Tag: mangalore

DAKSHINA KANNADA HOME LATEST NEWS

ಬಾಲ ಯೇಸುವಿನ ನೊವೇನಾದ ನಾಲ್ಕನೇ ದಿನ: ಆಧ್ಯಾತ್ಮಿಕ ಚಿಂತನೆ, ಕಲೆ ಮತ್ತು ಸಮುದಾಯದ ಸಹಭಾಗಿತ್ವದ ಸಂಗಮ

ಮಂಗಳೂರು: ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೊವೇನಾದ ನಾಲ್ಕನೇ ದಿನವನ್ನು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ಈ ದಿನದ ಮುಖ್ಯ ಚಿಂತನೆಯ ವಿಷಯ “ನಿಮ್ಮ ಕರೆಯನ್ನು ದೃಢಪಡಿಸಿಕೊಳ್ಳಲು ಸಕಲ ಪ್ರಯತ್ನ ಮಾಡಿ” ಎಂಬುದಾಗಿತ್ತು. ಸಂತ ಶಿಲುಬೆಯ ಯೋವಾನರ ಆಧ್ಯಾತ್ಮಿಕ ಬರಹಗಳ ಬೆಳಕಿನಲ್ಲಿ, ಕ್ರೈಸ್ತ ಕರೆಯ ಬಗ್ಗೆ ನಿಷ್ಠೆ, ಶಿಸ್ತು ಮತ್ತು ಬದ್ಧತೆಯನ್ನು ಉಳಿಸಿಕೊಳ್ಳುವ ಕುರಿತು ಈ ದಿನದಂದು ವಿಶೇಷ ಪ್ರಬೋಧನೆ ನೀಡಲಾಯಿತು. ಸಂತ ಶಿಲುಬೆಯ ಯೋವಾನರ ಪುಣ್ಯಪಟ್ಟದ 300ನೇ ವರ್ಷಾಚರಣೆ ಮತ್ತು […]

DAKSHINA KANNADA HOME LATEST NEWS

ಡ್ಯೂಟಿಯಲ್ಲಿದ್ದ ಮಂಗಳೂರು ಟ್ರಾಫಿಕ್‌ ಪೊಲೀಸರ ಬೈಕ್‌ ಕಳ್ಳತನ: ಅರ್ಧ ಗಂಟೆಯ ಕೈಚಳಕ

ಮಂಗಳೂರು: ಕರ್ತವ್ಯದಲ್ಲಿದ್ದ ಟ್ರಾಫಿಕ್‌ ಪೊಲೀಸರೊಬ್ಬರು ಪಾರ್ಕ್‌ ಮಾಡಿದ ಅರ್ಧಗಂಟೆಯೊಳಗೆ ಬೈಕು ಕಳವು ನಡೆಸಿದ ಬಗ್ಗೆ ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಪುನೀತ್‌ ಬಿ.ವೈ ಎಂಬುವವರು ಮಂಗಳೂರು ನಗರದ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಜ.5 ರಂದು ಮಂಗಳೂರು ಕೆ.ಬಿ.ಕಟ್ಟೆಯಲ್ಲಿ ಸಂಚಾರ ನಿಯಂತ್ರಣ  ಕರ್ತವ್ಯಕ್ಕೆ ನೇಮಿಸಿದಂತೆ ಸಂಜೆ 5:30 ಗಂಟೆಗೆ ತನ್ನ ತಂದೆಯ ಹೆಸರಿನಲ್ಲಿರುವ KA-13-EG 3008  ನೋಂದಣಿಯ ಹೋಂಡಾ ಶೈನ್‌ […]

