Breaking News
DAKSHINA KANNADA
HOME
LATEST NEWS
NATIONAL
STATE
UDUPI
ಕ್ಯಾಥೊಲಿಕ್ ಸಭಾ ವತಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಮಂಗಳೂರು: ಕ್ರೈಸ್ತ ಭಗಿನಿಯರನ್ನು ಸುಳ್ಳು ಆರೋಪ ವಿಧಿಸಿ ಬಂಧಿಸಿದ ಘಟನೆ ಖಂಡಿಸಿ ಮಂಗಳೂರಿನಲ್ಲಿ ಕ್ಯಾಥೊಲಿಕ್ ಸಭಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕೇಂದ್ರ ಹಾಗೂ ಬಿಜೆಪಿ ಸರಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಅಲ್ಪ ಸಂಖ್ಯಾತರ ಮೇಲೆ ಬಿಜೆಪಿ ಹಾಗೂ ಸಂಘ ಪರಿವಾರಗಳು ನಿರಂತರ ದೌರ್ಜನ್ಯ ನಡೆಸುತ್ತಿದ್ದು, ಇದರಿಂದಾಗಿ ನಾವು ಬೀದಿಗೆ ಇಳಿಯುವ ಪ್ರಸಂಗ ಬಂದಿದೆ. ಇಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂಬ ಕೂಗು ಕೇಳಿ ಬಂತು. ಇಂದು ಛತ್ತೀಸ್ಗಡದಲ್ಲಿ ನಡೆದ ಘಟನೆ ನಾಳೆ ನಮ್ಮಲ್ಲೂ ನಡೆಯಬಹುದು. ಸುಳ್ಳು […]