Tag: mangalore

DAKSHINA KANNADA HOME LATEST NEWS

ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯ ಟೆರೇಸ್ ರೂಫಿಂಗ್ ಉದ್ಘಾಟನೆ

ಮಂಗಳೂರು : ಮಾನಸಿಕ ರೋಗಿಗಳ ಸಾಮಾಜಿಕ ಪುನರ್ವಸತಿಗಾಗಿ ಸ್ಥಾಪಿಸಲ್ಪಟ್ಟು ಅಮೋಘ ಸೇವೆಯಲ್ಲಿ ನಿರತವಾಗಿರುವ ಸ್ನೇಹಾಲಯ ಸಂಸ್ಥೆಯು ತಮ್ಮ ವ್ಯಸನ ನಿವಾರಣಾ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆಯನ್ನು ನೆರವೇರಿಸಿದರು. ಈ ಸೌಲಭ್ಯವನ್ನು ಮಂಗಳೂರಿನ MRPLಸಂಸ್ಥೆಯ ಸಾಂಸ್ಥಿಕ ಸಮಾಜಿಕ ಯೋಜನೆಯಡಿ( CSR ಉಪಕ್ರಮದ ಅಡಿಯಲ್ಲಿ) ಪ್ರೋತ್ಸಾಹಿಸಲ್ಪಟ್ಟು ಸದರಿ ಸೌಲಭ್ಯವನ್ನು ವ್ಯಸನ ಮುಕ್ತ ಸಮಾಜಕಾಗಿ ರೊಗಿಗಳ ಚೇತರಿಕೆಯ ಹಾದಿಯಲ್ಲಿ ಸಬಲೀಕರಣಗೊಳ್ಳುವ ಅಭಿವ್ಯಕ್ತಿಶೀಲ ಕಲಾ ಚಿಕಿತ್ಸೆ ಮತ್ತು ವಿವಿಧ ಗುಣಪಡಿಸುವ ಶಾರಿರಿಕ್ ಹಾಗು ಮನಾಸಿಕ ಚಟುವಟಿಕೆಗಳಿಗೆ ಮೀಸಲಿಡಲಾಗುವುದು. […]

DAKSHINA KANNADA

ಈದುಲ್ ಅಳ್ಹಾ ತ್ಯಾಗ ಸಮರ್ಪನೆ ಪ್ರಪಂಚಕ್ಕೆ ಸಾರುವ ಸಂದೇಶ

ಮಂಗಳೂರು ಜೂನ್ 7 ಬದ್ರಿಯಾ ಜುಮಾ ಮಸೀದಿ ಬಜಾಲ್ ನಂತೂರಿನಲ್ಲಿ ಅಧ್ಯಕ್ಷರಾದ ಮಾನ್ಯ! ಅಬ್ದುಲ್ ರವೂಫ್ ರವರ ಸಹಬಾಗಿತ್ವ ಹಾಗೂ ಸ್ಥಳೀಯ ಖತೀಬರಾದ ಬಹು!* ಅಬ್ದುಲ್ ನಾಸಿರ್ ಸಅದಿ ಯವರ ನೇತ್ರ್ ತ್ವದಲ್ಲಿ ಈದುಲ್ ಅಳ್ಹಾ (ಸಂಭ್ರಮದ ಸಡಗರ) ಆಚರಿಸಲಾಯಿತು ಪ್ರಸ್ತುತ ಕಾರ್ಯಕ್ರಮದ ಪ್ರಾರಂಭದಲ್ಲಿ ಖತೀಬರು ಬಾಷಣಗೈದರು ತನ್ನ ಭಾಷಣದಲ್ಲಿ ಮನುಷ್ಯರಾದ ನಮಗೆ ತ್ಯಾಗ ಸಮರ್ಪನೆ ಸಹನೆ ಕ್ಷಮೆ ಅಗತ್ಯವಾಗಿದೆ ದೀನೀ ಕಾರ್ಯದಲ್ಲಿ ಜಮಾಅತರಾದ ಪ್ರತಿಯೊಬ್ಬರೂ ಕೈಜೋಡಿಸಿ ಪರಸ್ಪರ ದ್ವೇಷ ಕೋಪ ವನ್ನು ಪರಸ್ಪರ ಕ್ಷಮೆಯನ್ನು ನೀಡಿ […]

