DAKSHINA KANNADA
HOME
INETRNATIONAL
LATEST NEWS
NATIONAL
ಭಾರತದ ಸ್ಷಪ್ಟ ಸಂದೇಶ ವಿಶ್ವಕ್ಕೆ ತಲುಪಿಸಲು ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಹೆಮ್ಮೆ: ಸಂಸದ ಕ್ಯಾ. ಬ್ರಿಜೇಶ್ ಚೌಟ
ನವದೆಹಲಿ: ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಕನಿಮೊಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ. ಗುರುವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣ ಮೂಲಕ ಬೆಳಗ್ಗೆ 11 ಗಂಟೆಗೆ ಹೊರಟ ತಂಡದಲ್ಲಿ ಕ್ಯಾ. ಚೌಟ ಅವರ ಜತೆಗೆ ಡಿಎಂಕೆ ಪಕ್ಷದ ಸಂಸದೆ ಕನಿಮೋಳಿ, ಸಮಾಜವಾದಿ ಪಕ್ಷದ […]