DAKSHINA KANNADA HOME LATEST NEWS

ವಿಟ್ಲ: ಪೆರುವಾಯಿ ದನ ಕಳ್ಳನತದ ಆರೋಪಿ ಬಂಧನ- ಉಳಿದವರಿಗಾಗಿ ಶೋಧ

ವಿಟ್ಲ: ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ದನ ಕಳ್ಳತನ ಮಾಡಿದ ಆರೋಪದಲ್ಲಿ ಉಳ್ಳಾಲದ ಓರ್ವ ಆರೋಪಿಯನ್ನು ತಿಂಗಳ ಬಳಿಕ ವಿಟ್ಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಝುಲ್ಫಾನ್ ಮಾಲಿಕ್ (30) ಬಂಧಿತ ಆರೋಪಿ. ಘಟನೆ ವಿವರ 18-11-2025 ರಂದು ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಲ್ಲಿ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಅವರ 4 ದನಗಳು ಮೇಯುತ್ತಿದ್ದವು. ರಾತ್ರಿ ವೇಳೆ ಅಲ್ಲಿಯೇ ಮಲಗಿದ್ದ […]

DAKSHINA KANNADA HOME LATEST NEWS

ಅಕ್ರಮ ದನದ ಮಾಂಸ ಸಾಗಾಟ: ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ- ಪ್ರತ್ಯೇಕ FIR

ಮಂಗಳೂರು:  ತನ್ನ ಮಗಳನ್ನು ಸ್ಕೂಟರ್ ನಲ್ಲಿ ಕೂರಿಸಿಕೊಂಡು ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಹಾಗೂ ಅದನ್ನು ತಡೆದು ನಿಲ್ಲಿಸಿದ ಪ್ರಕರಣದ ಬಗ್ಗೆ ಜೊತೆಗೆ ಇದೇ ಹಿನ್ನೆಲೆ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಘಟನೆ ವಿವರ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಡಿ.27 ರಂದು  ನಾರ್ಲಪದವು ಎಂಬಲ್ಲಿ ಅಬ್ದುಲ್ ಸತ್ತಾರ್ ಎಂಬಾತನು ತನ್ನ ಮಗಳನ್ನು ಸ್ಕೂಟರ್ ನಲ್ಲಿ ಕೂರಿಸಿಕೊಂಡು ಅಕ್ರಮವಾಗಿ ದನದ ಮಾಂಸ ಸಾಗಾಟ […]

DAKSHINA KANNADA HISTORY HOME LATEST NEWS

ನಿಮ್ಮ ಪರ ಪ್ರಚಾರಕ್ಕೆ ರೆಡಿ: ಶಾಸಕ ಅಶೋಕ್ ರೈಗೆ ಪೆರುವಾಯಿ BJP ಕಾರ್ಯಕರ್ತರ ಭರವಸೆ..!

ಪುತ್ತೂರು: ನಾವು ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ನಮ್ಮ ರಸ್ತೆಯನ್ನು ಇದುವರೆಗೂ ಯಾರೂ ಅಭಿವೃದ್ದಿ ಮಾಡಿಲ್ಲ, ನೀವು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೀರಿ, ಪಕ್ಷ ಬೇಧವಿಲ್ಲದೆ ಅನುದಾನವನ್ನು ನೀಡುತ್ತಿದ್ದೀರಿ, ನಮ್ಮ ಬೇಡಿಕೆಯನ್ನು ಈಡೇರಿಸಿದ್ದಲ್ಲಿ ನಾವು ನಿಮ್ಮ ಪರ ಬಹಿರಂಗ ಪ್ರಚಾರ ಮಾಡಿಯೇ ಮಾಡುತ್ತೇವೆ ಎಂದು ಪೆರುವಾಯಿ ಗ್ರಾಮದ ಬಿಜೆಪಿ ಕಾರ್ಯಕರ್ತರ ನಿಯೋಗವೊಂದು ಪುತ್ತೂರು ಶಾಸಕ ಅಶೋಕ್ ರೈ ನಿವಾಸಕ್ಕೆ ಬಂದು ಭರವಸೆ ನೀಡಿದ್ದಾರೆ. ಪೆರುವಾಯಿ ಗ್ರಾಮದ ಬದಿಮಾರ್ ಪ್ರದೇಶದಲ್ಲಿ ಅನೇಕ […]

