ಪುತ್ತೂರು: ನೆಟ್ಟಣಿಗೆ ಮುಡ್ನೂರಿನಲ್ಲಿ ಮಹಿಳಾ ಕಾಂಗ್ರೆಸ್ ಸಭೆ
ಪುತ್ತೂರು: ಕಾಂಗ್ರೆಸ್ ನ ನೆಟ್ಟಣಿಗೆ ಮೂಡ್ನೂರು ವಲಯದ ಮಹಿಳಾ ಘಟಕದ ಸಭೆ ನಿನ್ನೆ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಪುತ್ತೂರಿನ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆ ಹಾಗೂ ಪುತ್ತೂರಿನ ಅಭಿವೃದ್ಧಿ ಬಗ್ಗೆ ಶಾಸಕರು ಬಿಡುಗಡೆಗೊಳಿಸಿದ ಅನುದಾನ, ಹಾಗೆಯೇ ಶಾಸಕರ ಅವಧಿಯಲ್ಲಿ ಮಹಿಳಾ ಕಾಂಗ್ರೆಸನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಬೂತ್ ಅಧ್ಯಕ್ಷರುಗಳ ನೇಮಕ, ನರೇಗಾ ಹಕ್ಕೊತ್ತಾಯ ಪಾದಯಾತ್ರೆಯ ಯಶಸ್ವಿಗೊಳಿಸುವ ವಿಚಾರ, ಹಾಗೆಯೇ ಜಿಲ್ಲಾ ಹಾಗೂ ನಗರ ಪಂಚಾಯತ್ ಚುನಾವಣೆಗೆ ಸೂಕ್ತ ಮಹಿಳಾ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ […]









