Tag: mangaluru

DAKSHINA KANNADA HOME LATEST NEWS

ಕೇರಳ ಚುನಾವಣೆ: ದಕ್ಷಿಣ ಕನ್ನಡದ ಗಡಿ ಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧ- ಜಿಲ್ಲಾಧಿಕಾರಿ

ಮಂಗಳೂರು: ಕೇರಳ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2026ರ ಸಂಬಂಧ ಮತದಾನದ ನಿಮಿತ್ತ ಎ.7 ಸಂಜೆ 5ಗಂಟೆಯಿಂದ ಎಪ್ರಿಲ್ 9 ರಂದು ಮಧ್ಯರಾತ್ರಿ 12 ಗಂಟೆಯ ತನಕ ಮತ್ತು ಮತ ಎಣಿಕೆಯ ನಿಮಿತ್ತ ಮೇ 3 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 4ರ ಮಧ್ಯರಾತ್ರಿ 12 ಗಂಟೆಯ ತನಕ ‘‘ಒಣ ದಿನ’’ ಎಂದು ಘೋಷಿಸಿ ಈ ದಿನಗಳಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಗಡಿಭಾಗದ […]

DAKSHINA KANNADA HOME LATEST NEWS STATE

ಕೊನೆಗೂ ಹಾಜಬ್ಬರಿಗೆ ಗೌರವ ಡಾಕ್ಟರೇಟ್‌ ಕೊಡಲು ಮನಸ್ಸು ಮಾಡಿದ ಮಂಗಳೂರು ವಿವಿ

ಮಂಗಳೂರು: ವಿವಿಯ ಕೂಗಳತೆ ದೂರದಲ್ಲಿದ್ದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಕೊನೆಗೂ ಮಂಗಳೂರು ವಿಶ್ವವಿದ್ಯಾಲಯ ಈ ಬಾರಿಯ ಮಂಗಳೂರು ವಿವಿಯ ಗೌರವ ಡಾಕ್ಟರೇಟ್‌ ನೀಡಲು ನಿರ್ಧರಿಸಿದೆ. ತನ್ನ ಒಡಲಲ್ಲೇ ಇದ್ದ ಒಬ್ಬ ಸಾಧಕನನ್ನು ಬಿಟ್ಟು ಊರ-ಪರವೂರ ವ್ಯಕ್ತಿಗಳಿಗೆ ಗೌರವ ಡಾಕ್ಟರೇಟ್‌ ನೀಡುತ್ತಿದ್ದ ಮಂಗಳೂರು ವಿವಿ ಕೊನೆಗೂ ಹರೇಕಳ ಹಾಜಬ್ಬರಿಗೆ ಈ ಬಾರಿ ಡಾಕ್ಟರೇಟ್‌ ಪ್ರದಾನ ಮಾಡಲು ಮನಸ್ಸು ಮಾಡಿದೆ. ಹರೇಕಳ ಹಾಜಬ್ಬ ಮೂರು ದಶಕಗಳ ಹಿಂದೆಯೇ ತನ್ನೂರಿಗೆ ಶಾಲೆ ಬೇಕೆಂದು ಕನಸು ಕಂಡಿದ್ದವರು.  ಅದರಕ್ಕಾಗಿ ರಾಜಕೀಯ ನೇತರಾರು, […]

HOME

ಮಂಗಳೂರು: ರೋವಿನಾ ಶ್ಯಾರನ್ ಸೋನ್ಸ್‌ಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ

ಮಂಗಳೂರು: ಡಾ| ರೋವಿನಾ ಶ್ಯಾರನ್ ಸೋನ್ಸ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ‘ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿನ ಆಯ್ದ (ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆಗಳು) ಐಟಿಇಎಸ್ ಕಂಪನಿಗಳಲ್ಲಿ ಆರೋಗ್ಯ ಮತ್ತು ಕ್ಷೇಮ ಕಾರ್ಯಕ್ರಮಗಳ ಉದ್ಯೋಗಿಗಳ ಉತ್ಪಾದಕತೆಯ ಮೇಲೆ ಇರುವ ಪರಿಣಾಮ: ಒಂದು ಅಧ್ಯಯನ’ (Impact of Health and Wellness Programs on Employee Productivity in Select ITES Companies: A Study in the Coastal Districts of Karnataka) ವಿಷಯದ ಮೇಲೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರ್ […]