COMMUNITY NEWS DAKSHINA KANNADA HOME LATEST NEWS

ಮಂಗಳೂರು ಧರ್ಮಕ್ಷೇತ್ರದ ಭವ್ಯ ಪರಮ ಪವಿತ್ರ ಪ್ರಸಾದದ ಮೆರವಣಿಗೆ: ಮಕ್ಕಳ ವರ್ಷ ಘೋಷಣೆ

ಮಂಗಳೂರು: ಯೇಸು ಕ್ರಿಸ್ತರ ದೈವದರ್ಶನ ಮಹೋತ್ಸವದ (ಎಪಿಫನಿ) ಪ್ರಯುಕ್ತ ಮಂಗಳೂರು ಧರ್ಮಕ್ಷೇತ್ರದ ವತಿಯಿಂದ ಭಾನುವಾರ ವಾರ್ಷಿಕ ಭವ್ಯ ಪರಮ ಪವಿತ್ರ ಪ್ರಸಾದದ ಮೆರವಣಿಗೆಯು ಶ್ರದ್ಧಾ ಭಕ್ತಿಯಿಂದ ನಡೆಯಿತು. ಮಿಲಾಗ್ರಿಸ್ ಚರ್ಚ್‌ನಿಂದ ಆರಂಭಗೊಂಡು ರೊಸಾರಿಯೊ ಕೆಥೆಡ್ರಲ್ ವರೆಗೆ ಮೆರವಣಿಗೆಯು ನಡೆಯಿತು.     ಕಾರ್ಯಕ್ರಮವು ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಅಧ್ಯಕ್ಷತೆಯಲ್ಲಿ ಮಿಲಾಗ್ರಿಸ್ ಚರ್ಚ್‌ನಲ್ಲಿ ನಡೆದ ಸಾಮೂಹಿಕ ಬಲಿಪೂಜೆಯೊಂದಿಗೆ ಪ್ರಾರಂಭವಾಯಿತು. ಈ ಹಬ್ಬವು ಜ್ಯೋತಿಷಿಗಳ ಭೇಟಿಯ ಮೂಲಕ ಯೇಸು ಕ್ರಿಸ್ತರು […]

DAKSHINA KANNADA HOME LATEST NEWS

ಕಾರಿನ ಟೈಯರ್ ಬ್ಲಾಸ್ಟ್: ಅದೃಷ್ಟವಶಾತ್ ಪಾರಾದ ಬೋಂದೆಲ್ ಚರ್ಚ್ ಪಾದ್ರಿ

ಮಂಗಳೂರು: ಕಾರಿನ ಟೈಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಎಸೆಯಲ್ಪಟ್ಟ ಮನೆಯೊಂದಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕಾವೂರು ಬಳಿಯ ಮರಕಡದಲ್ಲಿ ಜನವರಿ 1 ರಂದು ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಬೋಂದೆಲ್ ಚರ್ಚ್ ಪಾದ್ರಿ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಬೋಂದೆಲ್ ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಪಾದ್ರಿಯಾಗಿರುವ ಫಾದರ್ ಆಂಡ್ರ್ಯೂ ಲಿಯೋ ಡಿಸೋಜ ಅಪಾಯದಿಂದ ಪಾರಾದವರು.‌ ಜನವರಿ 1ರಂದು ಕಿನ್ನಿಗೋಳಿಯ ನೀರುಡೆಯಲ್ಲಿರುವ ತಮ್ಮ ಮನೆಯಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ಮಧ್ಯಾಹ್ನ […]

