HOME
STATE
“ಫೇಸ್ಬುಕ್ ಪೋಸ್ಟ್ಗಾಗಿ ಹಲ್ಲೆ ಮಾಡುವುದು ಸರಿಯಲ್ಲ” ಪುನೀತ್ ಕೆರೆಹಳ್ಳಿ ವಿರುದ್ಧ ಹೈ ಕಿಡಿ
ಬೆಂಗಳೂರು: “ರೀಲ್ಸ್ ಮತ್ತು ಫೇಸ್ಬುಕ್ ಪೋಸ್ಟ್ಗಾಗಿ ಹಲ್ಲೆ ಮಾಡುವುದು ಅಥವಾ ಪೊಲೀಸರನ್ನು ನಿಂದಿಸುವುದು ಸರಿಯಲ್ಲ” ಎಂದು ಪುನೀತ್ ಕೆರೆಹಳ್ಳಿಯ ವಿರುದ್ಧ ಕಿಡಿಕಾರಿರುವ ಕರ್ನಾಟಕ ಹೈಕೋರ್ಟ್, ಅವರ ವಿರುದ್ಧದ ಆರೋಪ ಪಟ್ಟಿಗೆ ತಡೆ ನೀಡಿದೆ. ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಸಂಬಂಧ ಬೆಂಗಳೂರಿನ ಚನ್ನಮ್ಮನ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ರದ್ದತಿ ಕೋರಿ ಪುನೀತ್ ಕೆರೆಹಳ್ಳಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಪಿ ಎನ್ ಮನಮೋಹನ್ […]