HOME

ಕರಾವಳಿಯಲ್ಲಿ ಬಕ್ರೀದ್ ಹಬ್ಬದ ಸಂಭ್ರಮ

ಮಂಗಳೂರು;ಕರಾವಳಿ ಯಾದ್ಯಂತ ಮುಸ್ಲಿಮರು ಬಕ್ರೀದ್ ಹಬ್ಬವನ್ನು ಶನಿವಾರ ಸಂಭ್ರಮ, ಸಡಗರದಿಂದ ಆಚರಿಸಿದರು.ನಗರದ ಬಾವುಗುಡ್ಡೆಯ ಈದ್ದಾ ಮಸೀದಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ಈದ್ ನಮಾಝ್ ಮತ್ತು ಖುತಾ ಪ್ರವಚನ ನಡೆಯಿತು. ಈದುಲ್ ಅಝಾ ಅಥವಾ ಬಕ್ರೀದ್ ಹಬ್ಬವು ಪ್ರವಾದಿ ಇಬ್ರಾಹಿಂ ಅವರ ತ್ಯಾಗ ಬಲಿ ದಾನದ ಸಂಕೇತವಾಗಿದೆ. ಹಬ್ಬವು ದೇವನ ಅನುಸರಣೆ ಮೂಲಕ ಸಮಾನತೆಯ ಸಂದೇಶ ವನ್ನು ನೀಡುತ್ತದೆ. ನಾಡಿನಲ್ಲಿ ಶಾಂತಿ, ಸಾಮರಸ್ಯ ಸ್ಥಾಪನೆಗಾಗಿ ಯಾವುದೇ ತ್ಯಾಗಕ್ಕೆ ಸಿದ್ಧ ರಾಗಿರಬೇಕು. […]

DAKSHINA KANNADA HOME LATEST NEWS

ಕಾರಿಗೆ ಬಸ್ಸು ಢಿಕ್ಕಿ: ವರ್ಕಾಡಿಯ ಯುವಕ ಕೊನೆಯುಸಿರು

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರ ರಾಗಂ ಜಂಕ್ಷನ್ ಬಳಿ ಕಾರಿಗೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದು, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಜೂನ್ 1ರಂದು ಮೃತಪಟ್ಟಿದ್ದಾನೆ. ಮೇ 30ರಂದು ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ವರ್ಕಾಡಿ ತೋಕೆ ನಿವಾಸಿಗಳಾದ ಕೆಲ್ವಿನ್ ಡಿಸೋಜ (18), ಪ್ರಜ್ವಲ್ (24), ಪ್ರೀತಂ (19) ಗಾಯಗೊಂಡಿದ್ದರು. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಕೆಲ್ವಿನ್ ಡಿ ಸೋಜಾ ಜೂ.1ರ ಬೆಳಿಗ್ಗೆ ಮೃತಪಟ್ಟಿದ್ದಾನೆ. ಮೃತ ಕೆಲ್ವಿನ್ […]

DAKSHINA KANNADA HOME LATEST NEWS

Big Breaking: ಕ್ರೈಸ್ತರ ಪರಮೋಚ್ಛ ಗುರು ಪೋಪ್‌ ಫ್ರಾನ್ಸಿಸ್‌ ನಿಧನ

ವ್ಯಾಟಿಕನ್ ಸಿಟಿ: ಕ್ರಿಶ್ಚಿಯನ್‌ ಜಾಗತಿಕ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಇಂದು (ಏ.21-ಸೋಮವಾರ) ಕೊನೆಯುಸಿರೆಳೆದಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಪೋಪ್‌ ಫ್ರಾನ್ಸಿಸ್‌ ನಿಧನರಾಗಿದ್ದಾರೆ ಎಂದು ವ್ಯಾಟಿಕನ್‌ ಸಿಟಿ ಮೂಲಗಳು ಖಚಿತಪಡಿಸಿವೆ. ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ. ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರವಾಗಿರುವ ಇಂದು ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಪೋಪ್ ಫ್ರಾನ್ಸಿಸ್ […]

