Tag: peruvai

DAKSHINA KANNADA HOME LATEST NEWS

ಪೆರುವಾಯಿ ಕಾಲಾವಧಿ ಜಾತ್ರೋತ್ಸವ: ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಸಮೀಪದ ಬದಿಯಾರು ಶ್ರೀ ಮೂವರು ದೈವಂಗಳು ಪಂಜುರ್ಲಿ ಮತ್ತು ಪಿಲಿಚಾಮುಂಡಿ ದೈವಸ್ಥಾನದಲ್ಲಿ 2026ನೇ ಸಾಲಿನ ಕಾಲಾವಧಿ ಜಾತ್ರೋತ್ಸವವು ಅತ್ಯಂತ ವೈಭವದಿಂದ ಜರುಗಿತು. ಬದಿಯಾರು ಕ್ಷೇತ್ರದಲ್ಲಿ ಫೆಬ್ರವರಿ 20, 2026ರ ಶುಕ್ರವಾರದಿಂದ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು ಫೆಬ್ರವರಿ 22ರ ಆದಿತ್ಯವಾರದವರೆಗೆ ವಿಜೃಂಭಣೆಯಿಂದ ನಡೆದವು. ಮೂರು ದಿನಗಳ ಕಾಲ ನಡೆದ ಈ ಉತ್ಸವದಲ್ಲಿ ವಿವಿಧ ವೈದಿಕ ವಿಧಿವಿಧಾನಗಳು, ದೈವಗಳ ನೇಮೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತಾದಿಗಳ ಸಮ್ಮುಖದಲ್ಲಿ ಸಂಪನ್ನಗೊಂಡವು. ಪೆರುವಾಯಿ ಮತ್ತು ಸುತ್ತಮುತ್ತಲಿನ ಗ್ರಾಮಗಳ […]

DAKSHINA KANNADA HOME LATEST NEWS

ಕೇರಳದಿಂದ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ- ಪೆರುವಾಯಿಯಲ್ಲಿ 2 ಲಾರಿ ವಶಕ್ಕೆ

ವಿಟ್ಲ: ಕೇರಳದಿಂದ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕ್ಕೆ ಸಾಗಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಎರಡು ಲಾರಿಗಳನ್ನು ವಶಕ್ಕೆ ಪಡೆದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಂಧರ್ಭಿಕ ಚಿತ್ರ ಫೆ.25ರಂದು ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ ರಾಮಕೃಷ್ಣ ಅವರಿಗೆ ಕೇರಳ ಕಡೆಯಿಂದ ಪೆರುವಾಯಿ ಮಾರ್ಗವಾಗಿ ಲಾರಿಗಳಲ್ಲಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕ್ಕೆ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆಯುತ್ತದೆ. ಈ ವೇಳೆ ತಮ್ಮ ಸಿಬ್ಬಂದಿಯೊಂದಿಗೆ ಬಂಟ್ವಾಳ ಪೆರುವಾಯಿ ಗ್ರಾಮದ ಬೆರಿಪದವು ಎಂಬಲ್ಲಿ […]

DAKSHINA KANNADA HOME LATEST NEWS

ಪೆರುವಾಯಿ: ರಸ್ತೆ ಸಂಪರ್ಕವಿಲ್ಲದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ್‌ ರೈ

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಬದಿಯಾರು ಎಂಬಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ರಸ್ತೆ ಸಂಪರ್ಕ ಇಲ್ಲದಾಗಿದ್ದು, ಸ್ಥಳೀಯರ ಬೇಡಿಕೆಯ ಮೇರೆಗೆ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಇದೇ ಸ್ಥಳಿಯರು ಶಾಸಕರ ಬಳಿ ತೆರಳಿ ತಮಗೆ ರಸ್ತೆ ಇಲ್ಲದಿರುವ ಬಗ್ಗೆ ಅಳಲು ತೋಡಿಕೊಂಡಿದ್ದರು. ರಸ್ತೆಯಾಗಬೇಕಾದರೆ ಖಾಸಗಿ ವ್ಯಕ್ತಿಗಳು ಜಾಗ ಬಿಟ್ಟುಕೊಡಬೇಕಾಗುತ್ತದೆ. ಇಷ್ಟು ವರ್ಷದಲ್ಲಿ ನಾವು ಮಾಡಿದ ಪ್ರಯತ್ನವೆಲ್ಲವೂ ವಿಫಲವಾಗಿದೆ. ರಾಜಕೀಯ ನೇತಾರರು ಈ ಹಿಂದೆ ಭರವಸೆಯನ್ನು ಮಾತ್ರ […]

DAKSHINA KANNADA HISTORY HOME LATEST NEWS

ನಿಮ್ಮ ಪರ ಪ್ರಚಾರಕ್ಕೆ ರೆಡಿ: ಶಾಸಕ ಅಶೋಕ್ ರೈಗೆ ಪೆರುವಾಯಿ BJP ಕಾರ್ಯಕರ್ತರ ಭರವಸೆ..!