DAKSHINA KANNADA HOME LATEST NEWS

ಗ್ಯಾರೇಜ್‌ನಿಂದ ಬಿಡಿಭಾಗ ಕಳವು: ಓರ್ವನ ಬಂಧನ

ಸುರತ್ಕಲ್ : ಗ್ಯಾರೇಜ್ ವೊಂದರಿಂದ ವಾಹನಗಳ ಬಿಡಿಭಾಗಗಳನ್ನು ಕಳವುಗೈದ ಪ್ರಕರಣದಲ್ಲಿ ಓರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದು, ಕಳವು ಗೈದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಲತಃ ರಾಜಸ್ಥಾನದ ಜೋದ್ ಪುರ ನಿವಾಸಿ ಸದ್ಯ ಬೆಂಗಳೂರಿನ ಬನಶಂಕರಿ ಶ್ರೀನಿವಾಸ ನಗರ ನಿವಾಸಿ ಮುಖೇಶ್ ದಾಸ್ ( 46) ಬಂಧಿತ ಆರೋಪಿ. ಆರೋಪಿಯ ಬಳಿಯಿದ್ದ 96 ಸಾವಿರ ರೂ. ಮೌಲ್ಯದ ವಾಹನಗಳ ಬಿಡಿಭಾಗಗಳು, ಕೃತ್ಯಕ್ಕೆ ಬಳಸಿದ್ದ 15 ಲಕ್ಷ ರೂ.‌ಮೌಲ್ಯದ ಈಚರ್ ಲಾರಿ ಸೇರಿದಂತೆ 15.96 ಲಕ್ಷ ರೂ.‌ಮೌಲ್ಯದ ಸೊತ್ತುಗಳನ್ನು ಪೊಲೀಸರು […]

DAKSHINA KANNADA HOME LATEST NEWS

ಮಂಗಳೂರು: 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು : ಕೊಲೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರೌಡಿ ಶೀಟರ್ ಸಫ್ವಾನ್ ಹುಸೈನ್ ಸಹಚರನೋರ್ವವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಳ್ಳಾರಿ ಜಿಲ್ಲೆಯ ಸದ್ಯ ಬೆಂಗಳೂರಿನ ಶ್ಯಾಮ್ ಪುರ ಬೇಕರಿ ಬಳಿಯ ನಿವಾಸಿ ಸುಫಿಯಾನ್ ಹುಸೈನ್ ಯಾನೆ ಕೊಟ್ರೇಶಿ (31) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯು ಗುಲ್ಬರ್ಗಾ, ಬಳ್ಳಾರಿ , ಮುಂಬೈ ಆಂಧ್ರ ಪ್ರದೇಶದಲ್ಲಿ ತಲೆ ಮರೆಸಿಕೊಂಡು ಬಳಿಕ ಬೆಂಗಳೂರಿನಲ್ಲಿ ಹುಸೈನ್ ಎಂದು ಬದಲಿಸಿ ಆಧಾರ್ ಕಾರ್ಡ್, […]

