆ ಸೋಲಿನ ಸಂಕೇತವಲ್ಲ, ಬದಲಾಗಿ ಭರವಸೆಯ ದಾರಿದೀಪ: ಬಿಷಪ್‌ ಗುಡ್‌ಫ್ರೈಡೆ ಸಂದೇಶ

ಮಂಗಳೂರು : ಜೆಜು ಕ್ರಿಸ್ತರ ಕಷ್ಟಾನುಭವ ಹಾಗೂ ಮರಣದ ಸ್ಮರಣೆಯ ‘ಶುಭ ಶುಕ್ರವಾರ’ದ ಪವಿತ್ರ ವಿಧಿವಿಧಾನಗಳನ್ನು ಪಂಜದ ಸಂತ ರೀಟಾ ಚರ್ಚ್‌ನಲ್ಲಿ ಅತ್ಯಂತ ಭಕ್ತಿಭಾವದಿಂದ ಆಚರಿಸಲಾಯಿತು. ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಈ ಸಂಜೆಯ ಆರಾಧನಾ ವಿಧಿಯ ನೇತೃತ್ವ ವಹಿಸಿದ್ದರು. ​ಈ ಪವಿತ್ರ ವಿಧಿಯು ಸಾಷ್ಟಾಂಗ ನಮನ, ಜೆಜು ಕ್ರಿಸ್ತರ ಕಷ್ಟಾನುಭವದ ವಾಚನ, ಜಗತ್ತಿನ ಕಲ್ಯಾಣಕ್ಕಾಗಿ ಪ್ರಾರ್ಥನೆ, ಪವಿತ್ರ ಶಿಲುಬೆಯ ಆರಾಧನೆ ಹಾಗೂ ಪರಮ ಪ್ರಸಾದ ಸ್ವೀಕಾರದ ವಿಧಿಗಳನ್ನು […]

COMMUNITY NEWS DAKSHINA KANNADA HOME LATEST NEWS

ಪವಿತ್ರ ಗುರುವಾರ: ಪಾದ ತೊಳೆದು ಕ್ರಿಸ್ತನ ಸಂದೇಶ ಸಾರಿದ ಮಂಗಳೂರು ಬಿಷಪ್‌

ಮಂಗಳೂರು: ಯೇಸು ಸ್ವಾಮಿಯು ತನ್ನ ಶಿಷ್ಯರ ಜೊತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೆಸ್ತ ಧರ್ಮ ಸಭೆಯ ನೆನಪನ್ನು ಸಾರುವ ಪವಿತ್ರ ಗುರುವಾರ (ಮೊಂಡಿ ಥರ್ಸ್‌ಡೆ)ಯಲ್ಲಿ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಕ್ರೆಸ್ತರು ಭಕ್ತಿಭಾವದಿಂದ ಆಚರಿಸಿದರು. ನಗರ ಹೊರವಲಯದ ಮುಕ್ಕ ಪವಿತ್ರಾತ್ಮರ ಚರ್ಚ್‌ನಲ್ಲಿ ಮಹಿಳೆ ಹಾಗೂ ಪುರುಷ ಪ್ರೇಷಿತರ ಪಾದಗಳನ್ನು ತೊಳೆದು ಯೇಸು ಸ್ವಾಮಿಯ ದೀನತೆಯ ಹಾಗೂ ಪರಸ್ಪರ ಪ್ರೀತಿಯ ಸಂದೇಶ ನೀಡಿದರು. ಬಲಿಪೂಜೆಯಲ್ಲಿ ಪ್ರಧಾನ ಧರ್ಮಗುರುಗಳಾಗಿ ಭಾಗವಹಿಸಿದ್ದ ಫಾದರ್‌ ಮುಲ್ಲರ್‌ ಸಂಸ್ಥೆಯ ಆಡಳಿತ ಮಂಡಳಿಯ ಸಹಾಯಕ […]