LATEST NEWS
ವೆಂಕಟೇಶ ನಾಯಕ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಅರ್ಥಶಾಸ್ತ್ರ ವಿಭಾಗದಲ್ಲಿ ನಡೆಸಿದ ಸಂಶೋಧನೆಗಾಗಿ ವೆಂಕಟೇಶ ನಾಯಕ್ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್.ಡಿ.) ಪದವಿಯನ್ನು ಪ್ರದಾನ ಮಾಡಿದೆ. ವೆಂಕಟೇಶ ನಾಯಕ್ ಅವರು “ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದಲ್ಲಿ ಹಣಕಾಸು ಒಳಗೊಳ್ಳುವಿಕೆ – ಒಂದು ಪ್ರಕರಣ ಅಧ್ಯಯನ” ಎಂಬ ವಿಷಯದ ಮೇಲೆ ತಮ್ಮ ಸಂಶೋಧನಾ ಪ್ರೌಢ ಪ್ರಬಂಧವನ್ನು ಸಲ್ಲಿಸಿದ್ದರು. ಈ ಅಧ್ಯಯನವು ವಿಶೇಷವಾಗಿ ಅತೀ ಅಸುರಕ್ಷಿತ ಜನಾಂಗ (PVTG) ಆಗಿರುವ ಕೊರಗ ಸಮುದಾಯದಲ್ಲಿ ಹಣಕಾಸು ಒಳಗೊಳ್ಳುವಿಕೆ ಕಾರ್ಯಕ್ರಮಗಳ ವ್ಯಾಪ್ತಿ, ಸವಾಲುಗಳು ಹಾಗೂ […]