COMMUNITY NEWS DAKSHINA KANNADA HOME LATEST NEWS

ವಿಶ್ವಶಾಂತಿಗಾಗಿ ಕ್ರೈಸ್ತರು ಮಾ.13ರಂದು ಉಪವಾಸ -ಪ್ರಾರ್ಥನೆ ಮಾಡಿ: ಮಂಗಳೂರು ಬಿಷಪ್‌ ಕರೆ

ಮಂಗಳೂರು: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಭಾರತದ ಬಿಷಪರ ಮಂಡಳಿ ಅಧ್ಯಕ್ಷ ಅ.ವಂ. ಫಿಲಿಫ್‌ ನೆರಿ ಕಾರ್ಡಿನಲ್‌ ಫೆರಾವೋ ಅವರು ಎಂದು ಕರೆ ನೀಡಿದ್ದು, ಅದರಂತೆ ಮಂಗಳೂರು ಕಥೊಲಿಕ ಧರ್ಮಪ್ರಾಂತ್ಯದಲ್ಲಿ ಮಾರ್ಚ್ 8 ರಂದು ಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಜೊತೆಗೆ  ಮಾರ್ಚ್ 8ರಿಂದ 14ರವರೆಗೆ ಪ್ರತಿದಿನವೂ ಶಾಂತಿಗಾಗಿ ವಿಶೇಷವಾಗಿ ಪವಿತ್ರ ಜಪಸರ ಪ್ರಾರ್ಥನೆ ಮಾಡುವಂತೆ  ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ಅ.ವಂ.ಡಾ. ಪೀಟರ್‌ ಪಾವ್ಲ್‌ ಸಲ್ಡಾನ […]

DAKSHINA KANNADA HOME LATEST NEWS

ಇಂದು ಮಂಗಳೂರಿನಿಂದ ಗಲ್ಫ್‌ ರಾಷ್ಟ್ರಗಳಿಗೆ ತೆರಳುವ ವಿಮಾನಗಳು ರದ್ದು

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಮಾ.5ರಂದು ಮಂಗಳೂರು-ದೋಹಾ (ಐಎಕ್ಸ್ 821), ದೋಹಾ – ಮಂಗಳೂರು (ಐಎಕ್ಸ್ 822), ಮಂಗಳೂರು-ದುಬೈ (ಐಎಕ್ಸ್ 831), ದುಬೈ-ಮಂಗಳೂರು (ಐಎಕ್ಸ್ 832), ಮಂಗಳೂರು – ದುಬೈ (ಐಎಕ್ಸ್ 813), ಮಾ.6ರ ದುಬೈ-ಮಂಗಳೂರು (ಐಎಕ್ಸ್ 814), ಮಾ5ರ ಮಂಗಳೂರು-ಬಹರೇನ್(ಐಕ್ಸ್ 841), ಮಾ.6ರ ಬಹರೇನ್-ಮಂಗಳೂರು (ಐಎಕ್ಸ್ 842), ಮಾ.5ರ ಮಂಗಳೂರು-ಕುವೈತ್ (ಐಎಕ್ಸ್ 851), ಮಾ.6ರ ಕುವೈತ್-ಮಂಗಳೂರು (ಐಎಕ್ಸ್ 852), ಮಾ.5ರ ಮಂಗಳೂರು-ದಮ್ಮಾಮ್ (ಐಎಕ್ಸ್ 847), ಮಾ.6ರ ದಮ್ಮಾಮ್-ಮಂಗಳೂರು (ಐಎಕ್ಸ್ 848), ಮಾ.5ರ ಮಂಗಳೂರು-ಅಬುಧಾಬಿ (ಐಎಕ್ಸ್ 815), […]

DAKSHINA KANNADA HOME LATEST NEWS

RSSನ ಹಿರಿಯ ಕಾರ್ಯಕರ್ತ ಎಂ. ಸತೀಶ್ ಪ್ರಭು ನಿಧನ

ಮಂಗಳೂರು: ದಕ್ಷಿಣ ಕನ್ನಡದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಮತ್ತು ಬಿಜೆಪಿ ಮುಖಂಡರಾಗಿದ್ದ ಸತೀಶ್ ಪ್ರಭು ಅವರು ಇಂದು ನಿಧನ ಹೊಂದಿದ್ದಾರೆ. ಬೆಳಗ್ಗೆ ಏಕಾಏಕಿ ಬ್ರೈನ್‌ ಹ್ಯಾಮರೇಜ್ ಗೆ ಒಳಗಾಗಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ವೇಳೆಗೆ ನಿಧನ ಹೊಂದಿದ್ದಾರೆ. ಸತೀಶ್ ಪ್ರಭು ಅವರು ಪ್ರಸ್ತುತ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಂಗಳೂರಿನ ಕಾರ್‌ ಸ್ಟ್ರೀಟ್ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿದ್ದರು. ಸಂಘನಿಕೇತನದಲ್ಲಿ ಕೇಶವ […]