ಪುತ್ತೂರು: ನಾವು ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ನಮ್ಮ ರಸ್ತೆಯನ್ನು ಇದುವರೆಗೂ ಯಾರೂ ಅಭಿವೃದ್ದಿ ಮಾಡಿಲ್ಲ, ನೀವು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೀರಿ, ಪಕ್ಷ ಬೇಧವಿಲ್ಲದೆ ಅನುದಾನವನ್ನು ನೀಡುತ್ತಿದ್ದೀರಿ, ನಮ್ಮ ಬೇಡಿಕೆಯನ್ನು ಈಡೇರಿಸಿದ್ದಲ್ಲಿ ನಾವು ನಿಮ್ಮ ಪರ ಬಹಿರಂಗ ಪ್ರಚಾರ ಮಾಡಿಯೇ ಮಾಡುತ್ತೇವೆ ಎಂದು ಪೆರುವಾಯಿ ಗ್ರಾಮದ ಬಿಜೆಪಿ ಕಾರ್ಯಕರ್ತರ ನಿಯೋಗವೊಂದು ಪುತ್ತೂರು ಶಾಸಕ ಅಶೋಕ್ ರೈ ನಿವಾಸಕ್ಕೆ ಬಂದು ಭರವಸೆ ನೀಡಿದ್ದಾರೆ. ಪೆರುವಾಯಿ ಗ್ರಾಮದ ಬದಿಮಾರ್ ಪ್ರದೇಶದಲ್ಲಿ ಅನೇಕ […]

DAKSHINA KANNADA HOME LATEST NEWS

ವಿಟ್ಲ: ರಕ್ತದಾನ ಮಾಡಿ ಕುಸ್ವಾರ್ ಹಂಚಿ ಕ್ರಿಸ್ಮಸ್ ಆಚರಿಸಿದ ಸರ್ವಧರ್ಮೀಯರು

ವಿಟ್ಲ: ಒಬ್ಬರ ಜೀವ ಉಳಿಸುವ ಪುಣ್ಯವೇ ಬಂಧುತ್ವ-ಸಹೋದತ್ವ ಎಂದು ಫಾತಿಮಾ ಮಾತೆಯ ದೇವಾಲಯದ ಧರ್ಮಗುರು ವಂ.ಫಾ. ಸೈಮನ್ ಡಿಸೋಜ ಅವರು ಹೇಳಿದರು. ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪೆರುವಾಯಿಯ ಮುಚ್ಚಿರಪದವಿನಲ್ಲಿ ಫಾತಿಮಾ ಮಾತೆಯ ದೇವಾಲಯ ಇದರ ಸ್ತ್ರೀ ಸಂಘಟನೆಯ ನೇತೃತ್ವದಲ್ಲಿ ಹಾಗೂ ಐಸಿವೈಎಂ, ಹ್ಯುಮಾನಿಟಿ ಅಭಿಮಾನಿ ಬಳಗ ವಿಟ್ಲ, ಶ್ರೀ ವಿಷ್ಣುಮೂರ್ತಿ ಗೆಳೆಯರ ಬಳಗ ಮುರುವ-ಮಾಣಿಲ, ಶ್ರೀ ವಿಷ್ಣುಮೂರ್ತಿ ಮಹಿಳಾ ಸಂಘ ಮುರುವ-ಮಾಣಿಲ ಹಾಗೂ ಟಾಸ್ಕ್ ಬಳಗ ಪೆರುವಾಯಿ ಇದರ ಜಂಟಿ ಆಶ್ರಯದಲ್ಲಿ ಬಂಧುತ್ವ ಕ್ರಿಸ್ಮಸ್-2025 ಹಾಗೂ […]

DAKSHINA KANNADA HOME

ಕ್ರೈಸ್ತ ಶಿಕ್ಷಣ ವರ್ಷ ಪ್ರಾರಂಭೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು, ಜೂ. 6: ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಪೆರುವಾಯಿಫಾತಿಮಾ ಮಾತೆಯ ದೇವಾಲಯದಲ್ಲಿ 2025 – 26 ನೇ ಸಾಲಿನ ಕ್ರೈಸ್ತ ಶಿಕ್ಷಣ ವರ್ಷ ಪ್ರಾರಂಭೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು. ವಿಶ್ವಾಸ ನಮ್ಮನ್ನು ನಿರಾಶೆಗೊಳಿಸುವುದಿಲ್ಲ ಎಂಬ ಧ್ಯೇಯ ವಾಕ್ಯದೊಂದಿಗೆ ಕ್ರೈಸ್ತ ಶಿಕ್ಷಣದ ಮಕ್ಕಳು, ಶಿಕ್ಷಕರು, ಹೆತ್ತವರು, ಉಪಾಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಶಿಕ್ಷಣದ ವರ್ಷವನ್ನು ಉದ್ಘಾಟಿಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದಿವಂಗತ ಹೆನ್ರಿ ಡಿಸೋಜ ಇವರ ಸ್ಮರಣಾರ್ಥವಾಗಿ 2024 – 25 ನೇ ಸಾಲಿನ ಎಸ್.ಎಸ್.ಎಲ್.ಸಿ. […]