DAKSHINA KANNADA HOME LATEST NEWS

ಯಾರೂ ಹಸಿವಿನಿಂದ ಮಲಗಬಾರದು, ಮಲಗಿದರೆ ಅದು ಉಳ್ಳವರಿಗೆ ಅವಮಾನ: ರೊನಾಲ್ಡ್ ಮಾರ್ಟಿಸ್

ಮಂಗಳೂರು: ನಾಡಿನಲ್ಲಿ ಯಾರೂ ಹಸಿವಿನಿಂದ ಮಲಗುವ ಪರಿಸ್ಥಿತಿ ಇರಬಾರದು. ಒಂದು ವೇಳೆ ಹಸಿವಿನಿಂದ ಬಳಲುತ್ತಿದ್ದರೆ, ಅದು ಉಳ್ಳವರಿಗೆ ಅವಮಾನ ಎಂದು ದುಬೈಯ ʼಬ್ಲೂ ರೋಯಲ್ ಗ್ರೂಪ್ ಆಫ್ ಕಂಪನೀಸ್‌ʼನ ಆಡಳಿತ ನಿರ್ದೇಶಕ ರೊನಾಲ್ಡ್ ಮಾರ್ಟಿಸ್ ಹೇಳಿದರು. ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಫಿಸಿಯೋಥೆರಪಿ ಸೆಂಟರ್ ಬಳಿ ಶನಿವಾರ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಜತೆಗಾರರಿಗೆ ರಾತ್ರಿಯ ಊಟ ನೀಡುವ ಕಾರುಣ್ಯ ಯೋಜನೆಗೆ ಒಂದು ತಿಂಗಳ ಪ್ರಾಯೋಕತ್ವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. […]

DAKSHINA KANNADA HOME LATEST NEWS

ಗುಣಪಾಲ ಕಡಂಬರನ್ನು ತೇಜೋವಧೆಗೈದ ಲೋಕೇಶ್ ಶೆಟ್ಟಿ ಜಿಲ್ಲಾ ಕಂಬಳ ಸಮಿತಿಯಿಂದ ಉಚ್ಛಾಟನೆ: ನಿರ್ಣಯ

ಮೂಡುಬಿದಿರೆ: ‘ಕಂಬಳ ಕ್ಷೇತ್ರಕ್ಕೆ ಕೊಡುಗೆ ನೀಡಿದ ಗುಣಪಾಲ ಕಡಂಬ ಅವರನ್ನು ತೇಜೋವಧೆ ಮಾಡಿದ ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಮುಚ್ಚೂರು ಅವರನ್ನು ಸಮಿತಿಯಿಂದ ಉಚ್ಚಾಟಿಸಬೇಕು’ ಎಂದು ಕಂಬಳ ಅಭಿಮಾನಿಗಳ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಕಂಬಳ ಕೋಣಗಳ ಯಜಮಾನ ಹರ್ಷವರ್ಧನ ಪಡಿವಾಳ್ ಅಧ್ಯಕ್ಷತೆ ವಹಿಸಿದ್ದರು. ‘ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕಂಬಳ ಸೇರಿದಂತೆ ಜಿಲ್ಲೆಯ ಕೆಲವು ಕಂಬಳಗಳಲ್ಲಿ ಲೋಕೇಶ್ ಶೆಟ್ಟಿ ಅವರು ಗುಣಪಾಲ ಕಡಂಬ ಅವರನ್ನು ಟೀಕಿಸಿ ತೇಜೋವಧೆ ಮಾಡಿದ್ದಾರೆ. ಕಂಬಳದ ಹಿರಿಯ ವ್ಯಕ್ತಿ ಜತೆ […]

COMMUNITY NEWS HOME

ವಲ್ಲಿ ವಗ್ಗ ಅವರಿಗೆ ಕವಿತಾ ಟ್ರಸ್ಟ್‌ನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ

ಮಂಗಳೂರು:  ಕವಿತಾ ಟ್ರಸ್ಟ್ ನೀಡುವ 2025ನೇ ಸಾಲಿನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ, ವಲ್ಲಿ ವಗ್ಗ ಎಂಬ ಕಾವ್ಯನಾಮದಲ್ಲಿ ಬರೆಯುವ ವಲೇರಿಯನ್ ಡಿ’ಸೋಜಾ ಅವರಿಗೆ ನೀಡಲಾಗಿದೆ. ಈ ಪ್ರಶಸ್ತಿಯ ಮೌಲ್ಯ ರೂ. 25,000, ಸ್ಮರಣಿಕೆ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿದೆ. ಜನವರಿ 11, 2026 ರಂದು ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ನಲ್ಲಿರುವ ಮದರ್ ತೆರೇಸಾ ಪೀಸ್ ಪಾರ್ಕ್‌ನಲ್ಲಿ ನಡೆಯುವ 20 ನೇ ಕವಿತಾ ಫೆಸ್ತ್ ಉತ್ಸವದ ಸಂದರ್ಭದಲ್ಲಿ ಪ್ರಸಿದ್ಧ ಕೊಂಕಣಿ ಬರಹಗಾರ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ […]