Tag: moodabidri

DAKSHINA KANNADA HOME LATEST NEWS

ಮಂಗಳೂರು-ಮೂಡಬಿದ್ರೆ ಹೆದ್ದಾರಿ ದುರಸ್ತಿ: 30 ದಿನ ಬದಲಿ ರಸ್ತೆ ಉಪಯೋಗಿಸಲು ಸಲಹೆ

ಮಂಗಳೂರು: ತಾಲೂಕಿನ ಬಜ್ಪೆ ಎಡಪದವಿನ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಇದೀಗ ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಹಾಗೂ ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ವಾಹನಗಳ ಓಡಾಟಕ್ಕೆ ಇದ್ದ ಹಳೆ ರಸ್ತೆಯು ಘನ ವಾಹನಗಳ ಓಡಾಟದಿಂದಾಗಿ ಬಿರುಕು ಬಿಟ್ಟು ಅಲ್ಲಲ್ಲಿ ಕುಸಿಯಲು ಪ್ರಾರಂಭಿಸಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಫೆ. 12ರಿಂದ ಮಾ.13ರವರೆಗೆ 30 ದಿನಗಳ ಕಾಲ ರಸ್ತೆ ದುರಸ್ತಿ ಕಾಮಗಾರಿ ನಡೆಯಲಿದೆ. ರಸ್ತೆ ದುರಸ್ತಿ ಕಾಮಗಾರಿ ನಡೆಯುವ ಸಮಯ ಸಾರ್ವಜನಿಕ ಹಿತದೃಷ್ಠಿಯಿಂದ […]

DAKSHINA KANNADA HOME LATEST NEWS

ಮೂಡಬಿದ್ರೆಯಲ್ಲಿ ಜ. 30 ರಿಂದ ಅಗ್ನಿವೀರ್ ನೇಮಕಾತಿ ರ್ಯಾಲಿ

ಮಂಗಳೂರು: ಮಂಗಳೂರಿನ ಸೇನಾ ನೇಮಕಾತಿ ಕಚೇರಿಯಿಂದ ಜನವರಿ 30 ರಿಂದ ಫೆಬ್ರವರಿ 10 ರವರೆಗೆ ಮೂಡಬಿದ್ರಿ ಸ್ವರಾಜ್ ಮೈದಾನದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ ನಡೆಯಲಿದೆ. ರಾಜ್ಯದ 11 ಜಿಲ್ಲೆಗಳಿಂದ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಕಿರುಪಟ್ಟಿ ಮಾಡಿದ ಅಭ್ಯರ್ಥಿಗಳಿಗಾಗಿ 1 ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಜನವರಿ 30 ರಿಂದ ಫೆಬ್ರವರಿ 10 ರವರೆಗೆ ಮೂಡಬಿದ್ರಿಯ ಸ್ವರಾಜ್ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿದೆ. 30 […]

DAKSHINA KANNADA HOME LATEST NEWS

ಮೂಡುಬಿದಿರೆ: ಬಾಲಕನಿಗೆ ಲೈಂಗಿಕ ದೌರ್ಜನ್ಯ- ಶಿಕ್ಷಕನ ವಿರುದ್ಧ ಫೋಕ್ಸೊ ಕೇಸು ದಾಖಲು

ಮೂಡುಬಿದಿರೆ: ವಿದ್ಯಾರ್ಥಿಯೊಬ್ಬನಿಗೆ ವಿಶೇಷ ತರಗತಿಯ ನೆಪದಲ್ಲಿ ಕರೆದೊಯ್ದು ನಗ್ನ ವಿಡಿಯೊ ಚಿತ್ರೀಕರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಶಿಕ್ಷಕನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕ ಅಲ್ತಾಫ್ ಬಂಧಿತ ಆರೋಪಿ.ಗ್ರಾಮದ ಶಾಲೆಯೊಂದರಲ್ಲಿ ಸಂತ್ರಸ್ತ ಬಾಲಕ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಗಣಿತ ವಿಷಯದಲ್ಲಿ ಹೆಚ್ಚು ಅಂಕ ಕೊಡಿಸುವುದಾಗಿ ನಂಬಿಸಿದ ಶಿಕ್ಷಕ ಅಲ್ತಾಫ್, ಬಾಲಕನನ್ನು ತನ್ನ ಕೊಠಡಿಗೆ ಕರೆಸಿಕೊಂಡು ಅಲ್ಲಿ ಬಾಲಕನಿಗೆ ಮಾದಕ ದ್ರವ್ಯ ಬೆರೆಸಿದ ಜ್ಯೂಸ್ ನೀಡಿ ಅರೆಪ್ರಜ್ಞಾವಸ್ಥೆಗೆ ತಲುಪಿಸಿ, ಆತನ ನಗ್ನ ವಿಡಿಯೊ ಚಿತ್ರೀಕರಿಸಿ ಲೈಂಗಿಕ […]

