Tag: mangaluru

DAKSHINA KANNADA HOME

ಜನ ನನ್ನನ್ನು ಬಂಡೆ ಎಂದು ಕರೆಯುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಡುಪಿ “ಕೆಲವರು ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಬಂಡೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನೀವು ಬಂಡೆಯಿಂದ ಮೆಟ್ಟಿಲು, ಆಧಾರ ಸ್ತಂಭ, ಜಲ್ಲಿ, ವಿಗ್ರಹ ಮಾಡಬಹುದು. ಅದೇ ರೀತಿ ನೀವು ನನ್ನನ್ನು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಮಠಾಧೀಶರಾದ ಶ್ರೀ ಸುಗಣೇಂದ್ರತೀರ್ಥ ಶ್ರೀಪಾದರ 64ನೇ ಜನ್ಮನಕ್ಷತ್ರೋತ್ಸವ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಾನು ಏನು ಮಾತನಾಡಿದರೂ ಅದರಲ್ಲಿ ತಪ್ಪು […]

DAKSHINA KANNADA HOME

ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಆಯ್ಕೆ

ಮಂಗಳೂರು: ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಅವರು ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್, ಕಾನೂನು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷರಾದ ಡಾ| ಎಜೆ ಅಕ್ರಂ ಪಾಶಾ ಹಾಗೂ ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಅಧ್ಯಕ್ಷ ಟಿ.ವೈ ಕುಮಾರ್ ಅವರ ಆದೇಶದ ಮೇರೆಗೆ ಈ ಆಯ್ಕೆ ನಡೆದಿದ್ದು ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ) ಕಾಂಗ್ರೆಸ್ ವಿಭಾಗದ ಮಂಗಳೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಕರಿಷ್ಮಾ ಅವರನ್ನು ತಕ್ಷಣದಿಂದ […]

DAKSHINA KANNADA HOME LATEST NEWS NATIONAL STATE

ಕೊಂಕಣಿ ಸಂಗೀತ ಕ್ಷೇತ್ರದ ದಿಗ್ಗಜ ಎರಿಕ್ ಬಾಬ್ ಒಜಾರಿಯೋ ನಿಧನ

ಮಂಗಳೂರು: ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ದಿಗ್ಗಜ ಎರಿಕ್ ಅಲೆಕ್ಸಾಂಡರ್ ಒಜಾರಿಯೊ ಅವರು ಶುಕ್ರವಾರ, ಆಗಸ್ಟ್ 29 ರಂದು ತಮ್ಮ 76 ನೇ ವಯಸ್ಸಿನಲ್ಲಿ ಇಲ್ಲಿ ನಿಧನರಾದರು. ಮೂತ್ರಪಿಂಡ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 19 ದಿನಗಳ ಚಿಕಿತ್ಸೆಯ ಬಳಿಕ ಕಾಯಿಲೆ ನಿಯಂತ್ರಣಕ್ಕೆ ಬರದೆ ಅವರು ವಿಧಿವಶರಾಗಿದ್ದಾರೆ. ಎರಿಕ್ ಒಜಾರಿಯೊ ಎಂದೇ ಜನಪ್ರಿಯರಾಗಿದ್ದ ಅವರು ಮೇ 18, 1949 ರಂದು ಮಂಗಳೂರಿನ ಜೆಪ್ಪುವಿನಲ್ಲಿ ಜನಿಸಿದರು ಮತ್ತು ಪ್ರಸಿದ್ಧ ಕೊಂಕಣಿ […]

COMMUNITY NEWS DAKSHINA KANNADA HOME LATEST NEWS

ಹಿರಿಯ ಧರ್ಮಗುರು ಫಾ. ವಿನ್ಸೆಂಟ್ ಎಫ್. ಮೊಂತೇರೊ ನಿಧನ

ಮಂಗಳೂರು: ಬೆಂದೂರ್ ಚರ್ಚ್ ನ ಮಾಜಿ ಧರ್ಮಗುರು ಫಾದರ್ ವಿನ್ಸೆಂಟ್ ಎಫ್. ಮಾಂತೆರೊ (71) ಅವರು ಆಗಸ್ಟ್ 29 ಶುಕ್ರವಾರ ಜಪ್ಪುವಿನ ಸಂತ ಜುಜ್ ವಾಜ್ ಹೋಂನಲ್ಲಿ ನಿಧನರಾದರು. ಅವರು ತಮ್ಮ ಧಾರ್ಮಿಕ ಉತ್ಸಾಹ, ಸಮುದಾಯ ನಾಯಕತ್ವ ಮತ್ತು ಭಾರತೀಯ ಕ್ಯಾಥೋಲಿಕ್ ಯುವ ಚಳವಳಿಯಲ್ಲಿ(ICYM) ಹಲವಾರು ಹೊಸ ಉಪಕ್ರಮಗಳಿಗೆ ನೀಡಿದ ಪ್ರವರ್ತಕ ಕೊಡುಗೆಗಳಿಗೆ ಹೆಸರುವಾಸಿಯಾಗಿದ್ದರು. ಏಂಜೆಲೋರ್ ಚರ್ಚ್ ನಲ್ಲಿ ರೇಮಂಡ್ ಮತ್ತು ಕ್ರಿಸ್ಟೀನ್ ಮಾಂತೆರೊ ದಂಪತಿಗಳ ಪುತ್ರರಾಗಿ ಜನಿಸಿದರು. 1981ರಲ್ಲಿ ಧರ್ಮಗುರುವಾಗಿ ನೇಮಕಗೊಂಡರು. ಅವರ ನಾಲ್ಕು ದಶಕಗಳ […]

