Tag: mangaluru

DAKSHINA KANNADA HOME LATEST NEWS

ಮಾ.21 ರಿಂದ ಮಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-೧ ಮರ‍್ಚ್ ೨೧ ರಿಂದ ಎಪ್ರಿಲ್ ೪ ರವರೆಗೆ ನಡೆಯಲಿದ್ದು, ಪೋಲಿಸ್ ಕಮಿಷನರೇಟ್ ವ್ಯಾಪ್ತಿಯ ಒಟ್ಟು ೪೩ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿಷೆೀಧಿತ ಪ್ರದೇಶ ಎಂದು ಘೋಷಿಸಿ ನಿಷೆೀಧಾಜ್ಞೆ ಜಾರಿಗೊಳಿಸಿ ಉಪಪೋಲಿಸ್ ಆಯುಕ್ತ ಹಾಗೂ ವಿಶೇಷ ಕರ‍್ಯನರ‍್ವಾಹಕ ದಂಡಾಧಿಕಾರಿ ಸಿದ್ದರ‍್ಥ್ ಗೋಯಲ್ ಆದೇಶಿಸಿದ್ದಾರೆ. ನಿಷೆೀಧಿತ […]