ಹಿರಿಯ ಸಾಹಿತಿ ಗ್ಲ್ಯಾಡಿಸ್ ರೇಗೊಗೆ ಶೃದ್ಧಾಂಜಲಿ
ಮಂಗಳೂರು: ಕೊಂಕಣಿ ಭಾಷಾ ಕರ್ನಾಟಕ ಇದರ ಕಾರ್ಯಕಾರಿ ಸಭೆಯಲ್ಲಿ ಇತ್ತೀಚಿಗೆ ನಿಧನರಾದ ಕೊಂಕಣಿ ಭಾಷೆಗೆ 27 ಪುಸ್ತಕ ದೇಣಿಗೆ ನೀಡಿದ ಹಿರಿಯ ಸಾಹಿತಿ ಗ್ಲ್ಯಾಡಿಸ್ ರೇಗೊ ಅವರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು. ಈ ವೇಳೆ ಮಾತನಾಡಿದ ಕೆಬಿಎಂಕೆ ಕಾರ್ಯದರ್ಶಿ ರೇಮಂಡ್ ಡಿಕೂನಾ ತಾಕೊಡೆ, ಲೈಬ್ರೆರಿಗಳಲ್ಲಿ ಹುಡುಕಿ ಹಲವು ಸಾಹಿತ್ಯದ ವಿವಿಧ ದಾಖಲೆಗಳನ್ನು ತೆಗೆದು ತನ್ನ ಸ್ವಂತ ಖರ್ಚಿನಲ್ಲಿ ಪುಸ್ತಕ ಪ್ರಕಾಶನ ಮಾಡಿದ ಸಾಹಿತ್ಯದ ಶ್ರಮಜೀವಿ ಗ್ಲ್ಯಾಡಿಸ್ ರೇಗೊ ಆಗಿದ್ದರು ಎಂದು ಗುಣಗಾನ ಮಾಡಿದರು. ಕವಿ ಜೊಸ್ಸಿ ಪಿಂಟೊ ಮಾತನಾಡಿ,ಕೊಂಕಣಿ […]