DAKSHINA KANNADA
HOME
LATEST NEWS
ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ದಾನ ಕಚೇರಿಗಳಲ್ಲಿ ಶೋಧ
ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ರೋಶನ್ ಸಲ್ದಾನ ಮತ್ತಿತರರ ಪ್ರಕರಣಕ್ಕೆ ಸಂಬಂಧಿಸಿದಂತೆ ಡೈರೆಕ್ಟೊರೇಟ್ ಆಫ್ ಎನ್ಫೋರ್ಸ್ಮೆಂಟ್ ಮಂಗಳೂರು ಸಬ್ ರೆನಲ್ ಕಚೇರಿಯು ಹಣ ವರ್ಗಾವಣೆ ತಡೆ ಕಾಯ್ದೆಯಡಿ ನಗರದ 5 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವ ನೆಪದಲ್ಲಿ ಅನೇಕ ಉದ್ಯಮಿಗಳಿಂದ ಸ್ಟಾಂಪ್ ಟ್ಯೂಟಿಗಾಗಿ ಹಣ ವಸೂಲಿ ಮಾಡಿ, ಭರವಸೆ ನೀಡಿದ ಸಾಲಗಳನ್ನು ನೀಡದೆ ವಂಚನೆ ಮಾಡಿದ ರೋಶನ್ ಸಲ್ದಾನ, ಆತನ ಪತ್ನಿ ಡಫ್ನಿ ನೀತು ಡಿಸೋಜ ಮತ್ತಿತರರ ವಿರುದ್ಧ ಕಾನೂನು […]