DAKSHINA KANNADA HOME

ಪಾದುವ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೆಜೈಂಟ್‌ನಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಮಂಗಳೂರು: ಮಂಗಳೂರಿನ ಪಾದುವ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೆಜೈಂಟ್‌ನಲ್ಲಿ ವಿದ್ಯಾರ್ಥಿ ಪರಿಷತ್ 2025_26 ನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸಿಟ್ಯುಟ್ಸ್ಗಳ ನಿರ್ದೇಶಕರಾದ ರೆವರೆಂಡ್ ಫಾದರ್ ಪೌಸ್ಟಿನ್ ಲೂಕಸ್ ಲೋಬೊ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ನಾಯಕತ್ವ ಎನ್ನುವುದು ಪ್ರತಿದಿನದ ಕಲಿಕೆ. ಕಲಿಯುವ ಮೂಲಕ ನಾವು ಬೆಳೆಯಬೇಕು ಮತ್ತು ವಿದ್ಯಾರ್ಥಿ ಸಮೂಹವನ್ನು ಬೆಳೆಸಬೇಕು’ ಎಂದರು. ಅಭಿನೇತ್ರಿ ಜೆಸಿ ಸೌಜನ್ಯ ಹೆಗ್ಡೆ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿ, ವಿದ್ಯಾರ್ಥಿ ನಾಯಕನಾಗುವುದು ಎಂದರೆ, ಜವಬ್ದಾರಿಗಳ ನಾಯಕತ್ವ ವಹಿಸಿಕೊಳ್ಳುವುದು. ಸಮಸ್ಯೆಗಳು […]

DAKSHINA KANNADA HOME LATEST NEWS

ಅಡಿಕೆ ಸೇರಿ 28 ವಾಣಿಜ್ಯ ಬೆಳೆ ಕೃಷಿ ಇಲಾಖೆಯಡಿ ತರಲು ಪ್ರಯತ್ನ: ಅಶೋಕ್ ರೈ

ವಿಟ್ಲ: ಅಡಿಕೆ ಸೇರಿ 28 ವಾಣಿಜ್ಯ ಬೆಳೆಗಳನ್ನು ಕೃಷಿ ಇಲಾಖೆಯಡಿ ತರುವ ಭಾಗವಾಗಿ ಮನವಿ ಕೇಂದ್ರಕ್ಕೆ ಸಲ್ಲಿಸಲಾಗಿದೆ ಆಗ ಬೆಳೆಗಾರರಿಗೆ ಸರಕಾರದ ಸೌಲಭ್ಯ ಸಿಗುತ್ತದೆ. ಅಡಿಕೆ ಬೆಳೆ ಕೊಳೆರೋಗದಿಂದ ನಾಶವಾಗಿ ರೈತರು ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದೇನೆ. ರೈತರಿಗೆ ಪರಿಹಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಹೇಳಿದರು. ಅವರು ಬಂಟ್ವಾಳ ತಾಲೂಕು ಕೃಷಿ ಇಲಾಖೆ ವತಿಯಿಂದ ವಿಟ್ಲದ ಭಗವತಿ ದೇವಸ್ಥಾನದ ಸಭಾಭವನದಲ್ಲಿ ಆತ್ಮ ಯೋಜನೆ ತಾಂತ್ರಿಕ […]

DAKSHINA KANNADA HOME LATEST NEWS

ಮಂಗಳೂರು:  ಆ. 31ರಂದು ಕಲ್ಲಚ್ಚು ಪ್ರಶಸ್ತಿ ಪ್ರದಾನ

ಮಂಗಳೂರು:  ಸಾಹಿತ್ಯ ಪುಸ್ತಕಗಳ ಪ್ರಕಟಣೆ ಮತ್ತು ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಬೆಳ್ಳಿ ಹಬ್ಬ ” ರಜತ ರಂಗು” ಸಂಭ್ರಮದಲ್ಲಿರುವ ” ಕಲ್ಲಚ್ಚು ಪ್ರಕಾಶನದ” 16 ನೇ ಆವೃತ್ತಿಯ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭ ಅಗಸ್ಟ್ 31 ಭಾನುವಾರ ಸಂಜೆ 4.00 ಗಂಟೆಗೆ ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ಜರಗಲಿದೆ. ಈಗಾಗಲೇ ಕರ್ನಾಟಕದ ಪಂಚ ಸಾಧಕರಾದ ಡಾ. ಎಸ್ ಎಮ್ ಶಿವಪ್ರಕಾಶ್, ಜಬೀವುಲ್ಲಾ ಎಂ […]