COMMUNITY NEWS

ಪೆರುವಾಯಿ ಫಾತಿಮಾ ಮಾತೆ ದೇವಾಲಯದಲ್ಲಿ ಈಸ್ಟರ್ ಸಂಭ್ರಮ

ಪೆರುವಾಯಿ/ವಿಟ್ಲ, ಎ.19: ಕರಾವಳಿಯಲ್ಲಿ ಕ್ರೈಸ್ತರು ಶನಿವಾರದಂದು ಕ್ರಿಸ್ತರು ಮರಣ ಗೆದ್ದು ಪುನರುತ್ಥಾನರಾದ ಹಬ್ಬವಾದ ಈಸ್ಟರ್ ಹಬ್ಬವನ್ನು ಭಕ್ತಿ, ಶ್ರದ್ಧೆ ಹಾಗೂ ಸಡಗರದಿಂದ ಆಚರಿಸಿದರು. ಚರ್ಚ್ ಗಳಿಗೆ ತೆರಳಿದ ಕ್ರೈಸ್ತರು ವಿವಿಧ ಧಾರ್ಮಿಕ ವಿಧಿಗಳಲ್ಲಿ ಭಾಗವಹಿಸಿದರು. ಗುರುವಾರ ಬಳಿಕ ಶನಿವಾರದಂದು ಬಲಿಪೂಜೆಗಳು ಆರಂಭಗೊಂಡವು. ಘಂಟೆಗಳು ಮೊಳಗಿದವು. ಪೆರುವಾಯಿ ಫಾತಿಮಾ ಮಾತೆಯ ಇಗರ್ಜಿಯಲ್ಲಿ ಫಾ. ಸೈಮನ್ ಡಿಸೋಜಾ ನೇತೃತ್ವದಲ್ಲಿ ಈಸ್ಟರ್ ಆಚರಿಸಲಾಯಿತು. ಚರ್ಚ್ ಆವರಣದಲ್ಲಿ ಬೆಂಕಿ ಆಶಿರ್ವಚನ ಹಾಗೂ ಮೊಂಬತ್ತಿ ಮೆರವಣಿಗೆ ನಡೆಯಿತು. ಬಳಿಕ ಚರ್ಚ್ ನಲ್ಲಿ ಸ್ತೋತ್ರ ಹಾಡಲಾಯಿತು. […]

DAKSHINA KANNADA LATEST NEWS

ಮಂಗಳೂರು: ಪಿ.ಎ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಮಂಗಳೂರು: ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಮತ್ತು ಐ.ಕ್ಯೂ.ಎ.ಸಿ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಸರಕಾರಿ ಲೇಡಿಗೋಶನ್ ಹಾಸ್ಪಿಟಲ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ಏ.15 ರಂದು ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಬ್ಲಡ್ ಡೊನೇಶನ್ ಕ್ಯಾಂಪ್ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಿತು‌. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ದ.ಕ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ವೈದ್ಯಕೀಯ ಅಧಿಕಾರಿಗಳಾದ  ಡಾ. ಸುಖೇಶ್ ಮಾತನಾಡಿ “ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ  ಆದರೂ ಅದು ಇನ್ನೊಂದು ಜೀವ ಉಳಿಸುವುದಲ್ಲದೆ […]

DAKSHINA KANNADA HOME LATEST NEWS

ಕರಾವಳಿಯಾದ್ಯಂತ ಕ್ರೈಸ್ತರಿಂದ ‘ಗರಿಗಳ ಭಾನುವಾರ’ ಆಚರಣೆ

ಮಂಗಳೂರು: ಇಂದು ಗರಿಗಳ ಭಾನುವಾರ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಭಾನುವಾರ ಆರಂಭಗೊಂಡಿದೆ. ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು ‘ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರ ಮಾಡಿ ಕೊಂಡಿದ್ದರೆಂದು ಬೈಬಲ್ ಉಲ್ಲೇಖ. ಇದರ ಸಂಕೇತವಾಗಿ ಕರಾವಳಿಯ ಎಲ್ಲಾ ಚರ್ಚುಗಳಲ್ಲಿ ತೆಂಗಿನ ಗರಿಗಳನ್ನು ಹಿಡಿದು ಏ.13 (ಇಂದು) ಕ್ರೈಸ್ತರು ಭಾನುವಾರದ ಬಲಿ ಪೂಜೆಯಲ್ಲಿ ಪಾಲ್ಗೊಂಡರು. ಮಂಗಳೂರು ನಗರದ ಮಿಲಾಗ್ರಿಸ್‌ ಚರ್ಚ್‌ನಲ್ಲಿ ನಡೆದ ಮೆರವಣಿಗೆ ಯೇಸು ಕ್ರಿಸ್ತರು […]

DAKSHINA KANNADA HOME LATEST NEWS

ಒಂದೂವರೆ ವರ್ಷದ ಮಗುವಿನ ಕೈ ಹಾಗೂ ಹೊಟ್ಟೆ ಮೇಲೆ ಚಲಿಸಿದ ಕಾರು….!

ಮಂಗಳೂರು: ಒಂದೂವರೆ ವರ್ಷದ ಮಗುವಿನ ಕೈ ಹಾಗೂ ಹೊಟ್ಟೆಯ ಮೇಲೆ ಕಾರೊಂದು ಚಲಿಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಗರದ ಬಿಜೈ ಕಾಪಿಕಾಡ್‌ನಲ್ಲಿ ನಡೆದಿದೆ. ಘಟನೆ ವಿವರ ನಿಂಗಪ್ಪ ಎಂಬವರು ನಗರದ ಬಿಜೈ ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದು,  ಏ.9 ರಂದು ಅಪಾರ್ಟ್ ಮೆಂಟಿನ ಮುಖ್ಯಗೇಟಿನ ಬಲ ಬದಿಯಲ್ಲಿ ಕಸ ಹೆಕ್ಕುವ ಕೆಲಸ ಮಾಡುತ್ತಿದ್ದರು. ಈ ವೇಳೆ ಜೊತೆಯಲ್ಲಿ ತನ್ನ (1 ½) ವರ್ಷದ ಮಗು ಬೇಬಿ ಪ್ರಜ್ವಲ್ ಹರಿಜನ ಎಂಬವನು ಆಚೆ […]

DAKSHINA KANNADA HOME LATEST NEWS STATE UDUPI

ಉಡುಪಿ-ಮಂಗಳೂರು ಮೆಟ್ರೊ ರೈಲು ಯೋಜನೆ ವರದಿಗೆ ಸೂಚನೆ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೂಚನೆಯಂತೆ ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆ ಅನುಷ್ಠಾನ ಸಂಬಂಧ ಕಾರ್ಯಸಾಧ್ಯತೆ ವರದಿ ನೀಡುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶವು ವಿವಿಧ ಇಲಾಖೆಗಳು, ಸಂಘ–ಸಂಸ್ಥೆಗಳಿಗೆ ಪತ್ರ ಬರೆದಿದೆ. ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆಯು ಕರಾವಳಿಯ ಆರ್ಥಿಕತೆ ಬೆಳವಣಿಗೆ, ಜನರ ಜೀವನ ಮಟ್ಟದ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಮಂಗಳೂರು ಮತ್ತು ಉಡುಪಿ ನಗರಗಳ ನಡುವೆ ಮೆಟ್ರೊ ರೈಲು ಯೋಜನೆ ಬಗ್ಗೆ ಕಾರ್ಯಸಾಧ್ಯತಾ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678