DAKSHINA KANNADA HOME LATEST NEWS

ಕರಿಮಣ ಸರ ಕಳವುಗೈದ ಪ್ರಕರಣ: ಆರೋಪಿ ಬಂಧನ

ಮಂಗಳೂರು:  ತಾಲೂಕಿನ  ಬೆಳುವಾಯಿಯಲ್ಲಿ ಮಾ.31ರಂದು ಮಹಿಳೆಯೊಬ್ಬರ ಕುತ್ತಿಗೆಯಿಂದ   ಚಿನ್ನದ ಕರಿಮಣ ಸರ ಕಳವುಗೈದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು  ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕಾಂತಾವರದ ಕಂದಿಲ ನಿವಾಸಿ  ಆರೋಪಿ ಪ್ರಶಾಂತ್ ಸಾಲಿಯನ್   ಯಾನೆ ಪಚ್ಚು (34) ಬಂಧಿತ ಆರೋಪಿ.   ಆರೋಪಿ  ಕೈಯಿಂದ ಚಿನ್ನದ ಮಾಂಗಲ್ಯ ಕರಿಮಣಿ ಸರ ಹಾಗೂ ಚಿನ್ನದ ಸರದ ಒಂದು ತುಂಡು ಸ್ವಾಧೀನಪಡಿಸಿಕೊಂಡಿದ್ದು ಹಾಗೂ ಆರೋಪಿಯು ಕೃತ್ಯಕ್ಕೆ ಬಳಸಿದ ಬೈಕನ್ನು   ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕೈಯಿಂದ  ವಶಪಡಿಸಿಕೊಂಡ  ಸೊತ್ತುಗಳ ಅಂದಾಜು ಮೌಲ್ಯ ಸುಮಾರು 3,30,000 ರೂ.  ಆಗಬಹುದು […]

DAKSHINA KANNADA HOME LATEST NEWS

ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯ ಕರಿಮಣಿ ಎಗರಿಸಿ ಪರಾರಿ: ಗಂಭೀರ ಗಾಯ

ಮಂಗಳೂರು: ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ 70 ವರ್ಷದ ವೃದ್ಧೆಯನ್ನು ದೂಡಿಹಾಕಿ ಕರಿಮಣಿ ಸರವನ್ನು ಎಗರಿಸಿದ ಘಟನೆ ಮೂಡಬಿದ್ರೆಯ ಗುಜ್ಜರಗುಂಡಿ ಬಳಿ ಮಾ.31 ರಂದು ನಡೆದಿದೆ. ಘಟನೆಯಲ್ಲಿ ವೃದ್ದೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ವಿವರ ಇಂದಿರಾ (70) ಎಂಬುವರು ದಿನಾಂಕ 31-03-2025 ರಂದು ಕೋರಂತಬೆಟ್ಟು ಎಂಬಲ್ಲಿ ತನ್ನ ಅಳಿಯ ಭಾಸ್ಕರ ಎಂಬುವರ ಮನೆ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಹೋಗಿ ಊಟ ಮುಗಿಸಿ ವಾಪಾಸ್ ಮನೆ ಕಡೆಗೆ ಬೆಳುವಾಯಿ – ಕರಿಯನಂಗಡಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು. ಗುಜ್ಜರಗುಂಡಿ ಎಂಬಲ್ಲಿಗೆ […]