ಮಂಜೇಶ್ವರ: ಅಪ್ಪನಿಂದಲೇ ಮಗಳ ಕೊಲೆ ಪ್ರಕರಣ- ಮತ್ತೋರ್ವ ಸಾವು
ಮಂಜೇಶ್ವರ: ತಾಲೂಕಿನ ತೂಮಿನಾಡು ಹಿಲ್ ಟಾಪ್ ಎಂಬಲ್ಲಿ ಸೋಮವಾರ ಸಂಜೆ ನಡೆದ ಕೌಟುಂಬಿಕ ಕಲಹದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ. ಇರಿತಕ್ಕೆ ಒಳಗಾಗಿ ಮಾರಣಾಂತಿಕ ಗಾಯಗೊಂಡಿದ್ದ ಶೇಕುಂಞಿ ಎಂಬವರು ಮಂಗಳವಾರ ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮಗಳ ಜೊತೆ ಆರೋಪಿ ಫಾರೂಕ್ ಶೇಕುಂಞಿ ಅವರ ಪತ್ನಿಯ ಅಕ್ಕನ ಮಗಳು ಜುಮೈಲಾ (17) ಸೋಮವಾರ ಸಂಜೆ ಮೃತ ಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿ ಇದೀಗ ಕೊನೆಯುಸಿರೆಳೆದಿದ್ದಾರೆ. ಜುಮೈಲಾ ಅವರ ತಂದೆ ಉಮರ್ ಫಾರೂಕ್ ಕೊಲೆ ಆರೋಪಿಯಾಗಿದ್ದು, ಆತನನ್ನು […]