DAKSHINA KANNADA HOME

ಮೆರ್ಸಿನ್ ಮಾತೆ ಇಗರ್ಜಿ ಪಾನೀರಿನಲ್ಲಿ ಪರಿಸರ ದಿನಾಚರಣೆ & ಸ್ವಚ್ಚತಾ ಅಭಿಯಾನ

ಮಂಗಳೂರು: ಪಾನೀರ್ ಮೆರ್ಸಿನ್ ಮಾತೆಯ ಇಗರ್ಜಿ ಹಳೆ ಚರ್ಚ್ ವಟಾರದಲ್ಲಿ ಭಾನುವಾರ ಪರಿಸರ ದಿನಾಚರಣೆ – ಲಾವ್ದಾತೊ ಸಿ ಹಾಗೂ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಕಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಪರಿಸರ ಆಯೋಗ ಹಾಗೂ ಕೃಷಿ ಸಮಿತಿ ಸಂಯುಕ್ತವಾಗಿ ಆಯೋಜಿಸಿತ್ತು. ವಂ. ಫಾ. ವಿಕ್ಟರ್ ಡಿ ಮೆಲ್ಲೋ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವನಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಚರ್ಚ್ ಗುರುಗಳು ದೇವರ ಆಶೀರ್ವಾದ ಬೇಡಿ, ಹಣ್ಣು ಹಂಪಲು ಗಿಡಗಳನ್ನು ಹಂಚಿ […]

DAKSHINA KANNADA LATEST NEWS

ಲಕ್ಕಿ ಸ್ಕೀಂ- 13 ಸಾವಿರ ಮಂದಿಗೆ 15 ಕೋ.ರೂ ವಂಚನೆ: ನಾಲ್ವರ ಬಂಧನ

ಮಂಗಳೂರು: ಸುರತ್ಕಲ್‌ ವ್ಯಾಪ್ತಿಯಲ್ಲಿ ಲಕ್ಕಿ ಸ್ಕೀಮ್‌ಗಳ ಮೂಲಕ ಗ್ರಾಹಕರಿಗೆ ನಾನಾ ರೀತಿಯ ಬಹುಮಾನಗಳ ಆಮಿಷ ತೋರಿಸಿ 15ಸಾವಿರ ಮಂದಿಗೆ 15ಕೋಟಿ ರೂ.ಗೂ ಮಿಕ್ಕಿ ಹಣ ಸಂಗ್ರಹ ಮಾಡಿ ಬಳಿಕ ವಂಚನೆಗೈದ ಪ್ರತ್ಯೇಕ ಎರಡು ಪ್ರಕರಣದಲ್ಲಿ ನಾಲ್ವರನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ನ್ಯೂ ಶೈನ್‌ ಎಂಟರ್‌ ಪ್ರೈಸಸ್‌ ಎಂಬ ಲಕ್ಕಿ ಸ್ಕೀಮ್‌ನಲ್ಲಿವಂಚನೆ ಮಾಡಿದ್ದ ಕಾಟಿಪಳ್ಳ ಒಂದನೇ ಬ್ಲಾಕ್‌ನ ಮಹಾಕಾಳಿ ದೈವಸ್ಥಾನದ ಬಳಿಯ ನಿವಾಸಿ ಅಹಮ್ಮದ್‌ ಖುರೇಶಿ (34), ಕಾಟಿಪಳ್ಳ ಎರಡನೇ ಬ್ಲಾಕ್‌ನ ಕೋರ್ದಬ್ಬು ದ್ವಾರದ ನಝೀರ್‌ ನಾಸೀರ್‌ (39) ಹಾಗೂ […]

DAKSHINA KANNADA HOME LATEST NEWS

ಕಡಬ: ಮಗ ಚಲಾಯಿಸುತ್ತಿದ್ದ ಜೀಪು ತಂದೆಯ ಮೇಲೆ ಮಗುಚಿ ಬಿದ್ದು ಸಾವು

ಕಡಬ: ಮಗ ಚಲಾಯಿಸುತ್ತಿದ್ದ ಜೀಪು ತಂದೆಯ ಮೇಲೆಯೇ ಮಗುಚಿ ಬಿದ್ದ ಪರಿಣಾಮ ತಂದೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕಡಬ ತಾಲೂಕಿನ  ಬಿಳಿನೆಲೆ ಗ್ರಾಮದಲ್ಲಿ ಆ.7 ರಂದು ನಡೆದಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಕಡಬ ತಾಲೂಕಿನ  ಬಿಳಿನೆಲೆ ಗ್ರಾಮದ ಕಚ್ಚಾ ಮಣ್ಣಿನ ಏರು ರಸ್ತೆಯಲ್ಲಿ ದಿನೇಶ್ ಎಂಬುವವರು ಕೆಎ- 19-ಎಂ-8745 ನೋಂದಣಿಯ ಜೀಪು ಚಲಾಯಿಸುತ್ತಿದ್ದಾಗ ಹತ್ತದೇ ಅರ್ಧದಲ್ಲಿ ನಿಂತಿದೆ. ಆಗ ಜೀಪಲ್ಲಿ ಇದ್ದ ಅವರ ದಿನೇಶ್  ಅವರ ತಂದೆ ಧರ್ಮಪಾಲ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678