DAKSHINA KANNADA
HOME
ಕ್ರೈಸ್ತ ಶಿಕ್ಷಣ ವರ್ಷ ಪ್ರಾರಂಭೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ
ಮಂಗಳೂರು, ಜೂ. 6: ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಪೆರುವಾಯಿಫಾತಿಮಾ ಮಾತೆಯ ದೇವಾಲಯದಲ್ಲಿ 2025 – 26 ನೇ ಸಾಲಿನ ಕ್ರೈಸ್ತ ಶಿಕ್ಷಣ ವರ್ಷ ಪ್ರಾರಂಭೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು. ವಿಶ್ವಾಸ ನಮ್ಮನ್ನು ನಿರಾಶೆಗೊಳಿಸುವುದಿಲ್ಲ ಎಂಬ ಧ್ಯೇಯ ವಾಕ್ಯದೊಂದಿಗೆ ಕ್ರೈಸ್ತ ಶಿಕ್ಷಣದ ಮಕ್ಕಳು, ಶಿಕ್ಷಕರು, ಹೆತ್ತವರು, ಉಪಾಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಶಿಕ್ಷಣದ ವರ್ಷವನ್ನು ಉದ್ಘಾಟಿಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದಿವಂಗತ ಹೆನ್ರಿ ಡಿಸೋಜ ಇವರ ಸ್ಮರಣಾರ್ಥವಾಗಿ 2024 – 25 ನೇ ಸಾಲಿನ ಎಸ್.ಎಸ್.ಎಲ್.ಸಿ. […]