COMMUNITY NEWS HOME

ಮಂಗಳೂರು ಧರ್ಮಪ್ರಾಂತ್ಯದ ಬೈಬಲ್ ಸಮ್ಮೇಳನಕ್ಕೆ ಚಾಲನೆ

ಮಂಗಳೂರು,ಫೆ. 27: ಮಂಗಳೂರು ಧರ್ಮಪ್ರಾಂತ್ಯದ ಕ್ಯಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಮತ್ತು ಮಂಗಳೂರು ಧರ್ಮಪ್ರಾಂತ್ಯದ ಬೈಬಲ್ ಆಯೋಗದ ಸಹಯೋಗದೊಂದಿಗೆ ಬೈಬಲ್ ಸಮ್ಮೇಳನಕ್ಕೆ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್‌ ಮೈದಾನದಲ್ಲಿ ಗುರುವಾರ ಚಾಲನೆ ನೀಡಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಹಿರಿಯ ಗುರು ಮೊನ್ಸಿಂಜೊರ್ ವಂ| ಮ್ಯಾಕ್ಸಿಮ್ ಎಲ್. ನೊರೊನ್ಹಾ ಅವರು ಧ್ವಜಾರೋಹನ ಮಾಡುವ ಮೂಲಕ ಚಾಲನೆ ನೀಡಿ ಬಲಿಪೂಜೆ ನೆರವೇರಿಸಿದರು. ಬಲಿಪೂಜೆಯಲ್ಲಿ “ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ನೆಲೆಸಿದೆ” ಎಂಬ ಕುರಿತು ಪ್ರವಚನ ನೀಡಿದ ಅವರು, ನಾವು ದೇವರ ಮುಂದೆ ಪ್ರಾರ್ಥನೆ ಮಾಡುವಾಗ […]

DAKSHINA KANNADA HOME LATEST NEWS

ಶಬರಿಮಲೆ ಯಾತ್ರೆ ವೇಳೆ ಉಪ್ಪಿನಂಗಡಿ ಬಜರಂಗದಳ ಮುಖಂಡ ಹೃದಯಾಘಾತದಿಂದ ಸಾವು

ಉಪ್ಪಿನಂಗಡಿ: ವಿಶ್ವ ಹಿಂದೂ ಪರಿಷತ್ ಬಜರಂಗದಳದ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖ್ ಆಗಿದ್ದ ಬೆಳ್ತಂಗಡಿ ತಾಲ್ಲೂಕು ತೆಕ್ಕಾರು ಗ್ರಾಮದ ನಿವಾಸಿ ಸುಧೀರ್ ತೆಕ್ಕಾರ್ (26) ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ ಶಬರಿಮಲೆಯಲ್ಲಿ ಹೃದಯಾಘಾತ ಸಂಭವಿಸಿದ್ದು, ಮೃತದೇಹವನ್ನು ಮಂಗಳವಾರ ತೆಕ್ಕಾರು ಮನೆಗೆ ತಂದು ಮೆರವಣಿಗೆಯಲ್ಲಿ ಉಪ್ಪಿನಂಗಡಿಯ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು. ಈ ಬಾರಿ ಶಬರಿಮಲೆ ಯಾತ್ರೆ ಸಂದರ್ಭ ಹಲವರಿಗೆ ಹೃದಯಾಘಾತ ಆಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ತನಿಖಾ ತಂಡಗಳು ನಿಗಾ ವಹಿಸಬೇಕಿದೆ […]